• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಈ ಬಾರಿ ಮೋದಿ ಸಂಪುಟ ಸೇರುವ ರಾಜ್ಯದ ನಾಯಕರು ಯಾರು?

ಪ್ರತಿಧ್ವನಿ by ಪ್ರತಿಧ್ವನಿ
June 6, 2024
in ಕರ್ನಾಟಕ
0
ಗೆದ್ದಿದ್ದು NDA .. BJP ಸೋಲಿನ ಹೊಣೆ ಯಾರದ್ದು..? ನಾಯಕನ ಪಾತ್ರವೇನು..?
Share on WhatsAppShare on FacebookShare on Telegram

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬಿಜೆಪಿಗೆ ಸರಳ ಬಹುಮತ ಸಿಗದಿದ್ದರೂ ಎನ್ ಡಿಎ (NDA) ಕೂಟಕ್ಕೆ ಬಹುಮತ ಸಿಕ್ಕಿದೆ. ಅಲ್ಲದೇ, ಎನ್ ಡಿಎ ಸರ್ಕಾರ ರಚಿಸಲು ಮುಂದಾಗಿದ್ದು, ಮೋದಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕರ್ನಾಟಕದಿಂದ ಯಾವ ನಾಯಕರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ಚರ್ಚೆಗಳು ಶುರುವಾಗಿವೆ.

ADVERTISEMENT

ರಾಜ್ಯದಿಂದ ಸಚಿವ ಸಂಪುಟ ಸೇರುವ ನಾಯಕರ ಪೈಕಿ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ (HD Kumaraswamy) ಒಬ್ಬರಾಗಿದ್ದಾರೆ. ಈ ವಿಷಯವಾಗಿ ಮಾತನಾಡಿದ್ದ ಕುಮಾರಸ್ವಾಮಿ, ನನಗೆ ಕೃಷಿ ಪೋರ್ಟ್‌ಫೋಲಿಯೊದಲ್ಲಿ ಆಸಕ್ತಿ ಇದೆ. ಆದರೆ ಏನಾಗುತ್ತದೆ ಎಂದು ಕಾದು ನೋಡೋಣ. ರಾಷ್ಟ್ರೀಯ ಮಟ್ಟದ ಬಿಜೆಪಿ ನಾಯಕರಿಗೆ ರಾಜ್ಯದ ಹಿತದೃಷ್ಟಿಯಿಂದ ಏನು ಮಾಡಬೇಕೆಂಬುವುದರ ಬಗ್ಗೆ ಉತ್ತಮ ಆಲೋಚನೆ ಇದೆ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಎರಡನೇ ಮತ್ತು ಮೂರನೇ ಅವಧಿಗೆ ಮರು ಆಯ್ಕೆಯಾದ ಕೆಲವರು ಸಹ ರೇಸ್‌ನಲ್ಲಿದ್ದಾರೆ. ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ ಕೂಡ ರೇಸ್ ನಲ್ಲಿದ್ದಾರೆ. ಕೇಂದ್ರದ ಮಾಜಿ ಸಚಿವ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ಮರು ಆಯ್ಕೆಯಾಗಿರುವ ಸಂಸದ ಬಿವೈ ರಾಘವೇಂದ್ರ ಕೂಡ ರೇಸ್ ನಲ್ಲಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ಮೂಲಗಳಂತೆ, ಕೇಂದ್ರ ಸಚಿವ ಸಂಪುಟಕ್ಕೆ ಕುಮಾರಸ್ವಾಮಿ ಸೇರಿದಂತೆ ಮೂವರು ಸಂಸದರಿಗೆ ಮಾತ್ರ ಅವಕಾಶವಿದೆ. ಬಿ.ವೈ. ರಾಘವೇಂದ್ರ, ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಪೈಕಿ ಒಬ್ಬರನ್ನು ಲಿಂಗಾಯತ ಕೋಟಾದಲ್ಲಿ ಆಯ್ಕೆ ಮಾಡಬಹುದು. ಒಕ್ಕಲಿಕ ಕೋಟಾದಲ್ಲಿ ಕುಮಾರಸ್ವಾಮಿಗೆ ಸ್ಥಾನ ಸಿಗಬಹುದು ಎನ್ನಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದ ಆಡಳಿತ ಅನುಭವ, ಸೇವೆಯನ್ನು ಪರಿಗಣಿಸಿ ಡಾ. ಸಿಎನ್ ಮಂಜುನಾಥ್ ಅವರಿಗೂ ಸ್ಥಾನ ನೀಡುವ ಸಾಧ್ಯತೆ ಇದೆ.

Tags: BJPElectionHdKumaraswamyNDA
Previous Post

ಉತ್ತರಾಖಂಡದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ 9 ಕನ್ನಡಿಗರು ಸಾವು ! 13 ಜನರ ರಕ್ಷಣೆ !

Next Post

ಹಿಮಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು ! ಅರಣ್ಯ ಸಂಪತ್ತಿಗೆ ಅಪಾರ ಹಾನಿ !

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಹಿಮಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು ! ಅರಣ್ಯ ಸಂಪತ್ತಿಗೆ ಅಪಾರ ಹಾನಿ !

ಹಿಮಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು ! ಅರಣ್ಯ ಸಂಪತ್ತಿಗೆ ಅಪಾರ ಹಾನಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada