• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕಟೀಲ್ ಅವ್ರೇ ಹನ್ನೊಂದು ವರ್ಷ ಎಲ್ಲಿ ಹೋಗಿದ್ರಿ: ವಸಂತ್ ಬಂಗೇರ

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಇದೀಗ, ಕರ್ನಾಟಕ
0
ವಸಂತ್‌ ಬಂಗೇರ

ವಸಂತ್‌ ಬಂಗೇರ

Share on WhatsAppShare on FacebookShare on Telegram

ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಆಗಸ್ಟ್ 28) ಬೆಳ್ತಂಗಡಿಯಲ್ಲಿ ಚಲೋ ಬೆಳ್ತಂಗಡಿ ಮಹಾಧರಣಿ ನಡೆಯಿತು. ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿಸ ಮಾಜಿ ಶಾಸಕ ವಸಂತ ಬಂಗೇರ ಬಿಜೆಪಿ ಶಾಸಕರ ಮತ್ತು ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಹನ್ನೊಂದು ವರ್ಷಗಳ ಹಿಂದೆ ಸೌಜನ್ಯಾಳ ಹತ್ಯೆಯಾಗಿದೆ.ಹನ್ನೊಂದು ವರ್ಷಗಳಿಂದ ಪ್ರತಿಭಟನೆಗಳು ನಿರಂತರವಾಗಿ ನಡೆದಿದೆ.ಸೌಜನ್ಯ ಅತ್ಯಾಚಾರ ಸಂಧರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಪ್ರಾರಂಭದಲ್ಲಿ ಪೊಲೀಸ್ ತನಿಖೆ ಬಳಿಕ ಸಿಐಡಿ ತನಿಖೆಯಾಯಿತು ಆದರೆ ಈ ತನಿಖೆಗಳು ಹಳ್ಳ ಹಿಡಿಯಿತು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ವೇಳೆ ಸಿಬಿಐಗೆ ವಹಿಸಲಾಯಿತು ಆರು ತಿಂಗಳ ಕಾಲ ಸಿಬಿಐ ಒಳ್ಳೆಯ ತನಿಖೆ ಮಾಡಿತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಸಿಬಿಐ ತನಿಖಾಧಿಕಾರಿ ಮುರುಗನ್ ರ ಬದಲಾವಣೆ ಮಾಡಲಾಯಿತು.ಹನ್ನೊಂದು ವರ್ಷಗಳ ತನಿಖೆ ಬಳಿಕ ಸಿಬಿಐ ಸಂತೋಷ್ ರಾವ್ ನನ್ನು ನಿರಾಪರಾಧಿ ಎಂದು ಹೇಳಿತು.ಸೌಜನ್ಯ ಪ್ರಕರಣ ಹಳ್ಳ ಹಿಡಿಯಲು ಏನು ಕಾರಣ ಎಂದು ನಾವು ತಿಳಿದುಕೊಳ್ಳಬೇಕು

ನಿನ್ನೆ ಬಿಜೆಪಿ ಯವರು ಇದೇ ಸ್ಥಳದಲ್ಲಿ ಪ್ರತಿಭಟನೆ ಮಾಡಿದ್ದರು.ಮಿನಿವಿಧಾನಸೌಧಕ್ಕೆ ಬೀಗ ಹಾಕಿದ ಸಂಧರ್ಭದಲ್ಲಿ ಬಿಜೆಪಿ ಪ್ರತಿಭಟನೆ ಮಾಡಿದರು ನಳಿನ್ ಕುಮಾರ್ ಕಟೀಲ್ ಅವ್ರೇ ಕಳೆದ ಹನ್ನೊಂದು ವರ್ಷ ಎಲ್ಲಿ ಹೋಗಿದ್ರಿ?.ಪಾರ್ಲಿಮೆಂಟ್ ನಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ವಾ? ನೀವು ಆದಿತ್ಯವಾರ ಪ್ರತಿಭಟನೆ ಮಾಡಲು ಲಾಯಕ್ಕು ಎಂದು ಇಂದು ಬಿಜೆಪಿ ಶಾಸಕರ ವಿರುದ್ಧ ಮಾಜಿ ಶಾಸಕ ವಸಂತ ಬಂಗೇರ ಆಕ್ರೋಶ ಹೊರಹಾಕಿದ್ದಾರೆ.

Tags: Nalin Kumar KateelSoujanya CaseVasanth Bangeraನಳೀನ್‌ ಕುಮಾರ್‌ ಕಟೀಲ್‌ವಸಂತ್‌ ಬಂಗೇರಸೌಜನ್ಯಾ ಪ್ರಕರಣ
Previous Post

ಅದಾನಿ ಮುಂದ್ರಾ ಪವರ್‌ಗೆ ಹೆಚ್ಚುವರಿ 3,900 ಕೋಟಿ ರೂ. ಪಾವತಿ

Next Post

ನಾನು ಪ್ರಧಾನಿ ಅಭ್ಯರ್ಥಿಯಾಗಲು ಬಯಸುವುದಿಲ್ಲ: ನಿತೀಶ್‌ ಕುಮಾರ್

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
Next Post
ನಿತೀಶ್‌ ಕುಮಾರ್‌

ನಾನು ಪ್ರಧಾನಿ ಅಭ್ಯರ್ಥಿಯಾಗಲು ಬಯಸುವುದಿಲ್ಲ: ನಿತೀಶ್‌ ಕುಮಾರ್

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada