• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪಾಕ್​ ಬ್ಯೂಟಿಗೆ ಸೀಕ್ರೆಟ್​ ಮಾರಿಕೊಂಡ ದೇಶದ್ರೋಹಿ ಯಾರು..?

ಕೃಷ್ಣ ಮಣಿ by ಕೃಷ್ಣ ಮಣಿ
March 21, 2025
in ಕರ್ನಾಟಕ, ರಾಜಕೀಯ
0
ಪಾಕ್​ ಬ್ಯೂಟಿಗೆ ಸೀಕ್ರೆಟ್​ ಮಾರಿಕೊಂಡ ದೇಶದ್ರೋಹಿ ಯಾರು..?
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಪಾಕಿಸ್ತಾನದ ಗೂಢಾಚಾರಿಯ ಬಂಧನ ಆಗಿದೆ.. ಕೇಂದ್ರ ಗುಪ್ತದಳ ಹಾಗೂ ಮಿಲಟರಿ ಇಂಟಲಿಜೆನ್ಸ್ ಬೆಂಗಳೂರಿನಲ್ಲಿ ಓರ್ವನನ್ನು ಬಂಧನ ಮಾಡಿದೆ.. ಬಿಇಎಲ್​ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ದೀಪ್ ರಾಜ್ ಚಂದ್ರ ಎಂಬಾತನನ್ನು ಅರೆಸ್ಟ್​ ಮಾಡಲಾಗಿದೆ.

ADVERTISEMENT

ಬಿಇಎಲ್​ನಲ್ಲಿ PIDC ಆಗಿದ್ದ ದೀಪ್ ರಾಜ್ ಚಂದ್ರ, ಬಿಇಎಲ್​ನ ರಕ್ಷಣಾ ವಿಚಾರಗಳನ್ನ ಪಾಕಿಸ್ತಾನಕ್ಕೆ ಮಾಹಿತಿ ರವಾನಿಸುತ್ತಿದ್ದ ಎನ್ನುವುದು ತನಿಖಾ ಸಂಸ್ಥೆಗಳಿಗೆ ಗೊತ್ತಾಗಿದೆ. ಉತ್ತರ ಪ್ರದೇಶ ಗಾಜಿಯಾಬಾದ್ ಮೂಲದ ಆರೋಪಿ ದೀಪ್​ ರಾಜ್​ ಚಂದ್ರನ ಚಲನವಲನ ಆಧರಿಸಿ ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಟರಿ ಇಂಟಲಿಜೆನ್ಸ್ ಜಂಟಿ‌ ಕಾರ್ಯಾಚರಣೆ ಮಾಡಿ ಬಂಧಿಸಿವೆ..

ಬೆಂಗಳೂರಿನಲ್ಲಿ ಪಾಕಿಸ್ತಾನ್ ಏಜೆಂಟ್ ಬಂಧನ ಆಗಿರುವ ಬಗ್ಗೆ ಮತ್ತಷ್ಟು ಮಾಹಿತಿ ಹೊರಬಿದ್ದಿದ್ದು, ಮೂರು ವರ್ಷದಿಂದ ಪಾಕಿಸ್ತಾನದ ಐಎಸ್​ಐ ಲೇಡಿ ಜೊತೆ ಸಂಪರ್ಕದಲ್ಲಿದ್ದ ದೀಪ್ ರಾಜ್ ಚಂದ್ರ, ಈ ವೇಳೆ ಆರೋಪಿ ಖಾತೆಗೆ ಲಕ್ಷಾಂತರ ರೂಪಾಯಿ ಹಣವೂ ವರ್ಗಾವಣೆ ಆಗಿರೋ ಮಾಹಿತಿ ಸಿಕ್ಕಿದೆ. ಪಾಕಿಸ್ತಾನಿ‌ ಏಜೆಂಟ್​ನ ಭೇಟಿಯಾಗಿರುವ ದೀಪ್ ರಾಜ್ ಚಂದ್ರ. ಬಿಇಎಲ್ ಕ್ಯಾಂಪಸ್​ನಲ್ಲೆ ವಾಸವಿದ್ದನು.

ಪಾಕಿಸ್ತಾನಕ್ಕೆ ಸಾಕಷ್ಟು ಬಾರಿ ಮಿಲಟರಿ ಮಾಹಿತಿಗಳನ್ನ ನೀಡಿರುವ ಆರೋಪಿಯನ್ನು ಬಂಧಿಸಿ, ಸದ್ಯ ಆರೋಪಿಯ ಪೋನ್, ಲ್ಯಾಪ್ ಟಾಪ್ ವಶಕ್ಕೆ ಪಡೆದಿರುವ ಮಿಲಟರಿ ಇಂಟಲಿಜೆನ್ಸ್, ತನಿಖೆ ನಡೆಸುತ್ತಿದೆ. ಸಂಪೂರ್ಣ ಪ್ರಕರಣವನ್ನ ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಮಿಲಟರಿ ಇಂಟಲಿಜೆನ್ಸ್, ಆರೋಪಿಯನ್ನ ದೆಹಲಿಗೆ ಶಿಫ್ಟ್​ ಮಾಡುವ ನಿರ್ಧಾರ ಮಾಡಿದೆ.

Assembly Session: ಬಿಜೆಪಿ ಶಾಸಕ ಧೀರಜ್ ವಿರುದ್ಧ ಶಿವಲಿಂಗೇಗೌಡ ರೋಷಾವೇಶ..! #DheerajMuniraj #bjp #congress

ಈ ಬಗ್ಗೆ ಗೃಹ ಸಚಿವ ಡಾ ಜಿ.ಪರಮೇಶ್ವರ್​ ಮಾತನಾಡಿ, ಭಾರತಿಯ ಎಲೆಕ್ಟ್ರಾನಿಕ್ ಲಿಮಿಟೆಡ್ ಕಂಪನಿಯಲ್ಲಿ ದೀಪ್ ರಾಜ್ ಚಂದ್ರ 36 ವರ್ಷದ ಸೀನಿಯರ್ ಇಂಜಿನಿಯರ್. ಪಾಕಿಸ್ತಾನದ ಇಂಟೆಲಿಜೆನ್ಸ್ ಸಂಪರ್ಕ ಇಟ್ಟುಕೊಂಡು ಮಾಹಿತಿಯನ್ನ ತಲುಪಿಸ್ತಿದ್ರು. ಸ್ಟೇಟ್ ಹಾಗೂ ಸೆಂಟ್ರಲ್ ಇಂಟೆಲಿಜೆನ್ಸ್ ನವರು ಅವರನ್ನ ವಶಕ್ಕೆ ಪಡೆದಿದ್ದಾರೆ. ಅವರಿಂದ ಅನೇಕ ಮಾಹಿತಿಯನ್ನ ಕಲೆಹಾಕಿದ್ದಾರೆ ಎಂದಿದ್ದಾರೆ.

ಉತ್ತರ ಪ್ರದೇಶದಿಂದ ಬಂದು ಬಿಇಎಲ್ ನಲ್ಲಿ ಕೆಲಸ ಮಾಡೋಕೆ ಸೇರಿದ್ರು. ಇದು ಇಡೀ ದೇಶಕ್ಕೆ ದ್ರೋಹ ಮಾಡುವ ಕೆಲಸ ಮಾಡಿದ್ದಾರೆ. ಮಿಲ್ಟ್ರಿ ಇಂಟೆಲಿಜೆನ್ಸ್ ನವರು ಅವರನ್ನ ವಶಕ್ಕೆ ಪಡೆದು ಹೆಚ್ಚಿನ‌ ಮಾಹಿತಿ ಕಲೆಹಾಕ್ತಿದ್ದಾರೆ. ಇದು ಆತಂಕಕಾರಿ ವಿಚಾರ.ಅನೇಕ ಪ್ರಮುಖ ತೀರ್ಮಾನಗಳು, ನಮ್ಮಲ್ಲಿ ಉತ್ಪಾದನೆ ಆಗುತ್ತಿದ್ದ ಎಕ್ಯುಪೆಂಟ್ಸ್ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಮುಂದೆ ತನಿಖೆ ಆದ್ಮೆಲೆ ಏನ್ ಬರುತ್ತೆ ಅನ್ನೊದು ಗೊತ್ತಿಲ್ಲ ಎಂದಿದ್ದಾರೆ.

Tags: 10 best pakistani anchors5th generation war against pakistanmadison beer outfits of the weekmost beautiful makeup in the worldnauman ijaz pakistani dramapakistani dramapakistani dramaspakistani female anchorspakistani journalistspakistani traitorsalary of top pakistani anchorstop 10 traitor journalist of pakistantop 7 traitors of pakistantop pakistani anchors and their salarytop pakistani journalisttraitor of pakistan
Previous Post

ಹನಿ ಟ್ರ್ಯಾಪ್ ಕೇಸ್ ಕೂಡಲೇ ತನಿಖೆ ಆಗಬೇಕು..! ನಮ್ಮ ವರಿಷ್ಠರು ಇದಕ್ಕೆ ಬ್ರೇಕ್ ಹಾಕಬೇಕು: ಸತೀಶ್ ಜಾರಕಿಹೊಳಿ 

Next Post

ಮರ್ಯಾದೆಗೇಡಿ, ಕಿಡಿಗೇಡಿ.. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! : ಕನಲಿ ಕೆಂಡವಾದ ಹೆಚ್.ಡಿ.ಕೆ 

Related Posts

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
0

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ...

Read moreDetails

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025
Next Post
ಮರ್ಯಾದೆಗೇಡಿ, ಕಿಡಿಗೇಡಿ.. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! : ಕನಲಿ ಕೆಂಡವಾದ ಹೆಚ್.ಡಿ.ಕೆ 

ಮರ್ಯಾದೆಗೇಡಿ, ಕಿಡಿಗೇಡಿ.. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! : ಕನಲಿ ಕೆಂಡವಾದ ಹೆಚ್.ಡಿ.ಕೆ 

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada