• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕರ್ನಾಟಕ ಮೂಲದ ಸಾಕೇತ್ ಸಾವಿಗೆ ಕಾರಣವೇನು? ರೂಮೇಟ್ ಬಿಚ್ಚಿಟ್ಟ ಸತ್ಯ ಇಲ್ಲಿದೆ

ಪ್ರತಿಧ್ವನಿ by ಪ್ರತಿಧ್ವನಿ
February 15, 2026
in Uncategorized
0
ಕರ್ನಾಟಕ ಮೂಲದ ಸಾಕೇತ್ ಸಾವಿಗೆ ಕಾರಣವೇನು? ರೂಮೇಟ್ ಬಿಚ್ಚಿಟ್ಟ ಸತ್ಯ ಇಲ್ಲಿದೆ
Share on WhatsAppShare on FacebookShare on Telegram

ಕರ್ನಾಟಕ ಮೂಲದ 22 ವರ್ಷದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ  ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ  ನಾಪತ್ತೆಯಾಗಿದ್ದು ಈಗ ಸ್ಥಳೀಯ ಪೊಲೀಸರು ಅವರ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಇದೀಗ ಈ ಸಾವು  ಹಲವು ಅನುಮಾನಗಳಿಗೆ ಕಾರಣವಾಗಿದೆ.

ADVERTISEMENT
Siddaramaiah on Govt : ಸಿಎಂ ಬದಲಾವಣೆ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ #pratidhvani

 

ಇದೀಗ ಸಾಕೇತ್ ಅವರ ರೂಮ್‌ಮೇಟ್ ಬನೀಟ್ ಸಿಂಗ್ ಅವರು ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ. ಸಾಕೇತ್ ನನ್ನ ಜೊತೆ ಬದುಕುತ್ತಿದ್ದ, ಊಟ ಮಾಡುತ್ತಿದ್ದ, ಪ್ರಯಾಣಿಸುತ್ತಿದ್ದ, ನಗುತ್ತಿದ್ದ ಮತ್ತು ತಮಾಷೆ ಮಾಡುತ್ತಿದ್ದ. ಇಂತಹ ನನ್ನ ಸ್ನೇಹಿತನಿಂದ ನಾನು ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಬರೆದಿದ್ದಾರೆ. ಜನವರಿ 21ರಂದು ಸಾಕೇತ್ ಅನ್ಝಾ ಕೆರೆಯತ್ತ ಹೋಗೋಣ ಎಂದಿದ್ದರು. ಆದರೆ ಅಂದು ಹೋಗಿರಲಿಲ್ಲ. ಕೆಲವು ದಿನಗಳಲ್ಲಿ ಅದೇ ಕೆರೆಯ ಬಳಿ ಅವರ ಜೀವನ ಮುಗಿಯುತ್ತದೆ ಎಂದು ಅಂದುಕೊಂಡಿರಲಿಲ್ಲ ಎಂದು ಬನೀಟ್ ಸಿಂಗ್ ಭಾವುಕರಾಗಿ ಬರೆದಿದ್ದಾರೆ.

Sundar Raj on Joe Simon: ಫಿಲ್ಮ್ ಚೇಂಬರ್​​ನಲ್ಲಿ ಗಲಾಟೆ ಆಯ್ತಾ? #pratidhvani ##filmchamberKannada

 

ಸಾಕೇತ್​ ಬಗ್ಗೆ ಮಾತನಾಡಿದ ರೂಮ್‌ಮೇಟ್ ಬನೀಟ್ ಸಿಂಗ್, ಕಳೆದ ಕೆಲವು ದಿನಗಳಿಂದ ದುಃಖದಲ್ಲಿ ಇದ್ದ. ಕಳೆದ 2 ವಾರದಿಂದ ಸಾಕೇತ್ ಏನೂ ತಿನ್ನುತ್ತಿರಲಿಲ್ಲ, ಚಿಪ್ಸ್ ಮಾತ್ರ ತಿನ್ನುತ್ತಿದ್ದರು. ಜನರ ಜೊತೆಗಿನ ಮಾತುಕತೆ ಕಡಿಮೆಯಾಗಿತ್ತು. ನನ್ನ ಬಗ್ಗೆ ಯಾರು ಯೋಚಿಸುತ್ತಾರೆ ಎಂದು ನನಗೆ ಅನಿಸಿಲ್ಲ. ಹಾಗಾಗಿ ನಾನು ಕಾಳಜಿ ವಹಿಸುವುದು ಬಿಟ್ಟಿದ್ದೇನೆ. ಯಾವುದರ ಬಗ್ಗೆ ಕೂಡ ಯೋಚನೆ ಮಾಡಲ್ಲ ಎಂದು ಆತ ಹೇಳುತ್ತಿದ್ದ ಎಂದು ರೂಮೇಟ್  ತಿಳಿಸಿದ್ದಾನೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: AmericaSaketsaket deathSaket Gokhale
Previous Post

ಭಾರತ-ಪಾಕ್ ಪಂದ್ಯದಿಂದ ಉಂಟಾಗುವ ಲಾಭ ಕೇಳಿದರೆ ಶಾಕ್ ಆಗುತ್ತೀರಾ!

Next Post

ಚಿನ್ನ ಖರೀದಿದಾರರೇ ಎಚ್ಚರ: ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ ಚಿನ್ನ

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಚಿನ್ನ ಖರೀದಿದಾರರೇ ಎಚ್ಚರ: ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ ಚಿನ್ನ

ಚಿನ್ನ ಖರೀದಿದಾರರೇ ಎಚ್ಚರ: ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ ಚಿನ್ನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada