ಮತಾಂತರ ಕಾಯ್ದೆ ಜಾರಿ ವಿಚಾರವಾಗಿ ಈಗ ಎಲ್ಲಡೆ ಚರ್ಚೆಯಾಗುತ್ತಿದೆ. ನಾಳೆ ಬೆಳಗಾವಿಯಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಇದೇ ವಿಷಯವಾಗಿ ಪ್ರತಿಪಕ್ಷಗಳು ಧ್ವನಿ ಏರಿಸುವ ಸಾಧ್ಯತೆ ಇದೆ. ಈ ಎಲ್ಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತಾಂತರ ಕಾಯ್ದೆ ವಿಚಾರವಾಗಿ ಮೃದು ಧೋರಣೆ ತಾಳಿದರೋ ಎನ್ನುವ ಪ್ರಶ್ನೆ ಈ ವಿಡಿಯೋ ನೋಡಿದರೆ ಮೂಡದೇ ಇರದು.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



