• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಾಹುಕಾರ್​ ಮನೆಗೆ ಡಿ.ಕೆ ಸುರೇಶ್​ ಓಡೋಡಿ ಬಂದಿದ್ಯಾಕೆ..?

ಕೃಷ್ಣ ಮಣಿ by ಕೃಷ್ಣ ಮಣಿ
February 28, 2025
in ಕರ್ನಾಟಕ, ರಾಜಕೀಯ
0
ಸಾಹುಕಾರ್​ ಮನೆಗೆ ಡಿ.ಕೆ ಸುರೇಶ್​ ಓಡೋಡಿ ಬಂದಿದ್ಯಾಕೆ..?
Share on WhatsAppShare on FacebookShare on Telegram

ಬೆಳಗಾವಿ ಸಾಹುಕಾರ್​ ಮನೆಗೆ ಮಾಜಿ ಸಂಸದ ಡಿ.ಕೆ ಸುರೇಶ್ ಓಡೋಡಿ ಬಂದಿದ್ದಾರೆ.. ಕೊಯಮತ್ತೂರಿನಲ್ಲಿ ಡಿ.ಕೆ ಶಿವಕುಮಾರ್​ ಹಾಗು ಅಮಿತ್​ ಷಾ ವೇದಿಕೆ ಹಂಚಿಕೊಂಡ ಬೆನ್ನಲ್ಲೇ ಸತೀಶ್​ ಜಾರಕಿಹೊಳಿ ಮನೆಗೆ ಬಂದಿರುವುದು ಭಾರೀ ಕುತೂಹಲಕ್ಕೂ ಕಾರಣವಾಗಿದೆ.

ADVERTISEMENT

ಬೆಂಗಳೂರಿನ ಗಾಲ್ಫ್ ಲಿಂಕ್ ರಸ್ತೆಯಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.. ಕೆಲವೇ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಬದಲಾವಣೆಗೆ ಸತೀಶ್​ ಜಾರಕಿಹೊಳಿ ಪಟ್ಟು ಹಿಡಿದಿದ್ದರು. ಇದ್ರ ಬೆನ್ನಲ್ಲೇ ಡಿ.ಕೆ.ಸುರೇಶ್ ಭೇಟಿ ಕುತೂಹಲ‌ ಮೂಡಿಸಿದೆ.

ಭೇಟಿ ಬಳಿಕ ಮಾತನಾಡಿ ಮಾಜಿ ಸಂಸದ ಡಿ.ಕೆ.ಸುರೇಶ್, ರಾಮನಗರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲು ಬಂದಿದ್ದೆ ಎಂದಿದ್ದಾರೆ. ನಾನು ಸತೀಶ್ ಅವರ ಮನೆಗೆ ಬರ್ತ ಇರ್ತೇನೆ. ಸತೀಶ್​ ಜಾರಕಿಹೊಳಿ ಅವರ ಮನೆಗೆ ನಾನು ಬಂದು ಭೇಟಿ ಮಾಡಿರೋದು ಹೊಸದೇನಲ್ಲ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆಗೆ ಬಂದಿದ್ದೆ. ಈ ಭೇಟಿ ನನ್ನ ಅವರ ವೈಯಕ್ತಿಕ ಭೇಟಿ ಅಷ್ಟೆ ಎಂದಿದ್ದಾರೆ.

ಪಕ್ಷದ ಒಳಜಗಳ ಬಿಟ್ಟು ಒಟ್ಟುಗೂಡಿಸುವ ವಿಚಾರದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಅದೆಲ್ಲಾ ಹಿರಿಯ ತೀರ್ಮಾನ ತೆಗೆದುಕೊಳ್ಳುತ್ತಾರೆ . ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ‌ ಮಾತನಾಡಿ, ಸಾಮಾನ್ಯವಾಗಿ ಅವ್ರು ನಮ್ಮ ಮನೆಗೆ ಬರ್ತಿರ್ತಾರೆ. ಈ ಭೇಟಿ ಏನು ಹೊಸದೇನಲ್ಲ. ಎಲ್ಲರು ಬರ್ತಾರೆ ಅದೇ ರೀತಿ ಸುರೇಶ್ ಬಂದಿದ್ದಾರೆ. ಅವರು ಪದೇ ಪದೇ ಬರ್ತಿರ್ತಾರೆ. ಈ ಬಾರಿ ಕೂಡಾ ಸಾಮಾನ್ಯವಾಗಿ ಭೇಟಿ ನೀಡಿದ್ದಾರೆ ಎಂದಿದ್ದಾರೆ.

HDK ಹಿಂದೆ ಕಸ ನನ್ಮ ಎತ್ತಿಸಿದ್ರು.. ಈಗ ನನ್ಮ 15 ಸಾವಿರ ಕೋಟಿ ಕಿಕ್​ಬ್ಯಾಕ್ ಅಂತವ್ರೆ ಅಂತ ಗುಡುಗಿದ ಡಿಕೆಶಿ

ಪಕ್ಷದ ಒಳಜಗಳ, ಒಟ್ಟುಗೂಡಿಸುವ ಬಗ್ಗೆ ಚರ್ಚೆ ವಿಚಾರದ ಬಗ್ಗೆ ಮಾತನಾಡಿ, ನಾವು ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ. ಕೆಲಸ ಕೊಟ್ಟಾಗ ಒಟ್ಟಾಗಿಯೇ ಮಾಡ್ತೇವೆ ಎಂದು ತೇಪೆ ಸಾರಿಸುವ ಕೆಲಸ ಮಾಡಿದ್ದಾರೆ. ಒಟ್ಟಾರೆ ಕಾಂಗ್ರೆಸ್​ನಲ್ಲಿ ಮಿಂಚಿನ ಸಂಚಾರ ಆಗ್ತಿದೆ ಅನ್ನೋದು ಮಾತ್ರ ರಾಜಕಾರಣ ಬಲ್ಲವರಿಗೆ ಗೊತ್ತಾಗುತ್ತಿದೆ. ಆದರೆ ಏನು ಆ ಮಿಂಚಿನ ಸಂಚಾರ ಅನ್ನೋದು ಇನ್ನು ಕೆಲವೇ ದಿನಗಳಲ್ಲಿ ಬಹಿರಂಗ ಆಗಬೇಕಿದೆ.

Tags: DCM DK ShivakumarDK Shivakumardk shivakumar and satish jarkiholidk shivakumar newsdk shivakumar on satish jarkiholidk shivakumar vs satish jarkiholiramesh jarkiholi vs dk shivakumarSatish JarakiholiSatish Jarkiholisatish jarkiholi and dk shivakumarsatish jarkiholi angry on dk shivakumarsatish jarkiholi latest newssatish jarkiholi newssatish jarkiholi on dk shivakumarsatish jarkiholi vs dk shivakumar
Previous Post

ಹಸಿರು ಉಸಿರಿನ ನಡುವೆ ಅಕ್ಷರ ಬಿತ್ತಿದ ʼ ನಿರಂಜನ ʼ

Next Post

ರಾಜಕೀಯ ಪಗಡೆ ಆಟದ ಬಗ್ಗೆ ಕಾಂಗ್ರೆಸ್​ಗೆ ಭಯ ಶುರು ಆಗಿದ್ಯಾ..?

Related Posts

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
0

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ(Winter Session 2025) ಇಂದು ಮಹತ್ವದ ವಿಧೇಯಕವೊಂದನ್ನು ಅಂಗೀಕಾರ ಮಾಡಲಾಗಿದೆ. ರಾಜ್ಯದಲ್ಲಿ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್‌ ಸರ್ಕಾರ ಮಹತ್ವ...

Read moreDetails
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
ರಾಜ್ಯದಲ್ಲಿ BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

ರಾಜ್ಯದಲ್ಲಿ BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

December 18, 2025
ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
Next Post
ರಾಜಕೀಯ ಪಗಡೆ ಆಟದ ಬಗ್ಗೆ ಕಾಂಗ್ರೆಸ್​ಗೆ ಭಯ ಶುರು ಆಗಿದ್ಯಾ..?

ರಾಜಕೀಯ ಪಗಡೆ ಆಟದ ಬಗ್ಗೆ ಕಾಂಗ್ರೆಸ್​ಗೆ ಭಯ ಶುರು ಆಗಿದ್ಯಾ..?

Recent News

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada