• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿಗೆ ಯಾರು ಆಗ್ತಾರೆ ನೂತನ ಸಿಎಂ..? ಯಾರು ವಿಪಕ್ಷ ನಾಯಕ..?

ಕೃಷ್ಣ ಮಣಿ by ಕೃಷ್ಣ ಮಣಿ
February 8, 2025
in ದೇಶ, ರಾಜಕೀಯ
0
ದೆಹಲಿಗೆ ಯಾರು ಆಗ್ತಾರೆ ನೂತನ ಸಿಎಂ..? ಯಾರು ವಿಪಕ್ಷ ನಾಯಕ..?
Share on WhatsAppShare on FacebookShare on Telegram

ADVERTISEMENT

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿದ್ದು, ಬರೋಬ್ಬರಿ 27 ವರ್ಷಗಳ ಬಳಿಕ ಕೇಸರಿ ರಣಕಹಳೆ ಮೊಳಗಿಸಿದೆ. ದೆಹಲಿಯಲ್ಲಿ ಕಮಲ ಪಡೆಯ ಸಂಭ್ರಮ ಮುಗಿಲು ಮುಟ್ಟಿದ್ದು, ಆಮ್​ ಆದ್ಮಿ ಪಾರ್ಟಿಯ ಹ್ಯಾಟ್ರಿಕ್ ಕನಸು ನುಚ್ಚು ನೂರಾಗಿದೆ. 10 ವರ್ಷದ ಆಡಳಿತದ ಬಳಿಕ ಹೀನಾಯ ಸೋಲಿನಿಂದ ಆಪ್​ಗೆ ಭಾರೀ ಮುಖಭಂಗ ಆಗಿದೆ. ರಣಕಣದಲ್ಲಿ ಆಪ್​ನ ಘಟಾನುಘಟಿ ನಾಯಕರೇ ಸೋಲನ್ನಪ್ಪಿದ್ದಾರೆ. ಬಿಜೆಪಿ 48 ಸ್ಥಾನಗಳಿಸಿದ್ರೆ, ಆಪ್ 22 ಸ್ಥಾನಕ್ಕೆ ಕುಸಿದಿದೆ..

ಕಾಂಗ್ರೆಸ್​ ಶೂನ್ಯ ಸಂಪಾದನೆ ಮಾಡಿದ್ದು, ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. ಸದ್ಯ ಈಗ ದೆಹಲಿ ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆ ಶುರುವಾಗಿದೆ. ಅರವಿಂದ ಕ್ರೇಜಿವಾಲ್​ ಸೋಲಿಸಿದ ಪರ್ವೇಶ್​ ಸಿಂಗ್​ಗೆ ಸಿಎಂ ಪಟ್ಟ ಸಿಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಈಗಾಗಲೇ ಗೆಲುವಿನ ಸಂಭ್ರಮದಲ್ಲಿರುವ ಪರ್ವೇಶ್​ ಸಿಂಗ್‌, ಅಮಿತ್ ಶಾ ಅವರನ್ನ ಭೇಟಿಯಾಗಿದ್ದಾರೆ. ಇನ್ನು ಪರ್ವೇಶ್​ಗೆ ರಾಜಕೀಯ ಕುಟುಂಬದ ಹಿನ್ನೆಲೆ ಇದ್ದು, ತಂದೆ ಸಾಹೀಬ್ ಸಿಂಗ್ ಕೂಡ ದೆಹಲಿಯ ಸಿಎಂ ಆಗಿದ್ರು. ಹೀಗಾಗಿ ಪರ್ವೇಶ್​ಗೆ ಸಿಎಂ ಪಟ್ಟ ಸಿಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್​ಗೆ ಸೋಲಿನ ಮೂಲಕ ಭಾರೀ ಮುಖಭಂಗವಾಗಿದೆ.. ನ್ಯೂ ಡೆಲ್ಲಿ ಕ್ಷೇತ್ರದಲ್ಲಿ ಕೇಜ್ರಿವಾಲ್​ ಸೋತಿದ್ದು, ಬಿಜೆಪಿಯ ಪರ್ವೇಶ್ ಸಾಹಿಬ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಹಿನ್ನೆಡೆ ಅನುಭವಿಸಿದ್ದ ಕೇಜ್ರಿವಾಲ್​​ಗೆ ಕೊನೆಗೂ ಸೋಲು ಆಗಿದೆ. ಇದು ಆಪ್​ಗೆ ಭಾರೀ ಅಪಘಾತ ಉಂಟು ಮಾಡಿದೆ.. ಇನ್ನು ಆಪ್​ನ ಮತ್ತೊಬ್ಬ ಘಟಾನುಘಟಿ ನಾಯಕ ಮನೀಶ್ ಸಿಸೋಡಿಯಾಗೂ ಸೋಲು ಉಂಟಾಗಿದೆ.

ಪಕ್ಷದ ಹೀನಾಯ ಸೋಲಿನ ಬಳಿಕ ಮಾತನಾಡಿರುವ ಅರವಿಂದ ಕೇಜ್ರಿವಾಲ್, ಜನಾದೇಶವನ್ನ ನಮ್ರತೆಯಿಂದ ಸ್ವೀಕರಿಸುತ್ತೇವೆ. ಗೆದ್ದ ಬಿಜೆಪಿಗೆ ಅಭಿನಂದನೆ ಸಲ್ಲಿಸ್ತೇನೆ. ದೆಹಲಿ ಜನತೆಗೆ ಬಿಜೆಪಿ ಕೊಟ್ಟಿರುವ ಗ್ಯಾರಂಟಿಯನ್ನ ಈಡೇರಿಸಲಿ.. ಕಳೆದ 10 ವರ್ಷಗಳಲ್ಲಿ ಎಎಪಿ ಮಾಡಿದ ಸೇವೆಗಿಂತ ಹೆಚ್ಚಿನ ಸೇವೆ ಮಾಡಲಿ.. ನಾವು ವಿಪಕ್ಷದಲ್ಲಿ ಇರ್ತಿವಿ ಎಂದಿದ್ದಾರೆ. ದೆಹಲಿ ಸಿಎಂ ಅತಿಶಿಗೆ ಪ್ರಾಯಾಸದ ಗೆಲುವು ಸಿಕ್ಕಿದೆ. ಕಲ್ಕಾಜಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಜಯಗಳಿಸಿದ್ದಾರೆ. 3,521 ಮತಗಳ ಅಂತರದಲ್ಲಿ ಅತಿಶಿ ಗೆಲುವು ಸಾಧಿಸಿದ್ದು, ವಿಪಕ್ಷ ನಾಯಕಿ ಆಗುವ ಸಾಧ್ಯತೆ ಇದೆ.

Tags: Arvind Kejriwalarvind kejriwal arrestedarvind kejriwal edarvind kejriwal ed newsarvind kejriwal ed raidarvind kejriwal latest newsarvind kejriwal latest news todayarvind kejriwal latest speecharvind kejriwal newsDelhi CM Arvind KejriwalED raided raid arvind kejriwal residenceed raid at arvind kejriwaled raids kejriwaled summon arvind kejriwaled summon to arvind kejriwaled summons arvind kejriwal
Previous Post

ಮುಸ್ಲಿಮರ ಮತ ಒಗ್ಗಟ್ಟು.. ದಿಲ್ಲಿಯಲ್ಲಿ ಬಿಜೆಪಿ ಗೆಲುವಿಗೆ ಹೂರಣ..

Next Post

ಅರವಿಂದ್ ಕೇಜ್ರಿವಾಲ್ ಹತ್ತು ವರುಷಗಳ ಹಿಂದೆ ಶೀಲಾ ದೀಕ್ಷಿತ್ ವಿರುದ್ಧ ಭೃಷ್ಟಾಚಾರದ ಆರೋಪ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
Next Post
ಅರವಿಂದ್ ಕೇಜ್ರಿವಾಲ್ ಹತ್ತು ವರುಷಗಳ ಹಿಂದೆ ಶೀಲಾ ದೀಕ್ಷಿತ್ ವಿರುದ್ಧ ಭೃಷ್ಟಾಚಾರದ ಆರೋಪ

ಅರವಿಂದ್ ಕೇಜ್ರಿವಾಲ್ ಹತ್ತು ವರುಷಗಳ ಹಿಂದೆ ಶೀಲಾ ದೀಕ್ಷಿತ್ ವಿರುದ್ಧ ಭೃಷ್ಟಾಚಾರದ ಆರೋಪ

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada