• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS :GBA ಚುನಾವಣೆಗೆ ಮುಹೂರ್ತ ಯಾವಾಗ..? ಸರ್ಕಾರದ ಹೊಸ ಆಟವೇನು..?

ಎಸ್‌ಐಆರ್‌ ಮುಂದಿಟ್ಟುಕೊಂಡು ಚುನಾವಣೆ ಮುಂದೂಡಲು ರಾಜ್ಯ ಸರ್ಕಾದ ಪ್ಲ್ಯಾನ್..!

ಪ್ರತಿಧ್ವನಿ by ಪ್ರತಿಧ್ವನಿ
July 10, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
GBA Election

GBA Election

Share on WhatsAppShare on FacebookShare on Telegram

ಬೆಂಗಳೂರು : ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ನಡೆಸುವ ಸಂಬಂಧ ಈಗಾಗಲೇ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ. ನಾವು ಹೇಳಿದಂತೆ ಚುನಾವಣೆಗೆ ತಯಾರಿ ಮಾಡಿಕೊಳ್ಳಿ ಎಂದು ಕಟ್ಟಪ್ಪಣೆ ಹೊರಡಿಸಿದ್ದರೂ ಸಹ ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರ ಇದೇ ವಿಚಾರಕ್ಕೆ ಸುಪ್ರೀಂ ಕದ ತಟ್ಟಿದೆ.‌

ADVERTISEMENT
Public opposition to illegal buildings : ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ನಿವಾಸಿಗಳು..! #pratidhvani

ಜಿಬಿಎ ಚುನಾವಣೆಯನ್ನು ಡಿಸೆಂಬರ್‌ 31ರ ವರೆಗೆ ಮುಂದೂಡುವಂತೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಆಯುಕ್ತರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆಯುತ್ತಿರುವುದರಿಂದ ಆಗಸ್ಟ್‌ ತಿಂಗಳಲ್ಲಿ ಚುನಾವಣೆ ನಡೆಸುವುದು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಚುನಾವಣೆಯನ್ನು ಮುಂದೂಡಬೇಕೆಂದು ಮನವಿ ಮಾಡಿದ್ದಾರೆ.

ಇನ್ನೂ ಈ ಹಿಂದೆಯೂ ಕೂಡ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೂ ಸೂಚನೆ ನೀಡಿತ್ತು ಆ.31ರೊಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲೇಬೇಕು, ಯಾವುದೇ ಮಧ್ಯಂತರ ಅರ್ಜಿ ಸಲ್ಲಿಸುವುದು ಬೇಡ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಸುಪ್ರಿಂ ಕೋರ್ಟ್‌ ಪೀಠ ಆದೇಶ ನೀಡಿತ್ತು. ಆದರೆ ಚುನಾವಣೆ ಮುಂದೂಡುವ ಮತ್ತೊಂದು ಪ್ರಯತ್ನಕ್ಕೆ ರಾಜ್ಯ ಸರ್ಕಾರ ಕೈ ಹಾಕಿದೆ.

ಕಳೆದ ಮೇ ತಿಂಗಳ 20 ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸುವಂತೆ ರಾಜ್ಯ ಸರ್ಕಾರ  ಕೋರಿದೆ.  ಅಲ್ಲದೇ 31 ಆಗಸ್ಟ್ ಒಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದ್ದು, 31 ಡಿಸೆಂಬರ್ 2026ರವರೆಗೆ ಕಾಲಾವಕಾಶ ವಿಸ್ತರಣೆಯನ್ನು ಮಾಡುವಂತೆ ಅರ್ಜಿಯಲ್ಲಿ ಸಲ್ಲಿಕೆ ಮೂಲಕ ಸರ್ಕಾರ ಕೋರಿದೆ. ಇನ್ನೂ ಈ ಅರ್ಜಿಯ ವಿಚಾರಣೆಯ ವಿಚಾರಣೆಯು ಮುಂದಿನವಾರದಲ್ಲಿ ನಡೆಯುವ ಸಾಧ್ಯತೆಗಳಿವೆ.

Tags: 5 Muncipelsbjp karnatakaCJI SuryakantCM DK Shivakumarcongress karnatakaGBA Election 2026Karnataka GovernmentPostpone ElectionPratidhvaniSIRsupreme court
Previous Post

ಮಾಜಿ ಸಿಎಂ ಬೊಮ್ಮಾಯಿ ಪುತ್ರನ ಕಂಪನಿಯಲ್ಲಿ ಅವಘಡ: 14 ಕಾರ್ಮಿಕರಿಗೆ ಗಾ**

Next Post

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada