• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅನ್ಯಾಯದ ವಿರುದ್ಧ ದಲಿತ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ : ಸಿದ್ದರಾಮಯ್ಯ ಪ್ರಶ್ನೆ

Any Mind by Any Mind
July 23, 2022
in ಕರ್ನಾಟಕ
0
ಅನ್ಯಾಯದ ವಿರುದ್ಧ ದಲಿತ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ : ಸಿದ್ದರಾಮಯ್ಯ ಪ್ರಶ್ನೆ
Share on WhatsAppShare on FacebookShare on Telegram

ಬಜೆಟ್‌ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾದ ಹಣದಲ್ಲಿ ಕಡಿಮೆ ಮಾಡಲಾಗಿದೆ. ಇರುವ ಹಣವನ್ನು ಬೇರೆ ಯೋಜನೆಗೆ ವರ್ಗಾಯಿಸಲಾಗಿದೆ. ಆದರೂ ದಲಿತ ಸಮುದಾಯಕ್ಕೆ ಅನ್ಯಾಯ ಆಗುತ್ತಿದ್ದರೂ ದಲಿತ ಶಾಸಕರು ಮತ್ತು ಸಂಸದರು ಮೌನವಾಗಿರುವುದಕ್ಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ADVERTISEMENT

ಮೈಸೂರಿನಲ್ಲಿ ಶನಿವಾರ “ಸಿದ್ದರಾಮಯ್ಯ ಆಡಳಿತ: ನೀತಿ ನಿರ್ಧಾರಗಳು” ಪುಸ್ತಕ ಬಿಡುಗಡೆ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಅನ್ಯಾಯ ಆಗಿದ್ದರೂ ಅದರ ನಾಯಕರು ಮೌನವಾಗಿದ್ದರೆ. ಹಾಗಿದ್ದರೂ ಅವರಿಗೆ ಯಾಕೆ ಜಿಂದಾಬಾದ್‌ ಎಂದು ಘೋಷಣೆ ಕೂಗುತ್ತಿರಿ ಎಂದು ಪ್ರಶ್ನಿಸಿದರು.

ದಲಿತ ಸಮುದಾಯದಿಂದ ನಾಯಕರಿಗೆ ಗೌರವ ಕೊಡೋಣ. ಆದರೆ ಅವರು ತಮ್ಮ ಸಮುದಾಯಕ್ಕೆ ಅನ್ಯಾಯ ಆಗುತ್ತಿದ್ದರೂ ಧ್ವನಿ ಎತ್ತುತ್ತಿಲ್ಲ ಎಂದಾಗ ಅವರನ್ನು ಪ್ರಶ್ನಿಸುವುದು ಬಿಟ್ಟು ಜಿಂದಾಬಾದ್‌ ಎಂದು ಹೇಳುವುದು ಸರಿಯೇ? ಎಂದು ಪ್ರಶ್ನಿಸಿದರು.

ಬಜೆಟ್‌ ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಕನಿಷ್ಠ ೪೦ ಸಾವಿರ ಕೋಟಿ ರೂ. ಮೀಸಲಿಡಬೇಕಿತ್ತು. ಆದರೆ ಈಗ ಇರುವುದು ೨೬ ಸಾವಿರ ಕೋಟಿ ರೂ. ಮಾತ್ರ. ಸುಮಾರು ೧೬ ಸಾವಿರ ಕೋಟಿ ರೂ. ಕಡಿತ ಮಾಡಲಾಗಿದೆ. ದಲಿತ ಸಮುದಾಯಕ್ಕೆ ಮೀಸಲಿಟ್ಟ ಹಣ ಬೇರೆ ಇಲಾಖೆ ಬಳಸುವಂತಿಲ್ಲ ಎಂಬ ಕಾನೂನು ಇದ್ದರೂ ೭೭೮೫ ಕೋಟಿ ರೂ.ವನ್ನು ಬೇರೆ ಕಡೆ ವರ್ಗ ಮಾಡಲಾಗಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಗುತ್ತಿಗೆಯಲ್ಲೂ ಮೀಸಲಾತಿ ನೀಡಿದೆವು. ಈ ಬಗ್ಗೆ ಕಾನೂನು ತಂದ ನಮ್ಮ ಸರಕಾರ ದೇಶದಲ್ಲೇ ಮೊದಲು. ಈಗಲೂ ಕರ್ನಾಟಕ ಬಿಟ್ಟು ದೇಶದ ಯಾವುದೇ ರಾಜ್ಯದಲ್ಲೂ ಜಾರಿಗೆ ತಂದಿಲ್ಲ. ಆದರೂ ದಲಿತ ಸಮುದಾಯಗಳು ಕಾಂಗ್ರೆಸ್‌ ಸರಕಾರವನ್ನು ಕಡೆಗಣಿಸಿದವು ಎಂದರು.

ನಾವು ಹಿಂದೂ ವಿರೋಧಿ ಅಂತೆ. ನಾನು ಯಾವಾಗ ಹಿಂದೂ ವಿರೋಧಿ ಕೆಲಸ ಮಾಡಿದ್ದೇನೆ. ಅಂದರೆ ನೀವು ಮುಸ್ಲಿಂ ಪರ ಅಂತೆ. ಸಂವಿಧಾನ ಆಶಯದಂತೆ ನಾನು ಕೆಲಸ ಮಾಡಿದ್ದೇನೆ. ಮಾಡುತ್ತೇನೆ. ಹಾಗೆ ಮಾಡಿದರೆ ಹಿಂದೂ ವಿರೋಧಿ ಹೇಗೆ ಆಗುತ್ತದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಪಠ್ಯಪುಸ್ತಕದಲ್ಲಿ ಸಂವಿಧಾನ ಶಿಲ್ಪಿ ಎಂಬ ಹೆಸರೇ ತೆಗೆದು ಹಾಕಿದರು. ಇದನ್ನು ಕೂಡ ಯಾರೂ ಪ್ರತಿಭಟಿಸಲಿಲ್ಲ. ಜನರು ಯಾವುದು ಸರಿ ಯಾವುದು ತಪ್ಪು ಎಂಬುದನ್ನು ಆಲೋಚಿಸುವ ಶಕ್ತಿ ಕಳೆದುಕೊಂಡಿದ್ದಾರೆಯೇ ಎಂಬ ಅನುಮಾನ ಕಾಡತೊಡಗಿದೆ ಎಂದು ಅವರು ವಿಷಾದಿಸಿದರು.

ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪುಸ್ತಕವನ್ನು ಬಿಡುಗಡೆ ಮಾಡಿದರು.  ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಸೋಮನಾಥ ಸ್ವಾಮೀಜಿ, ಶ್ರೀ ಶಿವಾನಂದಪುರಿ ಸ್ವಾಮೀಜಿ, ಮಾಜಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಬಿ.ಎಲ್. ಶಂಕರ್ ಸೇರಿದಂತೆ ಅನೇಕ ಗಣ್ಯರು ಸೇರಿದಂತೆ ಸಿದ್ದರಾಮಯ್ಯ ಅವರ ಆಪ್ತ ಬಳಗ  ಸಮಾರಂಭದಲ್ಲಿ ಹಾಜರಿದ್ದರು.

Previous Post

ಬರ್ತಡೆ ಸ್ಪಾರ್ಕರ್ ತಯಾರಿಕಾ ಘಟಕದಲ್ಲಿ ಬೆಂಕಿ ಆಕಸ್ಮಿಕ: 8 ಕಾರ್ಮಿಕರಿಗೆ ಗಾಯ

Next Post

ವಿಶಿಷ್ಟ ಕಂಠದ ಮಧುರ ಗಾಯಕ ಭೂಪಿಂದರ್ ಸಿಂಗ್

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ವಿಶಿಷ್ಟ ಕಂಠದ ಮಧುರ ಗಾಯಕ ಭೂಪಿಂದರ್ ಸಿಂಗ್

ವಿಶಿಷ್ಟ ಕಂಠದ ಮಧುರ ಗಾಯಕ ಭೂಪಿಂದರ್ ಸಿಂಗ್

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada