• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವರ ಮಕ್ಕಳಲ್ಲಿ ಗೆದ್ದವರು ಯಾರು? ಸೋತವರು ಯಾರು?

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ಕರ್ನಾಟಕ, ರಾಜಕೀಯ
0
ಸಚಿವರ ಮಕ್ಕಳಲ್ಲಿ ಗೆದ್ದವರು ಯಾರು? ಸೋತವರು ಯಾರು?
Share on WhatsAppShare on FacebookShare on Telegram

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಹೆಚ್ಚಾಗಿ ಕೈ ಹಾಕಿತ್ತು. ಈ ಪೈಕಿ ಹೆಲವರು ಗೆದ್ದಿದ್ದರೆ, ಹಲವರು ಸೋತು ಮನೆಗೆ ನಡೆದಿದ್ದಾರೆ.

ADVERTISEMENT

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಮೊದಲ ಚುನಾವಣೆಯಲ್ಲೇ ಗೆಲುವು ಕಂಡಿದ್ದಾರೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ 1991ರಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿ, ಅಲ್ಲಿಂದ ಇಲ್ಲಿಯವರೆಗೂ ಸೋಲು ಕಂಡಿರಲಿಲ್ಲ. ಆದರೆ, ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಕಾಂಗ್ರೆಸ್ ಖಾತೆಗೆ ಗೆಲುವು ತಂದು ಕೊಟ್ಟಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಎಸ್ಸಿ ಮೀಸಲು ಕ್ಷೇತ್ರವಾದ ಇಲ್ಲಿ ಬಿಜೆಪಿಯ ಅಭ್ಯರ್ಥಿ ಬಾಲರಾಜ್ ಸೋಲನುಭವಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಣದಲ್ಲಿದ್ದರು. ಆದರೆ, ಹಿರಿಯ ರಾಜಕಾರಣಿ ಜಗದೀಶ್ ಶೆಟ್ಟರ್ ಅವರ ವಿರುದ್ಧ ಸೋಲು ಕಂಡಿದ್ದಾರೆ.

ಬಾಗಲಕೋಟೆಯಲ್ಲಿ ಸತತ ಸೋಲಿನಿಂದಾಗಿ ಕಾಂಗ್ರೆಸ್ ಸಚಿವ ಶಿವಾನಂದ ಪಾಟೀಲ್ ಪುತ್ರಿ, ಯುವ ಮುಖ ಸಂಯಕ್ತಾ ಪಾಟೀಲ್ (Samyukta Shivanand Patil) ಅವರನ್ನು ಕಣಕ್ಕೆ ಇಳಿಸಿತ್ತು. ಆದರೆ, ಸಂಯುಕ್ತ ಸೋಲು ಅನುಭವಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಮತಗಳಿಂದ ಸೋತಿದ್ದ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಲೋಕಸಭೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದಾರೆ.

Tags: ElectionKarnatakalokasabha election
Previous Post

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಮುಖಭಂಗ ! ವರ್ಕೌಟ್ ಆಗಲಿಲ್ವಾ ರಾಮಮಂದಿರ ಅಸ್ತ್ರ ?!

Next Post

ಎರಡು ಕ್ಷೇತ್ರದಲ್ಲೂ ಭರ್ಜರಿ ಗೆಲುವು ಕಂಡ ರಾಹುಲ್ ಗಾಂಧಿ ! ಚೇಂಗ್ ಆಯ್ತಾ ರಾಗಾ ನಸೀಬು ?!

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಇಂದು ರಾಜ್ಯದಲ್ಲಿ ರಾಹುಲ್ ಅಬ್ಬರ.. ಕೆಲವೇ ಕ್ಷಣಗಳಲ್ಲಿ ಮತಬೇಟೆ..

ಎರಡು ಕ್ಷೇತ್ರದಲ್ಲೂ ಭರ್ಜರಿ ಗೆಲುವು ಕಂಡ ರಾಹುಲ್ ಗಾಂಧಿ ! ಚೇಂಗ್ ಆಯ್ತಾ ರಾಗಾ ನಸೀಬು ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada