• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಆಸ್ಟೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ ಪಾಂಡ್ಯ , ಕೆ.ಎಲ್‌ ರಾಹುಲ್: ಇಬ್ಬರಲ್ಲಿ ಕ್ಯಾಪ್ಟನ್‌ ಯಾರು..?

ಪ್ರತಿಧ್ವನಿ by ಪ್ರತಿಧ್ವನಿ
February 20, 2023
in ಇದೀಗ, ಕ್ರೀಡೆ
0
ಆಸ್ಟೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ ಪಾಂಡ್ಯ , ಕೆ.ಎಲ್‌ ರಾಹುಲ್:  ಇಬ್ಬರಲ್ಲಿ ಕ್ಯಾಪ್ಟನ್‌ ಯಾರು..?
Share on WhatsAppShare on FacebookShare on Telegram

ಕೆಎಲ್‌ ರಾಹುಲ್‌ ಸತತ ವೈಫಲ್ಯದಿಂದ ಈಗ ಆಸ್ಟೇಲಿಯಾ ವಿರುದ್ಧ ನಡೆಯವ ಪಂದ್ಯಗಳಲ್ಲಿ ಉಳಿದೆರಡು ಟೆಸ್ಟ್ ಗಳಿಗೂ ತಂಡದಲ್ಲಿ ಮತ್ತೆ ಆವಕಾಶ ಸಿಕ್ಕಿದೆ ಆದ್ರೆ ಏಕದಿನ ಪಂದ್ಯದಲ್ಲಿ ಒಂದು ಪಂದ್ಯದಲ್ಲಿ ತಂಡಕ್ಕೆ  ಸಹಾಯ ಆಗಿದೆ ಹೊರತುಪಡಿಸಿದ್ರೆ ಇನ್ನು ಉಳಿದ ಪಂದ್ಯಗಳಲ್ಲಿ ಟೀಂ ಇಂಡಿಯಾಕ್ಕೆ ಕೆಎಲ್‌ ರಾಹುಲ್‌ ಯಿಂದ ಆಟ ಆಡಿಲ್ಲ ಮತ್ತೆ ಏಕದಿನ ಪಂದ್ಯದಲ್ಲಿ ಮತ್ತೆ  ಆವಕಾಶ ಸಿಕ್ಕಿದೆ.

ADVERTISEMENT

ಮೊದಲ ಪಂದ್ಯಕ್ಕೆ ಕೌಟುಂಬಿಕ ಕಾರಣದಿಂದ ರೋಹಿತ್‌ ಪಂದ್ಯಕ್ಕೆ ಅಲ್ಯಭ್ಯರಾಗಿದ್ದು, ಏಕದಿನ ಸರಣಿಗೆ ೧೮  ಆಟಗಾರರನ್ನು ಆಯ್ಕೆ ಮಾಡಲಾಗಿದ್ದು ಈ ಸರಣಿಗೆ ಅಂತ ಜಯದೇವ್‌ ಉನಾದ್ಕತ್‌ ಕಮ್‌ ಬ್ಯಾಕ್‌ ಮಾಡಿರೋದು ಬಿಟ್ಟರೆ ಟೀಂ ನಲ್ಲಿ ಯಾವುದೇ ಬದಲಾವಣೆಗಳು ಇಲ್ಲ. ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದು ಬಹತೇಕೆ ಖಚಿತವಾಗಿದೆ.

ಆಸ್ಟೇಲಿಯಾ ವಿರುದ್ಧದ ಭಾರತ ಉಳಿದೆರಡು ಟೆಸ್ಟ್‌ ಹಾಗೂ ಏಕದಿನ ತಂಡ ಪಟ್ಟಿ ಪ್ರಕಟವಾಗಿದೆ.

ಭಾರತ ಏಕದಿನ ಪಂದ್ಯದಲ್ಲಿ  ರೋಹಿತ್‌ ಇಲ್ಲ ಆದ್ರೂ ಪಾಂಡ್ಯ  ಟೀಂ ಇಂಡಿಯಾನಾ ಹೇಗೆ ನಿಭಾಯಿಸುತ್ತಾರೆ ಆಸ್ಟೇಲಿಯಾ ವಿರುದ್ಧ ಹೇಗೆ ಆಟ ಆಡುತ್ತೆ ಎಂಬುದನ್ನು ಕಾದುನೋಡಬೇಕಿದೆ.

ರೋಹಿತ್ ಶರ್ಮಾ (ನಾಯಕ), ಶುಭ್ಮನ್​ ಗಿಲ್, ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್,  ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.

Tags: Hardik Pandyakl rahulTeam India
Previous Post

‘ಕಮಲ ‘ಕೆರೆಯಲ್ಲಿದ್ದರೆ ಚಂದ ‘ತೆನೆ’ ಹೊಲದಲ್ಲಿ ಇದ್ರೆ ಚಂದ ‘ಕೈ’ ಅಧಿಕಾರದಲ್ಲಿದ್ದರೆ ಮಾತ್ರ ಚೆನ್ನ..!

Next Post

65 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
65 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

65 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada