• Home
  • About Us
  • ಕರ್ನಾಟಕ
Sunday, November 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಈ ಬಾರಿ ಮೋದಿ ಸಂಪುಟ ಸೇರುವ ರಾಜ್ಯದ ನಾಯಕರು ಯಾರು?

ಪ್ರತಿಧ್ವನಿ by ಪ್ರತಿಧ್ವನಿ
June 6, 2024
in ಕರ್ನಾಟಕ
0
ಗೆದ್ದಿದ್ದು NDA .. BJP ಸೋಲಿನ ಹೊಣೆ ಯಾರದ್ದು..? ನಾಯಕನ ಪಾತ್ರವೇನು..?
Share on WhatsAppShare on FacebookShare on Telegram

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬಿಜೆಪಿಗೆ ಸರಳ ಬಹುಮತ ಸಿಗದಿದ್ದರೂ ಎನ್ ಡಿಎ (NDA) ಕೂಟಕ್ಕೆ ಬಹುಮತ ಸಿಕ್ಕಿದೆ. ಅಲ್ಲದೇ, ಎನ್ ಡಿಎ ಸರ್ಕಾರ ರಚಿಸಲು ಮುಂದಾಗಿದ್ದು, ಮೋದಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕರ್ನಾಟಕದಿಂದ ಯಾವ ನಾಯಕರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ಚರ್ಚೆಗಳು ಶುರುವಾಗಿವೆ.

ADVERTISEMENT

ರಾಜ್ಯದಿಂದ ಸಚಿವ ಸಂಪುಟ ಸೇರುವ ನಾಯಕರ ಪೈಕಿ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ (HD Kumaraswamy) ಒಬ್ಬರಾಗಿದ್ದಾರೆ. ಈ ವಿಷಯವಾಗಿ ಮಾತನಾಡಿದ್ದ ಕುಮಾರಸ್ವಾಮಿ, ನನಗೆ ಕೃಷಿ ಪೋರ್ಟ್‌ಫೋಲಿಯೊದಲ್ಲಿ ಆಸಕ್ತಿ ಇದೆ. ಆದರೆ ಏನಾಗುತ್ತದೆ ಎಂದು ಕಾದು ನೋಡೋಣ. ರಾಷ್ಟ್ರೀಯ ಮಟ್ಟದ ಬಿಜೆಪಿ ನಾಯಕರಿಗೆ ರಾಜ್ಯದ ಹಿತದೃಷ್ಟಿಯಿಂದ ಏನು ಮಾಡಬೇಕೆಂಬುವುದರ ಬಗ್ಗೆ ಉತ್ತಮ ಆಲೋಚನೆ ಇದೆ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಎರಡನೇ ಮತ್ತು ಮೂರನೇ ಅವಧಿಗೆ ಮರು ಆಯ್ಕೆಯಾದ ಕೆಲವರು ಸಹ ರೇಸ್‌ನಲ್ಲಿದ್ದಾರೆ. ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ ಕೂಡ ರೇಸ್ ನಲ್ಲಿದ್ದಾರೆ. ಕೇಂದ್ರದ ಮಾಜಿ ಸಚಿವ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ಮರು ಆಯ್ಕೆಯಾಗಿರುವ ಸಂಸದ ಬಿವೈ ರಾಘವೇಂದ್ರ ಕೂಡ ರೇಸ್ ನಲ್ಲಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ಮೂಲಗಳಂತೆ, ಕೇಂದ್ರ ಸಚಿವ ಸಂಪುಟಕ್ಕೆ ಕುಮಾರಸ್ವಾಮಿ ಸೇರಿದಂತೆ ಮೂವರು ಸಂಸದರಿಗೆ ಮಾತ್ರ ಅವಕಾಶವಿದೆ. ಬಿ.ವೈ. ರಾಘವೇಂದ್ರ, ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಪೈಕಿ ಒಬ್ಬರನ್ನು ಲಿಂಗಾಯತ ಕೋಟಾದಲ್ಲಿ ಆಯ್ಕೆ ಮಾಡಬಹುದು. ಒಕ್ಕಲಿಕ ಕೋಟಾದಲ್ಲಿ ಕುಮಾರಸ್ವಾಮಿಗೆ ಸ್ಥಾನ ಸಿಗಬಹುದು ಎನ್ನಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದ ಆಡಳಿತ ಅನುಭವ, ಸೇವೆಯನ್ನು ಪರಿಗಣಿಸಿ ಡಾ. ಸಿಎನ್ ಮಂಜುನಾಥ್ ಅವರಿಗೂ ಸ್ಥಾನ ನೀಡುವ ಸಾಧ್ಯತೆ ಇದೆ.

Tags: BJPElectionHdKumaraswamyNDA
Previous Post

ಉತ್ತರಾಖಂಡದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ 9 ಕನ್ನಡಿಗರು ಸಾವು ! 13 ಜನರ ರಕ್ಷಣೆ !

Next Post

ಹಿಮಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು ! ಅರಣ್ಯ ಸಂಪತ್ತಿಗೆ ಅಪಾರ ಹಾನಿ !

Related Posts

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
0

  https://youtu.be/Y21a0uwLDB8 ದೆಹಲಿ, ಅ.15: "ನನಗೆ ಏನೂ ತಿಳಿದಿಲ್ಲ. ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ...

Read moreDetails
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

November 15, 2025
‘ನಂದಿನಿ’ ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು

‘ನಂದಿನಿ’ ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು

November 15, 2025
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

November 15, 2025
Next Post
ಹಿಮಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು ! ಅರಣ್ಯ ಸಂಪತ್ತಿಗೆ ಅಪಾರ ಹಾನಿ !

ಹಿಮಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು ! ಅರಣ್ಯ ಸಂಪತ್ತಿಗೆ ಅಪಾರ ಹಾನಿ !

Recent News

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು
Top Story

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

by ಪ್ರತಿಧ್ವನಿ
November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು
Top Story

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

by ಪ್ರತಿಧ್ವನಿ
November 15, 2025
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ
Top Story

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

by ಪ್ರತಿಧ್ವನಿ
November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌
Top Story

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

by ಪ್ರತಿಧ್ವನಿ
November 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

November 15, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada