• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೊಲೆಗೂ ಮುನ್ನ ಹೆಂಡತಿ ಇದ್ದಾಳೆ ಬರೋದು ಬೇಡ ಅಂದಿದ್ದು ಯಾರಿಗೆ..?

ಕೃಷ್ಣ ಮಣಿ by ಕೃಷ್ಣ ಮಣಿ
April 21, 2025
in ಕರ್ನಾಟಕ, ಶೋಧ
0
ಕೊಲೆಗೂ ಮುನ್ನ ಹೆಂಡತಿ ಇದ್ದಾಳೆ ಬರೋದು ಬೇಡ ಅಂದಿದ್ದು ಯಾರಿಗೆ..?
Share on WhatsAppShare on FacebookShare on Telegram

ನಿವೃತ್ತ ಡಿಜಿಪಿ ಓಂಪ್ರಕಾಶ್ ಭೀಕರ ಹತ್ಯೆ ಪ್ರಕರಣದಲ್ಲಿ ಮಗನಿಂದ ಪೊಲೀಸರು ದೂರು ಪಡೆದುಕೊಂಡಿದ್ದಾರೆ. ಕೊಲೆ ನಡೆದಾಗ ಮನೆಯಲ್ಲಿ ಇರಲಿಲ್ಲ. ಹೊರಗಿನಿಂದ ಬಂದಾಗ ನನ್ನ ತಂದೆ ರಕ್ತದ ಮಡುವಲ್ಲಿ ಬಿದ್ದಿದ್ದರು ಎಂದು ದೂರಿನಲ್ಲಿ ಕಾರ್ತಿಕೇಶ್ ತಿಳಿಸಿದ್ದಾರೆ. ನನ್ನ ತಂದೆ ಸಾವಿಗೆ ಕಾರಣ ಯಾರೆಂದು ಪತ್ತೆ ಹಚ್ಚುವುದಕ್ಕೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ.

ADVERTISEMENT

ಸ್ವತಃ ತಾಯಿ ಹಾಗು ಸಹೋದರಿ ಕೊಲೆ ಮಾಡಿರುವ ಬಗ್ಗೆ ಹೇಳಿಕೆ ಕೊಟ್ಟಿದ್ದರೂ ತಾಯಿ ಹಾಗು ಸಹೋದರಿ ವಿರುದ್ಧ ಆರೋಪ ಮಾಡಿಲ್ಲ. ಈಗಾಗಲೇ ಕೊಲೆ ಮಾಡಿದ್ದು ನಾನೇ ಎಂದಿರೋ‌ ಓಂಪ್ರಕಾಶ್​ ಪತ್ನಿ ಪಲ್ಲವಿ. ಆದರೂ ತಾಯಿ ಮತ್ತು ತಂಗಿ ವಿರುದ್ಧ ನೇರವಾಗಿ ಆರೋಪ ಮಾಡದೆ ಕೊಲೆ ಆರೋಪಿಗಳ ಪತ್ತೆಗೆ ಕಾರ್ತಿಕೇಶ್ ಮನವಿ. ನಾನು ಮನೆಗೆ ಬಂದಾಗ ಗ್ರೌಂಡ್ ಫ್ಲೋರ್​ನಲ್ಲಿ ರಕ್ತ ಸಿಕ್ತವಾಗಿ ಬಿದ್ದಿದ್ದರು ಎಂದು ಹೆಚ್ಎಸ್ಆರ್ ಲೇಔಟ್​ ಠಾಣೆಗೆ ದೂರು ಸಲ್ಲಿಕೆ.

Siddaramaiah  : ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ #pratidhvani

ಇನ್ನು ನಿನ್ನೆ ಕೊಲೆಗೂ ಕೆಲವೇ ನಿಮಿಷಗಳ ಮೊದಲು ಮಧ್ಯಾಹ್ನ 3:05 ನಿಮಿಷಕ್ಕೆ ಪೊಲೀಸ್​ ಇನ್​​ಸ್ಪೆಕ್ಟರ್ ಒಬ್ಬರಿಗೆ​​ ಕಾಲ್ ಮಾಡಿದ್ದ ಓಂಪ್ರಕಾಶ್​ ಕೆಲವು ನಿಮಿಷಗಳ ಕಾಲ ಮಾತನಾಡಿದ್ದಾರೆ ಅನ್ನೋದು ತಿಳಿದು ಬಂದಿದೆ. ಇನ್​ಸ್ಪೆಕ್ಟರ್ ಶ್ರೀನಿವಾಸ್ ಎಂಬುವರು ಮಾತನಾಡಿ, ಸಾಹೇಬರು ಫೋನ್​ ಮಾಡಿದ್ರು. ತುಂಬಾ ಚೆನ್ನಾಗಿ ಮಾತನಾಡಿದ್ರು. ಮನೆಗೆ ಬರ್ತೀನಿ ಸಾರ್ ಅಂದೆ, ಆದ್ರೆ ಬೇಡ, ಬರಬೇಡ ಮನೆಯಲ್ಲಿ ಮೇಡಮ್ ಇರ್ತಾರೆ ಅಂದ್ರು. ತುಂಬಾ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದಿದ್ದಾರೆ.

ಸಾಹೇಬರ ಕೊಲೆ ಹಿಂದಿನ ಉದ್ದೇಶ ಏನು ಅನ್ನೋದು ಗೊತ್ತಾಗಿಲ್ಲ. ರೂಢಿಗತವಾಗಿ ಕೊಲೆ ಮಾಡಿದ್ದಾರೆ. ಕುತ್ತಿಗೆ ಭಾಗಕ್ಕೆ ಇರಿದಿದ್ದಾರೆ. ಎರಡು ಬಾರಿ ಇರಿದಿದ್ದಾರೆ. ತಲೆಗೂ ಕೂಡ ಚಾಕು ಹಾಕಿದ್ದಾರೆ. ಉಸಿರು ಹೋಗುವ ತನಕ ಇರಿದು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಒಳ್ಳೆಯ ಅಧಿಕಾರಿ ಅವರು, ಇವರೇನ ಕೊಲೆ ಆಗಿರೋದು ಅಂತ ಅನಿಸ್ತಾ ಇದೆ. ಮೇಡಮ್ ಅವರು ಮನೆಯ ಬಳಿ ಬರೋಕೆ ಬಿಡ್ತಾ ಇರಲಿಲ್ಲ. ಫ್ಯಾಮಿಲಿ ವಿಚಾರದ ಬಗ್ಗೆ ಗೊತ್ತಿಲ್ಲ. ಆದರೆ ಮಾನಸಿಕವಾಗಿ ನೊಂದಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಟ್ರೀಟ್ ಮೆಂಟ್ ಮಾಡಿಸ್ತಾ ಇದೀನಿ ಅಂದ್ರು. ಸಾಹೇಬ್ರು ಯಾರನ್ನಾದ್ರೂ ಭೇಟಿ ಆದ್ರೆ ಅವರಿಗೆ ಆಗ್ತಾ ಇರಲಿಲ್ಲ. ಹೆಂಡತಿಯ ಕಾಟಕ್ಕೆ ಬೇಸತ್ತು ಹೋಗಿದ್ದರು ಎಂದು ಇನ್​ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದ್ದಾರೆ.

Tags: former dg&igp om prakashformer dg&igp om prakash found deadformer dg&igp om prakash murderigp om prakaships officer om prakaships officer om prakash newsom prakash and wife fightom prakash murderom prakash personal issuesom prakash wiferetired dg & igp om prakashretired dg igp om prakashretired director general of police om prakash murderretired dp om prakash death newswife kills former dg&igp om prakash
Previous Post

ಗಲುವಿನ ಹಳಿಗೆ ಮರಳಿದ ಮುಂಬೈ ಇಂಡಿಯನ್ಸ್..! ಹ್ಯಾಟ್ರಿಕ್ ಗೆಲುವಿನ ಸೀಕ್ರೆಟ್ ಏನು ..?! 

Next Post

ಸೂತ್ರಧಾರಿ” ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
Next Post
ಸೂತ್ರಧಾರಿ” ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ

ಸೂತ್ರಧಾರಿ" ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada