• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ಮೋದಿ ಅವರೆ ಬಿಎಸ್‌ವೈನ ಸಿಎಂ ಸ್ಥಾನದಿಂದ ಇಳಿಸಿದ್ಯಾಕೆ ಎಂದ ಡಿಕೆಶಿ..!

Any Mind by Any Mind
February 28, 2023
in ರಾಜಕೀಯ
0
ಪ್ರಧಾನಿ ಮೋದಿ ಅವರೆ ಬಿಎಸ್‌ವೈನ ಸಿಎಂ ಸ್ಥಾನದಿಂದ ಇಳಿಸಿದ್ಯಾಕೆ ಎಂದ ಡಿಕೆಶಿ..!
Share on WhatsAppShare on FacebookShare on Telegram

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ (BS Yediyurappa) ಅವರು ಸದನದಲ್ಲಿ ಕಣ್ಣಿರು ಹಾಕಿದ್ದು ಅವರ ನಾಯಕತ್ವದಲ್ಲಿ ನೆಡದ ಚುನಾವಣಿಯಲ್ಲಿ ೧೦೪ ಸೀಟ್‌ ಪಡೆದುಕೊಂಡು ಸಿಎಂ ಆದ್ರು, ಯಾಕೆ ಅವರನ್ನು ಸಿಎಂ ಸಾನ್ಥದಿಂದ ಇಳಿಸಿದ್ರು ಅದಕ್ಕೆ ಕಾರಣ ಏನು ಅಂತ ರಾಜ್ಯದ ಜನತೆಗೆ ತಿಳಿಸುಬೇಕು ಅದು ಬಿಟ್ಟು ಬರಿ ಲಿಪ್‌ ಸಿಂಪತಿ ನಮ್ಗೆ ಬೇಡ ಎಂದು
ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಯವರು ಕಲಾವಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (KPCC President DK Shivakumar) ಲೇವಡಿ ಮಾಡಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಗಮನೆ ಅಪಾರವಾದ ಗೌರವವಿದೆ. ಆದ್ರೆ, ಯಡಿಯೂರಪ್ಪರನ್ನು ಅವರು ಈಗ ಹೊಗಳುತ್ತಿದ್ದಾರೆ. ಅಂದು ಯಡಿಯೂರಪ್ಪ ಅವರು ರಾಜೀನಾಮೆ ನೀಡುವಾಗ ಕಣ್ಣೀರು ಹಾಕುತ್ತಾ ರಾಜಭವನ (Raj Bhavan) ಕ್ಕೆ ಹೋದರು. ಯಡಿಯೂರಪ್ಪ ಅವರಿಗೆ ಆಗ ಕೊಟ್ಟ ನೋವು, ಅವರಿಟ್ಟ ಕಣ್ಣೀರಿಗೆ ಈಗ ಮೋದಿ ಉತ್ತರ ಕೊಡಬೇಕಿದೆ. (Modi has to answer) ಯಡಿಯೂರಪ್ಪ ಅವರ ಕುಟುಂಬ ಹಾಗೂ ಸ್ನೇಹಿತರ (Family and friends) ಮನೆಗಳ ಮೇಲೆ ಐಟಿ ರೇಡ್‌ (IT Raid) ಮಾಡಿಸಲಾಯಿತು. ಇದೆಲ್ಲಾ ಯಾಕಾಯ್ತು ಎಂಬುದರ ಬಗ್ಗೆ ಮೊದಲು ಜನತೆಗೆ ಉತ್ತರ ಕೊಡಲಿ ಎಂದು ಹೇಳಿದರು.

Tags: BS YediyurappaFamily and friendsit raidKPCC President DK ShivakumarPrime Minister Modi drop him from the post of CM of BSY said DKPrime Minister Narendra ModiRaj Bhavan
Previous Post

ಕದಂಬೋತ್ಸವ: ಬನವಾಸಿಯಲ್ಲಿ ಪೇಸಿಎಂ ಪೋಸ್ಟರ್ ಅಭಿಯಾನ

Next Post

ಅಪ್ಪಿತಪ್ಪಿಯು ಸಾಬ್ರಿಗೆ ವೋಟ್‌ ಹಾಕಬೇಡಿ: ಬಸನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಹೇಳಿಕೆ

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಅಪ್ಪಿತಪ್ಪಿಯು ಸಾಬ್ರಿಗೆ ವೋಟ್‌ ಹಾಕಬೇಡಿ: ಬಸನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಹೇಳಿಕೆ

ಅಪ್ಪಿತಪ್ಪಿಯು ಸಾಬ್ರಿಗೆ ವೋಟ್‌ ಹಾಕಬೇಡಿ: ಬಸನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಹೇಳಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada