• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿಗೆ ಯಾರು ಆಗ್ತಾರೆ ನೂತನ ಸಿಎಂ..? ಯಾರು ವಿಪಕ್ಷ ನಾಯಕ..?

ಕೃಷ್ಣ ಮಣಿ by ಕೃಷ್ಣ ಮಣಿ
February 8, 2025
in ದೇಶ, ರಾಜಕೀಯ
0
ದೆಹಲಿಗೆ ಯಾರು ಆಗ್ತಾರೆ ನೂತನ ಸಿಎಂ..? ಯಾರು ವಿಪಕ್ಷ ನಾಯಕ..?
Share on WhatsAppShare on FacebookShare on Telegram

ADVERTISEMENT

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿದ್ದು, ಬರೋಬ್ಬರಿ 27 ವರ್ಷಗಳ ಬಳಿಕ ಕೇಸರಿ ರಣಕಹಳೆ ಮೊಳಗಿಸಿದೆ. ದೆಹಲಿಯಲ್ಲಿ ಕಮಲ ಪಡೆಯ ಸಂಭ್ರಮ ಮುಗಿಲು ಮುಟ್ಟಿದ್ದು, ಆಮ್​ ಆದ್ಮಿ ಪಾರ್ಟಿಯ ಹ್ಯಾಟ್ರಿಕ್ ಕನಸು ನುಚ್ಚು ನೂರಾಗಿದೆ. 10 ವರ್ಷದ ಆಡಳಿತದ ಬಳಿಕ ಹೀನಾಯ ಸೋಲಿನಿಂದ ಆಪ್​ಗೆ ಭಾರೀ ಮುಖಭಂಗ ಆಗಿದೆ. ರಣಕಣದಲ್ಲಿ ಆಪ್​ನ ಘಟಾನುಘಟಿ ನಾಯಕರೇ ಸೋಲನ್ನಪ್ಪಿದ್ದಾರೆ. ಬಿಜೆಪಿ 48 ಸ್ಥಾನಗಳಿಸಿದ್ರೆ, ಆಪ್ 22 ಸ್ಥಾನಕ್ಕೆ ಕುಸಿದಿದೆ..

ಕಾಂಗ್ರೆಸ್​ ಶೂನ್ಯ ಸಂಪಾದನೆ ಮಾಡಿದ್ದು, ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. ಸದ್ಯ ಈಗ ದೆಹಲಿ ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆ ಶುರುವಾಗಿದೆ. ಅರವಿಂದ ಕ್ರೇಜಿವಾಲ್​ ಸೋಲಿಸಿದ ಪರ್ವೇಶ್​ ಸಿಂಗ್​ಗೆ ಸಿಎಂ ಪಟ್ಟ ಸಿಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಈಗಾಗಲೇ ಗೆಲುವಿನ ಸಂಭ್ರಮದಲ್ಲಿರುವ ಪರ್ವೇಶ್​ ಸಿಂಗ್‌, ಅಮಿತ್ ಶಾ ಅವರನ್ನ ಭೇಟಿಯಾಗಿದ್ದಾರೆ. ಇನ್ನು ಪರ್ವೇಶ್​ಗೆ ರಾಜಕೀಯ ಕುಟುಂಬದ ಹಿನ್ನೆಲೆ ಇದ್ದು, ತಂದೆ ಸಾಹೀಬ್ ಸಿಂಗ್ ಕೂಡ ದೆಹಲಿಯ ಸಿಎಂ ಆಗಿದ್ರು. ಹೀಗಾಗಿ ಪರ್ವೇಶ್​ಗೆ ಸಿಎಂ ಪಟ್ಟ ಸಿಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್​ಗೆ ಸೋಲಿನ ಮೂಲಕ ಭಾರೀ ಮುಖಭಂಗವಾಗಿದೆ.. ನ್ಯೂ ಡೆಲ್ಲಿ ಕ್ಷೇತ್ರದಲ್ಲಿ ಕೇಜ್ರಿವಾಲ್​ ಸೋತಿದ್ದು, ಬಿಜೆಪಿಯ ಪರ್ವೇಶ್ ಸಾಹಿಬ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಹಿನ್ನೆಡೆ ಅನುಭವಿಸಿದ್ದ ಕೇಜ್ರಿವಾಲ್​​ಗೆ ಕೊನೆಗೂ ಸೋಲು ಆಗಿದೆ. ಇದು ಆಪ್​ಗೆ ಭಾರೀ ಅಪಘಾತ ಉಂಟು ಮಾಡಿದೆ.. ಇನ್ನು ಆಪ್​ನ ಮತ್ತೊಬ್ಬ ಘಟಾನುಘಟಿ ನಾಯಕ ಮನೀಶ್ ಸಿಸೋಡಿಯಾಗೂ ಸೋಲು ಉಂಟಾಗಿದೆ.

ಪಕ್ಷದ ಹೀನಾಯ ಸೋಲಿನ ಬಳಿಕ ಮಾತನಾಡಿರುವ ಅರವಿಂದ ಕೇಜ್ರಿವಾಲ್, ಜನಾದೇಶವನ್ನ ನಮ್ರತೆಯಿಂದ ಸ್ವೀಕರಿಸುತ್ತೇವೆ. ಗೆದ್ದ ಬಿಜೆಪಿಗೆ ಅಭಿನಂದನೆ ಸಲ್ಲಿಸ್ತೇನೆ. ದೆಹಲಿ ಜನತೆಗೆ ಬಿಜೆಪಿ ಕೊಟ್ಟಿರುವ ಗ್ಯಾರಂಟಿಯನ್ನ ಈಡೇರಿಸಲಿ.. ಕಳೆದ 10 ವರ್ಷಗಳಲ್ಲಿ ಎಎಪಿ ಮಾಡಿದ ಸೇವೆಗಿಂತ ಹೆಚ್ಚಿನ ಸೇವೆ ಮಾಡಲಿ.. ನಾವು ವಿಪಕ್ಷದಲ್ಲಿ ಇರ್ತಿವಿ ಎಂದಿದ್ದಾರೆ. ದೆಹಲಿ ಸಿಎಂ ಅತಿಶಿಗೆ ಪ್ರಾಯಾಸದ ಗೆಲುವು ಸಿಕ್ಕಿದೆ. ಕಲ್ಕಾಜಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಜಯಗಳಿಸಿದ್ದಾರೆ. 3,521 ಮತಗಳ ಅಂತರದಲ್ಲಿ ಅತಿಶಿ ಗೆಲುವು ಸಾಧಿಸಿದ್ದು, ವಿಪಕ್ಷ ನಾಯಕಿ ಆಗುವ ಸಾಧ್ಯತೆ ಇದೆ.

Tags: Arvind Kejriwalarvind kejriwal arrestedarvind kejriwal edarvind kejriwal ed newsarvind kejriwal ed raidarvind kejriwal latest newsarvind kejriwal latest news todayarvind kejriwal latest speecharvind kejriwal newsDelhi CM Arvind KejriwalED raided raid arvind kejriwal residenceed raid at arvind kejriwaled raids kejriwaled summon arvind kejriwaled summon to arvind kejriwaled summons arvind kejriwal
Previous Post

ಮುಸ್ಲಿಮರ ಮತ ಒಗ್ಗಟ್ಟು.. ದಿಲ್ಲಿಯಲ್ಲಿ ಬಿಜೆಪಿ ಗೆಲುವಿಗೆ ಹೂರಣ..

Next Post

ಅರವಿಂದ್ ಕೇಜ್ರಿವಾಲ್ ಹತ್ತು ವರುಷಗಳ ಹಿಂದೆ ಶೀಲಾ ದೀಕ್ಷಿತ್ ವಿರುದ್ಧ ಭೃಷ್ಟಾಚಾರದ ಆರೋಪ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಅರವಿಂದ್ ಕೇಜ್ರಿವಾಲ್ ಹತ್ತು ವರುಷಗಳ ಹಿಂದೆ ಶೀಲಾ ದೀಕ್ಷಿತ್ ವಿರುದ್ಧ ಭೃಷ್ಟಾಚಾರದ ಆರೋಪ

ಅರವಿಂದ್ ಕೇಜ್ರಿವಾಲ್ ಹತ್ತು ವರುಷಗಳ ಹಿಂದೆ ಶೀಲಾ ದೀಕ್ಷಿತ್ ವಿರುದ್ಧ ಭೃಷ್ಟಾಚಾರದ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada