• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ ಜನಪ್ರಿಯತೆ ಕುಗ್ಗಿದಾಗ ಕಾಂಗ್ರೆಸ್​ ನಾಯಕರ ನೆನಪು.. ಅಷ್ಟೆ..

ಕೃಷ್ಣ ಮಣಿ by ಕೃಷ್ಣ ಮಣಿ
April 16, 2025
in ದೇಶ, ರಾಜಕೀಯ
0
ಮೋದಿ ಜನಪ್ರಿಯತೆ ಕುಗ್ಗಿದಾಗ ಕಾಂಗ್ರೆಸ್​ ನಾಯಕರ ನೆನಪು.. ಅಷ್ಟೆ..
Share on WhatsAppShare on FacebookShare on Telegram

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ED ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ಮಾಡಲಾಗಿದೆ. ಮಾಜಿ ಸಚಿವ ರಮಾನಾಥ್ ರೈ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದು, ಮಂಗಳೂರು ED ಕಚೇರಿಗೆ ಮುತ್ತಿಗೆ ಹಾಕುವ ಯತ್ನ ಮಾಡಿದ್ದಾರೆ. ED ವಿರುದ್ದ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಮಾಡಿದ್ದು, ಕೊಂಚಾಡಿ ಬಳಿ ಇರುವ ED ಕಚೇರಿ ಎದುರು ಧಿಕ್ಕಾರದ ಘೋಷಣೆ ಮೊಳಗಿಸಿದ್ದಾರೆ. ಕೇಂದ್ರ ಸರ್ಕಾರ, ED ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಆಕ್ರೋಶಿತ ಕಾರ್ಯಕರ್ತರು ED ಕಚೇರಿಗೆ ನುಗ್ಗಲು ಯತ್ನ ಮಾಡಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.

ADVERTISEMENT

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕಲಬುರಗಿಯಲ್ಲಿ p್ರತಿಕ್ರಿಯೆ ನೀಡಿದ್ದು, ಬಿಜೆಪಿ ಅವರು ರಾಜಕೀಯ ಉದ್ದೇಶದಿಂದ ಮಾಡ್ತಿದ್ದಾರೆ. ನೂರಾರು ವರ್ಷಗಳಿಂದ ನ್ಯಾಷನಲ್ ಹೆರಾಲ್ಡ್ ಇದೆ. ಇದೀಗ ನೂರಾರು ಆಸ್ತಿಗಳನ್ನ ಮುಟ್ಟುಗೋಲು ಹಾಕೋದು, ಸೋನಿಯಾಗಾಂಧಿ, ರಾಹುಲ್ ಗಾಂಧಿ ಮೇಲೆ ಕೇಸ್​ಗಳನ್ನ ಹಾಕೋದು ಮಾಡ್ತಿದ್ದಾರೆ. ಇದು ದ್ವೇಷದಿಂದ ಮಾಡುತ್ತಿರುವ ರಾಜಕಾರಣ ಎಂದಿದ್ದಾರೆ.

Abhay Patil: ಕಾಂಗ್ರೆಸ್‌ ಬೆಲೆ ಏರಿಕೆ ವಿರುದ್ಧ ಶಾಸಕ ಅಭಯ ಪಾಟೀಲ ವಾಗ್ದಾಳಿ..! #siddaramaiah #belagavi

ನ್ಯಾಷನಲ್ ಹೆರಾಲ್ಡ್ ಕೇಸ್ ಬಗ್ಗೆ ಕಲಬುರಗಿಯಲ್ಲಿ ಮmಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕಳೆದ ಹನ್ನೊಂದು ವರ್ಷಗಳಿಂದ ಕೇಂದ್ರ ಸರ್ಕಾರ ಐಟಿ, ಇಡಿ ಯನ್ನ ಅಸ್ತ್ರವನ್ನಾಗಿ ಬಳಸಿಕೊಳ್ತಿದೆ. ಇಷ್ಟು ವರ್ಷ ಆಯ್ತು, ಎಲ್ಲಿ ಮನಿಲಾಂಡ್ರಿಗ್ ಆಗಿದೆ, ಹೇಗೆ ಆಗಿದೆ ಅಂತ ಪ್ರೂವ್ ಮಾಡಲು ಆಗಿಲ್ಲ. ಇದು ಎಜಿ, ನ್ಯಾಷನಲ್ ಹೆರಾಲ್ಡ್ ಅಲ್ಲಿ ಇರಬಹುದು, ಬೇರೆ ಸಂಸ್ಥೆಗಳು ನಾಟ್ ಫಾರ್ ಬೆನೆಫಿಟ್ ಸಂಸ್ಥೆಗಳು. ಒಂದೂ ರೂಪಾಯಿ ಕೂಡ ಅವರು ಡಿವಿಡೆಂಟ್, ಸ್ಯಾಲರಿ ತೊಗೊಳ್ಳುವ ಹಾಗಿಲ್ಲ. ಆದ್ರು ಕೂಡ ಇವರು ಐಟಿ, ಇಡೀ ಅವರು ವೈಯಕ್ತಿಯ ರಾಜಕೀಯ ದ್ವೇಷ ಸಾಧಿಸಲು ಕೇಂದ್ರದಿಂದ ಆರ್ಡರ್ ತಗೊತ್ತಿದ್ದಾರೆ.

ಯಾವಾಗ ಮೋದಿ ಅವರ ಜನಪ್ರಿಯತೆ ಕಡಿಮೆ ಆಗುತ್ತೆ, ಬೇಲೆ ಏರಿಕೆ ಬಗ್ಗೆ ಜನ ಪ್ರಶ್ನೆ ಮಾಡ್ತಾರೆ, ಆಗ ಮಾತ್ರ ಐಟಿ, ಇಡೀ, ರಾಬರ್ಟ್ ವಾದ್ರಾ, ಸೋನಿಯಾ ಗಾಂಧಿ ಅವರು ನೆನಪಿಗೆ ಬರ್ತಾರೆ. ಇಷ್ಟು ವರ್ಷದಿಂದ ಏನ್ ಮಾಡಿದ್ರು..? ಏನಾದ್ರು ದಾಖಲೆಗಳು ಸಿಕ್ಕಿವೆಯಾ..? ಸ್ಪಷ್ಟತೆ ಸಿಕ್ಕಿದೆಯಾ.? ಯಾಕೆ ಚಾರ್ಜ್​ಶೀಟ್ ಮಾಡ್ತಿದ್ದಾರೆ ಅಂತ ಪ್ರಶ್ನಿಸಿದ್ದಾರೆ. ಮನಿಲ್ಯಾಂಡ್ರಿಂಗ್, ಲ್ಯಾಂಡ್ ಡೀಲ್ ಎಲ್ಲಾಯ್ತು..? ಅಂತ ಏನಾದ್ರು ದಾಖಲೆಗಳು ಸಿಕ್ಕಿವೆಯಾ..? ಎಂದು ಪ್ರಶ್ನಿಸಿದ್ದಾರೆ. ಮೋದಿ ಜನಪ್ರಿಯತೆ ಕುಸಿತ ಆಗ್ತಿದೆ. ಇವೆಲ್ಲ ಮುಚ್ಚಿಹಾಕಲು ಇದರ ಮುಖಾಂತರ ನಡೆಯುತ್ತಿದೆ. ಮೊದಲು ಎಲ್ಲಿ ಮನಿ ಲಾಂಡ್ರಿಂಗ್ ಆಗಿದೆ ಅಂತಾ ಹೇಳಲಿ ಎಂದು ಕೇಂದ್ರಕ್ಕೆ ಸವಾಲು ಎಸೆದಿದ್ದಾರೆ.

ನಿಜವಾಗಲೂ ಇ.ಡಿ ದಾಳಿ ಮಾಡಬೇಕಾದ್ರೆ, ಎಲೆಕ್ಷನ್ ಬಾಂಡ್ ಬಗ್ಗೆ ದಾಳಿ ಮಾಡಬೇಕು. ಬಿಜೆಪಿಗೆ, RSS ಅವರಿಗೆ ಐಟಿ, ED ಇಲ್ವಾ..? RSS ಶಾಖೆಗಳ ಮೇಲೆ ED ದಾಳಿ ಮಾಡಬೇಕು. ಜಿಲ್ಲೆಗಳಲ್ಲಿ 600 ಕಚೇರಿಗಳು ಹೈಟೆಕ್ ಆಗಿ ಕಟ್ಟಿದ್ದಾರೆ. ಎಲ್ಲಿಂದ ಬಂತೂ ಹಣ..? 75 ಜನ RSS ಗೆ ದುಡ್ಡು ಕೊಟ್ಟಿದ್ದಾರಂತೆ, ಅವರ ಮೇಲೆ ಐಟಿ, ಇ.ಡಿ ದಾಳಿ ಆಗಬೇಕು. ನಮ್ಮ ಪಕ್ಷ, ನಮ್ಮ ನಾಯಕರಿಗೆ ಬದ್ದತೆ ಇದೆ. ರಾಜಕೀಯ ದ್ವೇಷ ಸಾಧಿಸಲು ಕೇಂದ್ರ ಸರ್ಕಾರ ಇಡಿ ಐಟಿ ದುರ್ಬಳಕೆ ಮಾಡಿಕೊಳ್ತಿದೆ ಎಂದು ಪ್ರಿಯಾಂಕ್​ ಖರ್ಗೆ ವಾಗ್ದಾಳಿ ಮಾಡಿದ್ದಾರೆ. ಒಟ್ಟಾರೆ ಮೋದಿ ಜನಪ್ರಿಯತೆ ಕುಗ್ಗಿದಾಗ ಕಾಂಗ್ರೆಸ್​ ವಿರುದ್ಧ ದ್ವೇಷ ಸಾಧಿಸುತ್ತ ಜನರ ಮನಸಲ್ಲಿ ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ಎಂದಿದ್ದಾರೆ.

Tags: atal bihari vajpayee death latest newscongressCongress PartyDeath Anniversarygraded readerhindustan times leadership summitimmersion readingindian leaderslearn american englishnetaji's birth anniversaryprathana sabhaon the demise of atal bihari vajpayeerajdeep sardesai mood of the nationrajiv gandhi death anniversaryremedial readingrjd leaders in bihartop 10 indian political leaders of 2018trending leaders
Previous Post

ಜಾತಿ ಜನಗಣತಿ ಬಗ್ಗೆ ಸಿಡಿದೆದ್ದ ಲಿಂಗಾಯತ ಸ್ವಾಮೀಜಿ.. ಮರು ಸರ್ವೇಗೆ ಆಗ್ರಹ

Next Post

BREAKING NEWS : ಕೆಬಿಡಿಸಿ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಆರ್. ಲೀಲಾವತಿ ಅರೆಸ್ಟ್ – 7 ದಿನ ED ಕಸ್ಟಡಿಗೆ 

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025

ನವೆಂಬರ್‌ ನಲ್ಲಿ ಡಿಕೆಶಿ ಸಿಎಂ ಸ್ಥಾನಕ್ಕೆ ಅಪಶಕುನನಾ..?

June 17, 2025
HDK ಎಂ.ಪಿ ಆಗಿ ಕೇಂದ್ರದಲ್ಲೇ ಇರಲಿ – 2028 ಕ್ಕೂ ನಾವೆ ಅಧಿಕಾರಕ್ಕೆ ಬರ್ತೀವಿ : ಲಕ್ಷ್ಮಣ ಸವದಿ 

HDK ಎಂ.ಪಿ ಆಗಿ ಕೇಂದ್ರದಲ್ಲೇ ಇರಲಿ – 2028 ಕ್ಕೂ ನಾವೆ ಅಧಿಕಾರಕ್ಕೆ ಬರ್ತೀವಿ : ಲಕ್ಷ್ಮಣ ಸವದಿ 

June 17, 2025
ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

June 16, 2025
Next Post
BREAKING NEWS : ಕೆಬಿಡಿಸಿ ಮಾಜಿ ವ್ಯವಸ್ಥಾಪಕ ನಿರ್ದೇಶಕಿ  ಆರ್. ಲೀಲಾವತಿ ಅರೆಸ್ಟ್ – 7 ದಿನ ED ಕಸ್ಟಡಿಗೆ 

BREAKING NEWS : ಕೆಬಿಡಿಸಿ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಆರ್. ಲೀಲಾವತಿ ಅರೆಸ್ಟ್ - 7 ದಿನ ED ಕಸ್ಟಡಿಗೆ 

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada