• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಹಿಂದೂಗಳು ಇರುವ ದೇವಸ್ಥಾನ, ಛತ್ರಗಳಲ್ಲಿ ಗುಂಪು ಕಟ್ಟಿಕೊಂಡು ಯಾಕೆ SIR ಅರ್ಜಿ ತುಂಬುತ್ತಿಲ್ಲ?”

ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಪ್ರಾಬಲ್ಯ ಇರುವ ಬೂತ್‌ಗಳಲ್ಲಿ ಬಿಜೆಪಿಗೆ ನೂರು ಮತ ಬಂದಿದ್ದೀಯಾ? : ಪ್ರತಾಪ್‌ ಸಿಂಹ ಪ್ರಶ್ನೆ..

ಪ್ರತಿಧ್ವನಿ by ಪ್ರತಿಧ್ವನಿ
July 6, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
Pratap Simha Vs Priyank Kharge On SIR

Pratap Simha Vs Priyank Kharge On SIR

Share on WhatsAppShare on FacebookShare on Telegram

ಮೈಸೂರು : ದೇಶದಲ್ಲಿಎಸ್ ಐ ಆರ್ ವಿರೋಧಿಸಿದ್ದ ಮಮತಾ ಬ್ಯಾನರ್ಜಿಯನ್ನು ಜನ ತಿಪ್ಪೆಗೆ ಎಸೆದಿದ್ದಾರೆ. ಇಲ್ಲಿನ ಎನ್.ಆರ್. ಕ್ಷೇತ್ರದಲ್ಲಿ ಖಾಲಿ ಸೈಟ್ ನಲ್ಲಿ 20 ಮತದಾರರಿದ್ದರು. ಚುನಾವಣೆ ಹಿಂದಿನ ದಿನ ಕವರ್ ಕೊಡಲು ಕಾಂಗ್ರೆಸ್ ನವರು ಬರುತ್ತಿದ್ದರು. ಈಗ ಇದ್ದಕ್ಕಿದ್ದಂತೆ ಎದ್ದು ಕೂತಿದ್ದಾರೆ, ಬಿಎಲ್‌ಓಗಳನ್ನೆ ಮಸೀದಿಗೆ ಕರೆಸಿ ಯಾಕೆ ಅರ್ಜಿ ತುಂಬಿಸುತ್ತಿದ್ದಿರಿ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ್‌ ಕಿಡಿಕಾರಿದ್ದಾರೆ.

ADVERTISEMENT
H D Kumarasway : "ಸರ್ಕಾರ ಎಲ್ಲಿ ಜಾಗೃತಿ ಮೂಡಿಸುತ್ತಿದೆ?, ಅಕ್ರಮವಾಗಿ SIR ಮಾಡುವುದು ಜಾಗೃತಿಯೇ?" #pratidhvani

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ಚೌಟ್ರಿ, ಮಸೀದಿಗಳಿಗೆ ಕರೆಸಿ ಅರ್ಜಿ ತುಂಬಿದರೆ ಅನಧಿಕೃತ ಮತದಾರರು ಸೇರುತ್ತಾರೆ. ಹಿಂದೂಗಳು ಇರುವ ಕಡೆ ಯಾಕೆ ದೇವಸ್ಥಾನಗಳಲ್ಲಿ, ಛತ್ರಗಳಲ್ಲಿ ಗುಂಪು ಕಟ್ಟಿಕೊಂಡು ಅರ್ಜಿ ತುಂಬುತ್ತಿಲ್ಲ?ಮುಸ್ಲಿಮರು ಹೆಚ್ಚಾಗಿ ಇರುವ ಕಡೆ ಯಾಕೆ ಗುಂಪಾಗಿ ಅರ್ಜಿ ತುಂಬುತ್ತಿದ್ದಾರೆ. ಇವತ್ತಿನ ಸಿಎಂ ಧಮ್ಕಿ ಹಾಕಿಯೆ ಕೆಲಸ ಮಾಡಿಸುತ್ತಾರೆ. ಬಿಎಲ್‌ಓಗಳ ಮೇಲೆ ಸರ್ಕಾರ ಒತ್ತಡ ಹೇರಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಗೃಹ ಸಚಿವರಿಗೆ ಎಸ್ ಐ ಆರ್ (Special Intensive Revision) ಎಂಬುದು ಅವರ ವಿದ್ಯಾರ್ಹತೆ ಮೀರಿದ ವಿಚಾರ ಆಗಿದೆ. ನಕಲಿ ಮತದಾರರನ್ನು ನಂಬಿಕೊಂಡೇ ಕಾಂಗ್ರೆಸ್ ಇದೆ‌. ಸಂಸದ ಯದುವೀರ ಮಹಾರಾಜರು ಎಸ್ ಐ ಅರ್ ಬಗ್ಗೆ ಧ್ವನಿ ಎತ್ತಿದ್ದಾರೆ. ಕೆಲವು ಜನರು ನಾವು ವೋಟ್ ಹಾಕಿಲ್ವಾ ಎಂದು ಯದುವೀರ ವಿರುದ್ದವಾಗಿ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಪ್ರಾಬಲ್ಯ ಇರುವ ಬೂತ್‌ಗಳಲ್ಲಿ ಬಿಜೆಪಿಗೆ ನೂರು ಮತ ಬಂದಿದ್ದೀಯಾ? ಕಾಂಗ್ರೆಸ್ ಅಭ್ಯರ್ಥಿಗೆ ಲಕ್ಷ ಮತ ಹಾಕಿದ್ದೀರಾ ಎಂದು ಪರೋಕ್ಷವಾಗಿ ಮುಸ್ಲಿಂರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಗೆ ನಾವು ವೋಟು ಹಾಕಿದ್ದೇವೆ ಅಂದ್ರೆ ಎಲ್ಲಿ ಹೋಯ್ತು ವೋಟು ? ಈ ರೀತಿ ಸುಳ್ಳು ಹೇಳಿಕೆಯನ್ನು ಬಿಡಿ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಟೀಕಾ ಪ್ರಹಾರ ಮಾಡಿದ್ದಾರೆ.

Tags: bjp karnatakaBLOBooth Level Officerscongress karnatakaElection Commission of IndiaGovernment of IndiaKarnataka PoliticsMP Yaduveer WodeyarPratap SimhaPratidhvaniRSSSIRSpecial Intensive Revision
Previous Post

ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಹರಕೆ ಕುರಿ ಮಾಡ್ತಿದ್ದಾರೆ: ಬಿ.ಕೆ ಹರಿಪ್ರಸಾದ್‌

Related Posts

ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಹರಕೆ ಕುರಿ ಮಾಡ್ತಿದ್ದಾರೆ: ಬಿ.ಕೆ ಹರಿಪ್ರಸಾದ್‌
Top Story

ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಹರಕೆ ಕುರಿ ಮಾಡ್ತಿದ್ದಾರೆ: ಬಿ.ಕೆ ಹರಿಪ್ರಸಾದ್‌

by ಪ್ರತಿಧ್ವನಿ
July 6, 2026
0

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆನಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರು ರಾಜ್ಯ ಚುನಾವಣಾ...

Read moreDetails
ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತ ಭಾಗಿ: ಕೃತಜ್ಞತೆ ಸಲ್ಲಿಸಿದ ಇರಾನ್‌

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತ ಭಾಗಿ: ಕೃತಜ್ಞತೆ ಸಲ್ಲಿಸಿದ ಇರಾನ್‌

July 6, 2026
ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ರಾಜ್ಯ ಸರ್ಕಾರ ಸಂಚು: ಕುಮಾರಸ್ವಾಮಿ ಆರೋಪ

ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ರಾಜ್ಯ ಸರ್ಕಾರ ಸಂಚು: ಕುಮಾರಸ್ವಾಮಿ ಆರೋಪ

July 6, 2026
SIR Arena Fight

SIR ಅಖಾಡದಲ್ಲಿ ಏಟಿಗೆ ಎದಿರೇಟು : ದೋಸ್ತಿಗಳ ಮಾಸ್ಟರ್‌ ಸ್ಟ್ರೋಕ್‌ಗೆ ಪ್ಲಾಫ್‌ ಆಗುತ್ತಾ ಕಾಂಗ್ರೆಸ್‌ ಪ್ಲ್ಯಾನ್..?

July 6, 2026
Mohanlal: ನಟ ಮೋಹನ್‌ ಲಾಲ್‌ ಬಳಿ 10 ಆನೆ ದಂತ, 13 ದಂತದ ಮೂರ್ತಿ ಇವೆಯಂತೆ!

Mohanlal: ನಟ ಮೋಹನ್‌ ಲಾಲ್‌ ಬಳಿ 10 ಆನೆ ದಂತ, 13 ದಂತದ ಮೂರ್ತಿ ಇವೆಯಂತೆ!

July 6, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada