• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್‌ ಸಾವಿನ ಸಂಖ್ಯೆಯಲ್ಲಿ ಭಾರತ ಸರ್ಕಾರ ಸುಳ್ಳು ಹೇಳಿತೇ? ವಿಶ್ವ ಆರೋಗ್ಯ ಸಂಸ್ಥೆ ವರದಿ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
May 6, 2022
in ದೇಶ, ವಿದೇಶ
0
ಕೋವಿಡ್‌ ಸಾವಿನ ಸಂಖ್ಯೆಯಲ್ಲಿ ಭಾರತ ಸರ್ಕಾರ ಸುಳ್ಳು ಹೇಳಿತೇ? ವಿಶ್ವ ಆರೋಗ್ಯ ಸಂಸ್ಥೆ ವರದಿ ಹೇಳಿದ್ದೇನು?
Share on WhatsAppShare on FacebookShare on Telegram

ವಿಶ್ವ ಆರೋಗ್ಯ ಸಂಸ್ಥೆಯ(WHO) ಹೊಸ ವರದಿಯ ಪ್ರಕಾರ ಭಾರತದಲ್ಲಿ 47 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್ -19 ನಿಂದ ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ. ಇದು ಭಾರತ ಸರ್ಕಾರದ ಅಧಿಕೃತ ದಾಖಲೆಗಳು ಸೂಚಿಸುವುದಕ್ಕಿಂತ ಸುಮಾರು 10 ಪಟ್ಟು ಹೆಚ್ಚು. ಆದರೆ, ಭಾರತ ಸರ್ಕಾರವು WHO ಅಂಕಿಅಂಶವನ್ನು ತಿರಸ್ಕರಿಸಿದ್ದು, ಸಾವಿನ ಪ್ರಮಾಣ ಅಂದಾಜಿಸಿದ ವಿಧಾನವು ದೋಷಪೂರಿತವಾಗಿದೆ ಎಂದು ಹೇಳಿದೆ.

ADVERTISEMENT

ನವೆಂಬರ್ 2020 ರಲ್ಲಿ, ವರ್ಲ್ಡ್ ಮಾರ್ಟಾಲಿಟಿ ಡೇಟಾಸೆಟ್‌ನ ಸಂಶೋಧಕರು ಎಲ್ಲಾ ರೀತಿಯಾದ ಸಾವುಗಳ ಬಗೆಗಿನ ಮಾಹಿತಿಯನ್ನು ಒದಗಿಸಲು ಭಾರತದ ಅಧಿಕಾರಿಗಳನ್ನು ಕೇಳಿದ್ದರು. ಆದರೆ, ಮಾಹಿತಿಯನ್ನು ನೀಡಲು ಭಾರತದ ಅಧಿಕಾರಿಗಳು ನಿರಾಕರಿಸಿ, ಇದು ಲಭ್ಯವಿಲ್ಲ ಎಂದು ಹೇಳಿದ್ದರು ಎಂದು ವಿಶ್ವ ಆರೋಗ್ಯ ಸಂಸ್ಥೆ 2020 ಮತ್ತು 2021 ರ ನಡುವೆ ಕೋವಿಡ್‌ ಸಂದರ್ಭದಲ್ಲಿ ಉಂಟಾದ ಹೆಚ್ಚುವರಿ ಸಾವನ್ನು ಅಂದಾಜಿಸಲು ಸ್ಥಾಪಿಸಲಾಗಿದ್ದ ಸಲಹಾ ತಂಡದ ಸದಸ್ಯ ಹಾಗೂ ಡೇಟಾಸೆಟ್ ಅನ್ನು ಸಹ-ರಚಿಸಿದ ವಿಜ್ಞಾನಿ ಏರಿಯಲ್ ಕಾರ್ಲಿನ್ಸ್ಕಿ ಹೇಳಿರುವುದಾಗಿ bbc ವರದಿ ಮಾಡಿದೆ.

‌

ಕೋವಿಡ್‌ ಸಾಂಕ್ರಾಮಿಕದಲ್ಲಿ 1.5 ಕೋಟಿ ಸಾವು: WHO

ಹಿಂದಿನ ವರ್ಷಗಳಿಗೆ ಹೋಲಿಸಿದರೆ ನಿರೀಕ್ಷೆಗಿಂತ ಹೆಚ್ಚು ಜನರು ಸಾಯುತ್ತಿದ್ದಾರೆ ಎಂಬುದನ್ನು ʼಹೆಚ್ಚುವರಿ ಸಾವುಗಳುʼ ಎಂದು ಕರೆಯಲಾಗುತ್ತಿದೆ. ಇವುಗಳಲ್ಲಿ ಎಷ್ಟು ಸಾವುಗಳು ಕೋವಿಡ್‌ನಿಂದ ಸಂಭವಿಸಿವೆ ಎಂದು ಹೇಳಲು ಕಷ್ಟವಾದರೂ, ಅವುಗಳನ್ನು ಸಾಂಕ್ರಾಮಿಕದ ಸಾವಿನ ಪ್ರಮಾಣ ಎಂದು ಪರಿಗಣಿಸಬಹುದು.

ಕರೋನವೈರಸ್ ನಿಂದಾಗಿ ಭಾರತದಲ್ಲಿ ಇಲ್ಲಿಯವರೆಗೆ ಸುಮಾರು ಐದು ಲಕ್ಷಕ್ಕೂ ಹೆಚ್ಚು ಸಾವುಗಳನ್ನು ಸರ್ಕಾರವು ಅಧಿಕೃತವಾಗಿ ದಾಖಲಿಸಿದೆ. ನಿರ್ದಿಷ್ಟವಾಗಿ, 1 ಜನವರಿ 2020 ಮತ್ತು 31 ಡಿಸೆಂಬರ್ 2021 ರ ನಡುವೆ 481,000 ಕೋವಿಡ್ ಸಾವುಗಳನ್ನು ಭಾರತ ಸರ್ಕಾರ ದಾಖಲಿಸಿದೆ, ಆದರೆ WHO ನ ಅಂದಾಜಿನ ಪ್ರಕಾರ ಈ ಅಂಕಿ ಅಂಶಕ್ಕಿಂತ ಸುಮಾರು 10 ಪಟ್ಟು ಹೆಚ್ಚು ಮಂದಿ ಕೋವಿಡ್‌ ನಿಂದ ಸಾವನ್ನಪ್ಪಿದ್ದಾರೆ. ಜಾಗತಿಕವಾಗಿ ಕೋವಿಡ್ ಸಾವುಗಳಲ್ಲಿ ಮೂರನೇ ಒಂದು ಭಾಗದಷ್ಟು ಭಾರತ ಹೊಂದಿದೆ ಎಂದು ಅದು ಸೂಚಿಸಿದೆ.

Tags: BJPCongress PartyCovid 19ಕೋವಿಡ್‌ ಸಾವುಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,545 ಕೋವಿಡ್ ಪಾಸಿಟವ್‌,  27 ಮಂದಿ ಸಾವು ; ಕರ್ನಾಟಕದ ಕಥೆ ಏನು?

Next Post

ಪ್ರಶಾಂತ್‌ ನೀಲ್ ಭಾರತೀಯ ಚಿತ್ರರಂಗದ ವೀರಪ್ಪನ್ : RGV

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
Next Post
ಪ್ರಶಾಂತ್‌ ನೀಲ್ ಭಾರತೀಯ ಚಿತ್ರರಂಗದ ವೀರಪ್ಪನ್ : RGV

ಪ್ರಶಾಂತ್‌ ನೀಲ್ ಭಾರತೀಯ ಚಿತ್ರರಂಗದ ವೀರಪ್ಪನ್ : RGV

Please login to join discussion

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada