• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಧಿವೇಶನದ ನಡುವೆ ದಿಲ್ಲಿಗೆ ಓಡಿದ್ಯಾಕೆ ಡಿ.ಕೆ ಸಾಹೇಬ್ರು..?

ಕೃಷ್ಣ ಮಣಿ by ಕೃಷ್ಣ ಮಣಿ
March 18, 2025
in ಕರ್ನಾಟಕ, ರಾಜಕೀಯ
0
ಅಧಿವೇಶನದ ನಡುವೆ ದಿಲ್ಲಿಗೆ ಓಡಿದ್ಯಾಕೆ ಡಿ.ಕೆ ಸಾಹೇಬ್ರು..?
Share on WhatsAppShare on FacebookShare on Telegram

ರಾಜ್ಯ ಬಜೆಟ್​ ಅಧಿವೇಶನದ ನಡುವೆ ಡಿ.ಕೆ ಶಿವಕುಮಾರ್ ದಿಢೀರ್​ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಡಿಸಿಎಂ ಡಿ.ಕೆ ಶಿವಕುಮಾರ್. ಬೆಳಗ್ಗೆ 7 ಗಂಟೆಗೆ ಕೆಂಪೇಗೌಡ ಏರ್‌ಪೋರ್ಟ್‌ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿ ಮಾಡಲಿರುವ ಡಿ.ಕೆ ಶಿವಕುಮಾರ್​, ಬೆಳಗ್ಗೆ 11ಗಂಟೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ರಾಜ್ಯದ ನಿರಾವರಿ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಮಾತುಕತೆ ಮಾಡಲಿದ್ದು, ಜಲಶಕ್ತಿ ಸಚಿವರ ಭೇಟಿ ಬಳಿಕ ಇನ್ನೂ ಕೆಲವು ಕೇಂದ್ರ ಸಚಿವರನ್ನ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ADVERTISEMENT

ಜಲಸಂಪನ್ಮೂಲ ಇಲಾಖೆ ಕೆಲಸದ ಮೇಲೆ ದೆಹಲಿಗೆ ತೆರಳುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್​​, ಅ ಬಳಿಕ ಕಾಂಗ್ರೆಸ್​ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಇನ್ನು ಇವತ್ತು ದೆಹಲಿಯಲ್ಲೇ ವಾಸ್ತವ್ಯ ಹೂಡಲಿರೋ ಡಿಸಿಎಂ ಡಿ.ಕೆ ಶಿವಕುಮಾರ್ ಸಾಕಷ್ಟು ಚರ್ಚೆ ನಡೆಸುವ ಸಲುವಾಗಿ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ಎರಡೂವರೆ ವರ್ಷದ ಬಳಿಕ ಸಿಎಂ ಸ್ಥಾನವನ್ನು ಬಿಟ್ಟುಕೊಡಬೇಕು. ಆದರೆ ಸಿಎಂ ಐದು ವರ್ಷವೂ ನಾನೇ ಸಿಎಂ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಹೈಕಮಾಂಡ್​ ನಾಯಕರು ಎದುರು ಕೊಟ್ಟ ಮಾತಿನಂತೆ ನಡೆದುಕೊಳ್ತಿಲ್ಲ ಎಂದು ದೂರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಇನ್ನೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಬಳಿ ಒಳಮೀಸಲಾತಿ ವಿಚಾರವನ್ನು ಸೃಷ್ಟಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುವಂತೆ ಕೆಲವು ನಾಯಕರು ಮಾಡುತ್ತಿದ್ದಾರೆ. ಉದ್ದೇಶ ಪೂರ್ವಕವಾಗಿಯೇ ತನ್ನ ಬೆಂಬಲಿಗರನ್ನು ಮುಂದೆ ಬಿಟ್ಟು ತಮಾಷೆ ನೋಡುವ ಕೆಲಸ ಮಾಡಲಾಗ್ತಿದೆ ಎಂದು ಡಾ ಜಿ ಪರಮೇಶ್ವರ್​ ವಿರುದ್ಧ ದೂರು ಕೊಡುವ ಸಾಧ್ಯತೆಯೂ ಇದೆ ಎಂದು ದೆಹಲಿ ಮೂಲಗಳು ಪ್ರಸ್ತಾಪಿಸುತ್ತಿವೆ. ಇನ್ನು ಗೋಲ್ಡ್​ ಸ್ಮಗ್ಲಿಂಗ್​ ಕೇಸ್​ನಲ್ಲೂ ಇಬ್ಬರು ಸಚಿವರು ಭಾಗಿಯಾಗಿರುವ ಬಗ್ಗೆ ಸಾಕಷ್ಟು ದೊಡ್ಡ ಸುದ್ದಿ ಆಗ್ತಿದೆ. ಆ ವಿಚಾರವಾಗಿ ಯಾವ ಮಿನಿಸ್ಟರ್ಸ್​​ ಅನ್ನೋ ಬಗ್ಗೆ ಹೈಕಮಾಂಡ್​ ನಾಯಕರಿಗೆ ಮನವರಿಕೆ ಮಾಡಿಕೊಟ್ಟು ರಾಜೀನಾಮೆ ಪಡೆದು ಸರ್ಕಾರದ ಗೌರವ ಉಳಿಸಿಕೊಳ್ಳಲು ಅನುಮತಿ ಪಡೆದು ಬರ್ತಾರೆ ಅನ್ನೋ ಮಾಹಿತಿಯೂ ಹರಿದಾಡ್ತಿದೆ.

Previous Post

ಒಳಮೀಸಲಾತಿ ಪುಕಪುಕ.. ಮಿಡ್​ ನೈಟ್​ ಮೀಟಿಂಗ್​ ರಹಸ್ಯ ಏನು..?

Next Post

ಹನಿಟ್ರ್ಯಾಪ್​ ಬಲೆಯಲ್ಲಿ ಸಿಕ್ಕಿಬಿದ್ದ ರಾಜ್ಯದ ಪ್ರಭಾವಿ ಸಚಿವರು..

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಹನಿಟ್ರ್ಯಾಪ್​ ಬಲೆಯಲ್ಲಿ ಸಿಕ್ಕಿಬಿದ್ದ ರಾಜ್ಯದ ಪ್ರಭಾವಿ ಸಚಿವರು..

ಹನಿಟ್ರ್ಯಾಪ್​ ಬಲೆಯಲ್ಲಿ ಸಿಕ್ಕಿಬಿದ್ದ ರಾಜ್ಯದ ಪ್ರಭಾವಿ ಸಚಿವರು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada