• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಯಾರಾಗಲಿದ್ದಾರೆ ವರುಣದ ವರಪುತ್ರ..? ಕ್ಷಣಕ್ಷಣಕ್ಕೂ ಹೆಚ್ಚಿದೆ ಕುತೂಹಲ

ಪ್ರತಿಧ್ವನಿ by ಪ್ರತಿಧ್ವನಿ
May 13, 2023
in ರಾಜಕೀಯ
0
ಯಾರಾಗಲಿದ್ದಾರೆ ವರುಣದ ವರಪುತ್ರ..? ಕ್ಷಣಕ್ಷಣಕ್ಕೂ ಹೆಚ್ಚಿದೆ ಕುತೂಹಲ
Share on WhatsAppShare on FacebookShare on Telegram

ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಮೈಸೂರಿನ ವರುಣ ಕ್ಷೇತ್ರವು ಈ ಬಾರಿಯ ಹೈ ವೋಲ್ಟೇಜ್​ ಕಣವಾಗಿದ್ದು ಈ ಬಾರಿ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಯಾರಿಗೆ ಸಿಗಲಿದೆ ಅನ್ನೋದೇ ಮಿಲಿಯನ್ ಡಾಲರ್​ ಪ್ರಶ್ನೆಯಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ವಿ. ಸೋಮಣ್ಣ ನಡುವೆ ನೆಕ್​ ಟು ನೆಕ್​ ಫೈಟ್​ ಏರ್ಪಟ್ಟಿದೆ .

ADVERTISEMENT


ವರುಣ ಕ್ಷೇತ್ರದಲ್ಲಿ ಗೆಲುವಿನ ನಿರೀಕ್ಷೆಯಲ್ಲಿರುವ ಸಿದ್ದರಾಮಯ್ಯ ನಿನ್ನೆ ರಾತ್ರಿಯೇ ಮೈಸೂರಿಗೆ ಆಗಮಿಸಿದ್ದಾರೆ. ರಾತ್ರಿಯಿಡೀ ಬೆಂಬಲಿಗರ ಜೊತೆಯಲ್ಲಿ ಗುಪ್ತ ಸಭೆ ನಡೆಸಿದ ಸಿದ್ದರಾಮಯ್ಯ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ವರುಣ ಕ್ಷೇತ್ರದ ಫಲಿತಾಂಶ ಕಣ್ತುಂಬಿಕೊಳ್ಳೋಕೆ ಸಿದ್ದರಾಮಯ್ಯ ಆಗಮಿಸಿದ್ದಾರೆ.


ಇತ್ತ ಸಿದ್ದರಾಮಯ್ಯರನ್ನು ಸೋಲಿಸಲು ಜೆಡಿಎಸ್​ ಹಾಗೂ ಬಿಜೆಪಿ ಹೆಣೆದಿದ್ದ ತಂತ್ರ ಸಕ್ಸಸ್​ ಆಗಬಹುದಾ ಎಂಬ ಅನುಮಾನ ಕೂಡ ಆರಂಭಗೊಂಡಿದೆ. ಆದರೆ ಎಲ್ಲಾ ಸಮೀಕ್ಷೆಗಳಲ್ಲಿ ಸಿದ್ದರಾಮಯ್ಯ ವರುಣದಲ್ಲಿ ಗೆಲ್ಲುತ್ತಾರೆ ಎಂದು ಹೇಳಲಾಗುತ್ತಿದ್ದು ಮೂರು ಪಕ್ಷದ ಯಾವುದೇ ಅಭ್ಯರ್ಥಿ ವರುಣದಲ್ಲಿ ಗೆದ್ದರೂ ಸಹ ಆ ಅಭ್ಯರ್ಥಿಗೆ ಪ್ರಬಲ ಸ್ಥಾನ ಸಿಗೋದಂತೂ ಗ್ಯಾರಂಟಿ ಎನ್ನಲಾಗ್ತಿದೆ.

Tags: BJPJDSMysoresiddaramaiahV. SomannaVarunaಕಾಂಗ್ರೆಸ್​ಜೆಡಿಎಸ್​ಬಿಜೆಪಿಮೈಸೂರುವರುಣವಿ. ಸೋಮಣ್ಣಸಿದ್ದರಾಮಯ್ಯ
Previous Post

ಕಾಲಿಗೆ ಮೊಬೈಲ್​ ಕಟ್ಟಿಕೊಂಡು ಸ್ಟ್ರಾಂಗ್​ ರೂಮ್​ ಪ್ರವೇಶಕ್ಕೆ ಬಿಜೆಪಿ ಏಜೆಂಟ್​ ಯತ್ನ

Next Post

ಬಿಜೆಪಿಗೆ ಆರಂಭಿಕ ಆಘಾತ : ಘಟಾನುಘಟಿ ನಾಯಕರಿಗೆ ಭಾರೀ ಹಿನ್ನೆಡೆ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಬಿಜೆಪಿಗೆ ಆರಂಭಿಕ ಆಘಾತ : ಘಟಾನುಘಟಿ ನಾಯಕರಿಗೆ ಭಾರೀ ಹಿನ್ನೆಡೆ

ಬಿಜೆಪಿಗೆ ಆರಂಭಿಕ ಆಘಾತ : ಘಟಾನುಘಟಿ ನಾಯಕರಿಗೆ ಭಾರೀ ಹಿನ್ನೆಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada