• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BBK 12: ಡಬಲ್ ಎಲಿಮಿನೇಷನ್ ಶಾಕ್:‌ ಬಿಗ್‌ ಬಾಸ್‌ ಮನೆಯಿಂದ ಹೊರಬಂದ ಸ್ಪರ್ಧಿಗಳು ಇವರೇನಾ..?

ಪ್ರತಿಧ್ವನಿ by ಪ್ರತಿಧ್ವನಿ
December 27, 2025
in Top Story, ಸಿನಿಮಾ
0
BBK 12: ಡಬಲ್ ಎಲಿಮಿನೇಷನ್ ಶಾಕ್:‌ ಬಿಗ್‌ ಬಾಸ್‌ ಮನೆಯಿಂದ ಹೊರಬಂದ ಸ್ಪರ್ಧಿಗಳು ಇವರೇನಾ..?
Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada season 12) ಫಿನಾಲೆ ವಾರದತ್ತ ಸಾಗುತ್ತಿದ್ದು, ದಿನ ಕಳೆದಂತೆ ಶೋ ಇನ್ನಷ್ಟು ಇಂಟ್ರಸ್ಟಿಂಗ್‌ ಆಗುತ್ತಿದೆ. ಈ ವಾರ ಬಿಗ್​​ ಬಾಸ್​​ ಮನೆಯಲ್ಲಿ ಫ್ಯಾಮಿಲಿ ವಾರವಾದ ಕಾರಣ ಮನೆ ಬಹಳಷ್ಟು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಕುಟುಂಬದ ಸದಸ್ಯರ ಭೇಟಿಯಿಂದ ಫುಲ್‌ ಖುಷಿಯಾಗಿರುವ ಸ್ಪರ್ಧಿಗಳಿಗೆ ವಾರಾಂತ್ಯದಲ್ಲಿ ಬಿಗ್ ಬಾಸ್‌ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ADVERTISEMENT
Anil Kumar Bobby: ನನ್ನ ಹಾಡಂದ್ರೆ ರೆಕಾರ್ಡ್ ಹಾಕಿದ್ದಾರೆ ಅನ್ನೋರು | Kannada Music | Songs | female voice|

ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್‌ ಮಾರ್ಕ್‌ ಸಿನಿಮಾದ ಪ್ರಚಾರದ ಹಿನ್ನಲೆಯಲ್ಲಿ ಬ್ಯೂಸಿಯಾಗಿರುವ ಕಾರಣ ಈ ವಾರದ ವಾರಾಂತ್ಯ ಸಂಚಿಕೆಗಳು ವಿಭಿನ್ನವಾಗಿರಲಿದೆ ಎಂದು ಪ್ರೇಕ್ಷಕರು ಮೊದಲೇ ಊಹಿಸಿದ್ದರು. ಅದರಂತೆ ಇಂದಿನ ಸಂಚಿಕೆಯ ಪ್ರೋಮೋದಲ್ಲಿ ಬಿಗ್​​ ಬಾಸ್ ಮನೆಗೆ ಮೊದಲು ಭಾಗ್ಯ ಲಕ್ಷ್ಮೀ ಧಾರಾವಾಹಿ ಖ್ಯಾತಿಯ ಭಾಗ್ಯ ಪಾತ್ರಧಾರಿ ಸುಷ್ಮಾ ಹಾಗೂ ತಾಂಡವ್‌ ಪಾತ್ರಧಾರಿ ಸುದರ್ಶನ್‌ ಬಂದಿದ್ದು, ಸ್ಪರ್ಧಿಗಳು ಫುಲ್‌ ಖುಷಿಯಾಗಿದ್ದಾರೆ.

Dr. H N Ravindra  K. J. George  : ಯುವ ರಾಜಕಾರಣಿಗಳು ಕೆ.ಜೆ ಜಾರ್ಜ್‌  ಅವರನ್ನು ನೋಡಿ ಕಲಿಯುವುದು ತುಂಬಾ ಇದೆ..!

ಇನ್ನು ನಿರ್ದೇಶಕ ಪ್ರೇಮ್ ಹಾಗೂ ನಟಿ ರೀಷ್ಮಾ ನಾಣಯ್ಯ ಬಿಗ್​​ಬಾಸ್ ಮನೆಗೆ ಬಂದಿದ್ದು ಸ್ಪರ್ಧಿಗಳು ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಶಾಕಿಂಗ್‌ ಎನ್ನುವಂತೆ ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದ್ದು, ಈ ವಿಚಾರ ಕೇಳಿದ ಮನೆ ಮಂದಿ ಫುಲ್‌ ಶಾಕ್ ಆಗಿದ್ದಾರೆ. ಇಂದಿನ ಪ್ರೋಮೋದ ಪ್ರಕಾರ ರಾಶಿಕಾ ಶೆಟ್ಟಿ, ಧ್ರುವಂತ್‌, ಸೂರಜ್‌ ಹಾಗೂ ಸ್ಪಂದನಾ ಕೊನೆಯ ನಾಲ್ಕು ಸ್ಪರ್ಧಿಗಳಾಗಿದ್ದು, ಈ ಪೈಕಿ ಸ್ಪಂದನಾ ಹಾಗೂ ಸೂರಜ್‌ ಮನೆಯಿಂದ ಹೊರಗೆ ಬರಬಹುದು ಅಥವಾ ಸ್ಪಂದನಾ ಹಾಗೂ ಧ್ರುವಂತ್‌ ಮನೆಯಿಂದ ಹೊರಗೆ ಬರಬಹುದು ಎಂದು ಪ್ರೇಕ್ಷಕರು ಊಹಿಸಿದ್ದಾರೆ.

Tags: BBKbbk 12Bigg Bossbigg boss kannadabigg boss kannada 12Kannadakannada news
Previous Post

ಕ್ರಿಸ್‌ಮಸ್‌ ನೆರಳಲ್ಲಿ ಹಿಂಸೆ: 2025ರಲ್ಲಿ ಭಾರತದ ಧರ್ಮ ಸ್ವಾತಂತ್ರ್ಯ ಎದುರಿಸುತ್ತಿರುವ ಗಂಭೀರ ಸವಾಲು!

Next Post

AC ಸ್ಲೀಪರ್ ಬಸ್‌ಗಳು ಆರಾಮದ ಪ್ರಯಾಣವೇ? ಈ ವರದಿ ಪ್ರಯಾಣಿಕರಿಗೆ ಮಾತ್ರ!

Related Posts

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!
Top Story

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

by ಪ್ರತಿಧ್ವನಿ
December 31, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ಯಾವುದೇ ಕೆಲಸಕ್ಕೂ ಮೊದಲು ಕಳೆದ ದಿನಗಳ ಅನುಭವಗಳನ್ನು ನೆನಪಿನಲ್ಲಿಡಿ. ಕೆಲಸದಲ್ಲಿ ಮಾಡಿದ ಶ್ರಮಕ್ಕೆ ಆತ್ಮತೃಪ್ತಿ ಸಿಗುತ್ತದೆ. ಹಣಕಾಸಿನಲ್ಲಿ ಸ್ಥಿರತೆ ಕಂಡರೂ...

Read moreDetails
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

December 30, 2025
Next Post
AC ಸ್ಲೀಪರ್ ಬಸ್‌ಗಳು ಆರಾಮದ ಪ್ರಯಾಣವೇ? ಈ ವರದಿ ಪ್ರಯಾಣಿಕರಿಗೆ ಮಾತ್ರ!

AC ಸ್ಲೀಪರ್ ಬಸ್‌ಗಳು ಆರಾಮದ ಪ್ರಯಾಣವೇ? ಈ ವರದಿ ಪ್ರಯಾಣಿಕರಿಗೆ ಮಾತ್ರ!

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!
Top Story

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

by ಪ್ರತಿಧ್ವನಿ
December 31, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

December 31, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada