• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಕಿಮ್ಮನೆ ನನ್ನ ನಡುವೆ ಟಿಕೆಟ್ ಶೀಥಲ ಸಮರವಷ್ಟೇ ಎಂದ ಆರ್ ಎಂ ಮಂಜುನಾಥ್ ಗೌಡ

Any Mind by Any Mind
February 6, 2023
in ಇತರೆ / Others, ಇದೀಗ, ರಾಜಕೀಯ
0
ಕಿಮ್ಮನೆ ನನ್ನ ನಡುವೆ ಟಿಕೆಟ್ ಶೀಥಲ ಸಮರವಷ್ಟೇ ಎಂದ ಆರ್ ಎಂ ಮಂಜುನಾಥ್ ಗೌಡ
Share on WhatsAppShare on FacebookShare on Telegram

ADVERTISEMENT

ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಈ ತನಕ ಸಾಂಪ್ರದಾಯಿಕ ಎದುರಾಳಿಗಳಿಂದ ಪ್ರಚುರದಲ್ಲಿತ್ತು. ಕಾಂಗ್ರೆಸ್ ಹಾಗೂ ಬಿಜೆಪಿ ಹಿರಿಯ ಮುಖಂಡರ ನಡುವಷ್ಟೇ ಪೈಪೋಟಿ ಇತ್ತು. ಕಾಂಗ್ರೆಸ್ ಕಿಮ್ಮನೆ ರತ್ನಾಕರ್ ಮತ್ತು ಬಿಜೆಪಿ ಹಾಲಿ ಮಂತ್ರಿ ಆರಗ ಜ್ಞಾನೇಂದ್ರ ನಡುವೆ ಸೋಲು ಗೆಲುವಿನ ಲೆಕ್ಕಾಚಾರವಿತ್ತು ಆದ್ರೆ ಈಗ ಎಲ್ಲಾ ಕಡೆಯಂತೆ ತೀರ್ಥಹಳ್ಳಿಯಲ್ಲೂ ಸಹ ಕಾಂಗ್ರೆಸ್ ಬಣ ಆರಂಭವಾಗಿದೆ. ಅದರಲ್ಲೂ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಆರ್ ಎಂ ಮಂಜುನಾಥ್ ಗೌಡ ಕಿಮ್ಮನೆಗೆ ತಲೆನೋವಾಗಿದ್ದಾರೆ. ಕಳೆದ ವರ್ಷ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮಂಜುನಾಥ್ ಗೌಡ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಟಿಕೆಟ್ ಬೇಕು ಎಂದು ಲಾಭಿ ಮಾಡುತ್ತಿದ್ದಾರೆ. ಅವೆಲ್ಲದಕ್ಕೂ ಇದು ಉತ್ತರ ನೀಡಿದ್ದಾರೆ. ಹೌದು ನಾನೂ ಕೂಡ ಆಕಾಂಕ್ಷಿ ಆದರೆ ಟಿಕೆಟ್ ಯಾರಿಗೇ ನೀಡಿದರೂ ಕೆಲಸ ಮಾಡ್ತೀನಿ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿ ಮೊದಲು ತೀರ್ಥಹಳ್ಳಿ ಶಾಸಕ, ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ವಿರುದ್ಧ ಹರಿಹಾಯ್ದರು.

ಗೃಹ ಸಚಿವರು ಗೃಹ ಇಲಾಖೆಯನ್ನ ಇಷ್ಟು ಸರಳ ಮಾಡಿದರಲ್ಲ..! ಗೃಹ ಸಚಿವರು ವಾರವಿಡೀ ತೀರ್ಥಹಳ್ಳಿಯಲ್ಲಿ ಕೂತುಕೊಂಡು ಬಿಡುತ್ತಾರೆ. ಈ ಸಚಿವಾಲಯವನ್ನು ಇಷ್ಟು ಅದ್ಭುತವಾಗಿ ನಿರ್ವಹಿಸಿರುವುದನ್ನು ನಾನು ಈತನಕ ನೋಡಿಲ್ಲ ಎಂದು ವ್ಯಂಗ್ಯವಾಡಿದರು.

ದೇವೇಗೌಡರು ಪ್ರಧಾನ ಮಂತ್ರಿ ಆದಾಗ ಹಾಸನದಲ್ಲಿ ಹೋಟೆಲ್,ಪೆಟ್ರೋಲ್ ಬಂಕ್ ಉದ್ಘಾಟನೆಗೆ ಬರ್ತಾರೆ ಅಂತ ಆಡ್ಕೊಳ್ತಿದ್ರು. ಆದ್ರೆ ತೀರ್ಥಹಳ್ಳಿ ಮಟ್ಟಿಗೆ ನಾನು ಈ ವಿಷಯಗಳನ್ನು ಹೇಳಬಾರದು, ಯಾರು ಅಂದು ಟೀಕೆ ಮಾಡುತ್ತಿದ್ದರೋ ,ಅದನ್ನು ಮೀರಿ ಈಗ ಬಿಜೆಪಿ ಸಚಿವರೇ ಸ್ಥಳೀಯ ಹೀಗಿದ್ದಾರೆ. ಇದೊಂದು ನಾಚಿಕೆಗೇಡಿನ ಪರಿಸ್ಥಿತಿ.

ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಈ ತನಕ ಸಾಂಪ್ರದಾಯಿಕ ಎದುರಾಳಿಗಳಿಂದ ಪ್ರಚುರದಲ್ಲಿತ್ತು. ಕಾಂಗ್ರೆಸ್ ಹಾಗೂ ಬಿಜೆಪಿ ಹಿರಿಯ ಮುಖಂಡರ ನಡುವಷ್ಟೇ ಪೈಪೋಟಿ ಇತ್ತು. ಕಾಂಗ್ರೆಸ್ ಕಿಮ್ಮನೆ ರತ್ನಾಕರ್ ಮತ್ತು ಬಿಜೆಪಿ ಹಾಲಿ ಮಂತ್ರಿ ಆರಗ ಜ್ಞಾನೇಂದ್ರ ನಡುವೆ ಸೋಲು ಗೆಲುವಿನ ಲೆಕ್ಕಾಚಾರವಿತ್ತು ಆದ್ರೆ ಈಗ ಎಲ್ಲಾ ಕಡೆಯಂತೆ ತೀರ್ಥಹಳ್ಳಿಯಲ್ಲೂ ಸಹ ಕಾಂಗ್ರೆಸ್ ಬಣ ಆರಂಭವಾಗಿದೆ. ಅದರಲ್ಲೂ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಆರ್ ಎಂ ಮಂಜುನಾಥ್ ಗೌಡ ಕಿಮ್ಮನೆಗೆ ತಲೆನೋವಾಗಿದ್ದಾರೆ. ಕಳೆದ ವರ್ಷ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮಂಜುನಾಥ್ ಗೌಡ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಟಿಕೆಟ್ ಬೇಕು ಎಂದು ಲಾಭಿ ಮಾಡುತ್ತಿದ್ದಾರೆ. ಅವೆಲ್ಲದಕ್ಕೂ ಇದು ಉತ್ತರ ನೀಡಿದ್ದಾರೆ. ಹೌದು ನಾನೂ ಕೂಡ ಆಕಾಂಕ್ಷಿ ಆದರೆ ಟಿಕೆಟ್ ಯಾರಿಗೇ ನೀಡಿದರೂ ಕೆಲಸ ಮಾಡ್ತೀನಿ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿ ಮೊದಲು ತೀರ್ಥಹಳ್ಳಿ ಶಾಸಕ, ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ವಿರುದ್ಧ ಹರಿಹಾಯ್ದರು.

ಗೃಹ ಸಚಿವರು ಗೃಹ ಇಲಾಖೆಯನ್ನ ಇಷ್ಟು ಸರಳ ಮಾಡಿದರಲ್ಲ..! ಗೃಹ ಸಚಿವರು ವಾರವಿಡೀ ತೀರ್ಥಹಳ್ಳಿಯಲ್ಲಿ ಕೂತುಕೊಂಡು ಬಿಡುತ್ತಾರೆ. ಈ ಸಚಿವಾಲಯವನ್ನು ಇಷ್ಟು ಅದ್ಭುತವಾಗಿ ನಿರ್ವಹಿಸಿರುವುದನ್ನು ನಾನು ಈತನಕ ನೋಡಿಲ್ಲ ಎಂದು ವ್ಯಂಗ್ಯವಾಡಿದರು.

ದೇವೇಗೌಡರು ಪ್ರಧಾನ ಮಂತ್ರಿ ಆದಾಗ ಹಾಸನದಲ್ಲಿ ಹೋಟೆಲ್,ಪೆಟ್ರೋಲ್ ಬಂಕ್ ಉದ್ಘಾಟನೆಗೆ ಬರ್ತಾರೆ ಅಂತ ಆಡ್ಕೊಳ್ತಿದ್ರು. ಆದ್ರೆ ತೀರ್ಥಹಳ್ಳಿ ಮಟ್ಟಿಗೆ ನಾನು ಈ ವಿಷಯಗಳನ್ನು ಹೇಳಬಾರದು, ಯಾರು ಅಂದು ಟೀಕೆ ಮಾಡುತ್ತಿದ್ದರೋ ,ಅದನ್ನು ಮೀರಿ ಈಗ ಬಿಜೆಪಿ ಸಚಿವರೇ ಸ್ಥಳೀಯ ಹೀಗಿದ್ದಾರೆ. ಇದೊಂದು ನಾಚಿಕೆಗೇಡಿನ ಪರಿಸ್ಥಿತಿ.

Tags: ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕೋಲಾರದ ಮಾಲೂರಿನಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಪ್ರಚಾರಕ್ಕಾಗಿ ಗಿಫ್ಟ್ ಪಾಲಿಟಿಕ್ಸ್

Next Post

ನವಗ್ರಹ ಯಾತ್ರೆ, ಸಿ.ಡಿ ಸಂಕಲ್ಪ.. ಶೃಂಗೇರಿ ಮಠ ಧ್ವಂಸ.. ಮರಾಠಿಯ ಪೇಶ್ವೆ ಬ್ರಾಹ್ಮಣ..!

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
Next Post
ನವಗ್ರಹ ಯಾತ್ರೆ, ಸಿ.ಡಿ ಸಂಕಲ್ಪ.. ಶೃಂಗೇರಿ ಮಠ ಧ್ವಂಸ.. ಮರಾಠಿಯ ಪೇಶ್ವೆ ಬ್ರಾಹ್ಮಣ..!

ನವಗ್ರಹ ಯಾತ್ರೆ, ಸಿ.ಡಿ ಸಂಕಲ್ಪ.. ಶೃಂಗೇರಿ ಮಠ ಧ್ವಂಸ.. ಮರಾಠಿಯ ಪೇಶ್ವೆ ಬ್ರಾಹ್ಮಣ..!

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada