• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ದೇಶ ಮತ್ತು ಹಿಂದುಗಳ ರಕ್ಷಣೆ ಮಾಡಲು RSSಗೆ ಗುತ್ತಿಗೆ ಕೊಟ್ಟವರಾರು? CT ರವಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆ

Any Mind by Any Mind
September 28, 2021
in Uncategorized
0
ದೇಶ ಮತ್ತು ಹಿಂದುಗಳ ರಕ್ಷಣೆ ಮಾಡಲು RSSಗೆ ಗುತ್ತಿಗೆ ಕೊಟ್ಟವರಾರು? CT ರವಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆ
Share on WhatsAppShare on FacebookShare on Telegram

ಆರ್‌ಎಸ್‌ಎಸ್‌ ಕುರಿತು ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ನೀಡಿದ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ತಿರುಗೇಟು ನೀಡಿದ್ದರು. ಇದು ಆರ್‌ಎಸ್‌ಎಸ್‌ ಬಗ್ಗೆ ಸಿದ್ದರಾಮಯ್ಯ vs ಸಿಟಿ ರವಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

ADVERTISEMENT

ಈ ಕುರಿತು ಸಿಟಿ ರವಿ ಅವರಿಗೆ ಸರಣಿ ಪ್ರಶ್ನೆಗಳನ್ನು ಸಿದ್ದರಾಮಯ್ಯ ಕೇಳಿದ್ದಾರೆ.

ಸಿದ್ದರಾಮಯ್ಯ ಪ್ರಶ್ನೆಗಳು:

  1. ಆರ್ ಎಸ್ ಎಸ್ ಎಂದ ಕೂಡಲೇ ಉರಿದುಬೀಳುವ ಸಿಟಿ ರವಿ ಅವರೇ, ಆರ್ ಎಸ್ ಎಸ್ ಎಂದರೆ ಏನು?
  2. ಆರ್‌ಎಸ್‌ಎಸ್‌ ಜೊತೆ ಬಿಜೆಪಿಗೆ ಸಂಬಂಧ ಏನು?
  3. ಆರ್ ಎಸ್ ಎಸ್ ಎಂದರೆ ಏನು ಸಾಮಾಜಿಕ ಸೇವಾ ಸಂಘಟನೆಯೇ? ಸಾರ್ವಜನಿಕ ದತ್ತಿಯೇ?
  4. ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷಕ್ಕೆ ನಾಯಕರನ್ನು ಉತ್ಪಾದಿಸಿ ಕೊಡುವ ಕಾರ್ಖಾನೆಯೇ?
  5. ಆರ್ ಎಸ್ ಎಸ್ ಎನ್ನುವುದು ಹಿಂದುಗಳ ಸಂಘಟನೆ ಎಂದು ನೀವು ಹೇಳುವುದಾದಾರೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ?
  6. ಬೇರೆ ಪಕ್ಷದವರು ಹಿಂದೂಗಳಲ್ಲವೇ?
  7. ದೆಹಲಿಯಲ್ಲಿ 10 ತಿಂಗಳಿಂದ ಬೀದಿಯಲ್ಲಿರುವವರು ಹಿಂದುಗಳಲ್ಲವೇ?
  8. ವಾರದ ಹಿಂದೆ ಉತ್ತರಪ್ರದೇಶದಲ್ಲಿ ಅತ್ಯಾಚಾರಕ್ಕೀಡಾದ ದಲಿತ ಯುವತಿ ಹಿಂದು ಅಲ್ಲವೇ?
  9. ಆರ್ ಎಸ್ ಎಸ್ ಸಾಂಸ್ಕೃತಿಕ ಸಂಘಟನೆ ಎಂದಾದರೆ ಅದರ ಸಂಸ್ಕೃತಿಯ ವ್ಯಾಖ್ಯಾನವೇನು?

ಈ ಪ್ರಶ್ನೆಗಳ ಬಳಿಕ, “ನಾನು ಮತ್ತು ನನ್ನಂತಹ ಕೋಟ್ಯಂತರ ಜನ ನಿರ್ಭೀತಿ ಮತ್ತು ಆತ್ಮಗೌರವದಿಂದ ಬದುಕುತ್ತಿರುವುದು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ. ನಿಮ್ಮ ಪರಿವಾರದ ತಾಲಿಬಾನ್ ಗಿರಿಯನ್ನು ಅದೇ ಸಂವಿಧಾನದಿಂದ ಹಿಮ್ಮೆಟ್ಟಿಸುತ್ತೇವೆ.” ಎಂದು ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.

ಸಿಟಿ ರವಿ ಅವರೇ, ನಿಮ್ಮನ್ನು ರೈತನ ಮಗ ಎನ್ನುತ್ತೀರಿ, ನಾನು ಉಡುವ ರೈತ ಮಕ್ಕಳ ಪಂಚೆಯನ್ನು ಗೇಲಿ ಮಾಡುತ್ತೀರಿ. ನಿಮ್ಮ ತಂದೆ ಕೂಡಾ ಪಂಚೆ ಉಡುವವರು ಎಂದು ಅಂದುಕೊಳ್ತೀನಿ. ನಿಮ್ಮಂತಹ ಮಗನ ಬಗ್ಗೆ ಅವರೇನು ಅಂದುಕೊಳ್ಳಬಹುದು ಯೋಚಿಸಿದ್ದೀರಾ? ಈ ರೀತಿ ನಾಲಿಗೆ ಸಡಿಲ ಬಿಟ್ಟು ಮನೆಗೆ ಹೋಗುವಾಗ ಹುಷಾರಾಗಿರಿ ಎಂದು ಟಾಂಗ್‌ ಕೊಟ್ಟಿದ್ದಾರೆ.

ಸಿಟಿ ರವಿ ಅವರ ಕಾರು ಅಪಘಾತ ಪ್ರಕರಣವನ್ನು ಪರೋಕ್ಷವಾಗಿ ಉಲ್ಲೇಖಿಸಿರುವ ಸಿದ್ದರಾಮಯ್ಯ, ʼಕಣ್ಣಿಗೆ ಪೊರೆ ಬಂದವರು ಕತ್ತಲಲ್ಲಿ ಕಾರು ಚಲಾಯಿಸಬಾರದು, ಅಪಘಾತವಾಗಿ ಅಮಾಯಕರು ಜೀವ ಕಳೆದುಕೊಳ್ಳುತ್ತಾರೆ. ಪೊರೆ ಬಂದಿದ್ದರೆ ಕ್ಯಾಟಾರಕ್ಟ್ ಮಾಡಿಸಿಕೊಳ್ಳಿ. ಸಾರ್ವಜನಿಕರ ಜೀವ ಮುಖ್ಯʼ ಎಂದು ಕ್ಲಾಸ್‌ ತೆಗೆದಿದ್ದಾರೆ.

ನಾನು ಮತ್ತು ನನ್ನಂತಹ ಕೋಟ್ಯಂತರ ಜನ
ನಿರ್ಭೀತಿ ಮತ್ತು ಆತ್ಮಗೌರವದಿಂದ ಬದುಕುತ್ತಿರುವುದು ಅಂಬೇಡ್ಕರ್ ಅವರು
ಕೊಟ್ಟ ಸಂವಿಧಾನದಿಂದ.

ನಿಮ್ಮ ಪರಿವಾರದ ತಾಲಿಬಾನ್ ಗಿರಿಯನ್ನು ಅದೇ ಸಂವಿಧಾನದಿಂದ ಹಿಮ್ಮೆಟ್ಟಿಸುತ್ತೇವೆ.@CTRavi_BJP
5/7

— Siddaramaiah (@siddaramaiah) September 28, 2021
Tags: BJPCongress PartyRSSಅಂಬೇಡ್ಕರ್‌ಆರ್ ಎಸ್ ಎಸ್ಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಂವಿಧಾನಸಿಟಿ ರವಿಸಿದ್ದರಾಮಯ್ಯಹಿಂದುತ್ವ
Previous Post

2023 ವಿಧಾನಸಭಾ ಚುನಾವಣೆ; JDSನಿಂದ 4 ದಿನ ಕಾರ್ಯಗಾರ; ಅಭ್ಯರ್ಥಿಗಳಿಗೆ ದಳಪತಿಗಳ ಟಾಸ್ಕ್

Next Post

ಒಂದೇ ವರ್ಷದಲ್ಲಿ ಭಾರತದ 74% ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಮೇಲೆ ಸೈಬರ್ ದಾಳಿ.!

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಒಂದೇ ವರ್ಷದಲ್ಲಿ ಭಾರತದ 74% ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಮೇಲೆ ಸೈಬರ್ ದಾಳಿ.!

ಒಂದೇ ವರ್ಷದಲ್ಲಿ ಭಾರತದ 74% ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಮೇಲೆ ಸೈಬರ್ ದಾಳಿ.!

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada