• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದ ಕನ್ನಡ ಚಿತ್ರಗಳಿಗೆ ನಮ್ಮಲ್ಲಿ ತಾತ್ಸಾರ ಏಕೆ..?!ಸಿಎಂ & ರಾಜ್ಯ ಸರ್ಕಾರದ ಬಗ್ಗೆ ಯುವ ನಿರ್ದೇಶಕನ ಬೇಸರ !

ಪ್ರತಿಧ್ವನಿ by ಪ್ರತಿಧ್ವನಿ
February 7, 2025
in Top Story, ಕರ್ನಾಟಕ, ವಿದೇಶ, ಸಿನಿಮಾ
0
ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದ ಕನ್ನಡ ಚಿತ್ರಗಳಿಗೆ ನಮ್ಮಲ್ಲಿ ತಾತ್ಸಾರ ಏಕೆ..?!ಸಿಎಂ & ರಾಜ್ಯ ಸರ್ಕಾರದ ಬಗ್ಗೆ ಯುವ ನಿರ್ದೇಶಕನ ಬೇಸರ !
Share on WhatsAppShare on FacebookShare on Telegram

ವಾಘಾಚಿಪಾಣಿ ಎಂಬ ಕನ್ನಡ ಚಲನಚಿತ್ರ ಬರ್ಲಿನ್‌ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಆ ಮೂಲಕ ಕನ್ನಡ ಸಿನಿಮಾವೊಂದು ಬರ್ಲಿನ್ ಚಿತ್ರೋತ್ಸವಕ್ಕೆ ಕನ್ನಡದಿಂದ ಆಯ್ಕೆಯಾದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ADVERTISEMENT

ಆದ್ರೆ ಈ ರೀತಿಯ ಸಿನೆಮಾಗಳಿಗೆ ರಾಜ್ಯ ಸರ್ಕಾರದಿಂದ ಸಿಕ್ಕಿರುವ ಪ್ರೋತ್ಸಾಹ ಏನು ಎಂಬುದರ ಬಗ್ಗೆ ಈಗ ಚರ್ಚೆಗಳು ವ್ಯಾಪಕವಾಗಿದೆ. ಈ ಬಗ್ಗೆ ಸಿನಿಮಾ ನಿರ್ದೇಶಕ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ತಮ್ಮ ಅಸಮಾಧಾನ ಹಂಚಿಕೊಂಡಿದ್ದಾರೆ.

ಕಳೆದ ಒಂದು ದಶಕದಿಂದ ಕನ್ನಡದ ಚಿತ್ರಗಳು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಗಮನ ಸೆಳೆದಿದೆ.
ತಿಥಿ, ಅತ್ತಿಹಣ್ಣು ಮತ್ತು ಕಣಜ, ಬಳೆಕೆಂಪ, ಹರಿವು, ಹರಿಕಥಾ ಪ್ರಸಂಗ, ಪಿಂಕಿ ಎಲ್ಲಿ, ಪೆದ್ರೊ, ಶಿವಮ್ಮ, ಫೋಟೊ, ನೀಲಿಹಕ್ಕಿ, ಮಿಥ್ಯ ಹಾಗೂ ಇತರ ಚಿತ್ರಗಳು Locarno Busan Shangai Beijing ಚಿತ್ರೋತ್ಸವದಿಂದ ಪ್ರಶಂಸೆ ಪಡೆದಿವೆ. ಆದರೆ ಈ ಚಿತ್ರಗಳಿಗೆ ಸಿಗಬೇಕಾದ state support ಸಿಕ್ಕಿದೆಯೆ? ಒಂದು ಪ್ರಶಂಸೆಯ ಪತ್ರವಾದರೂ ತಲುಪಿದೆಯೆ ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

DK Shivakumar: ದೇವೇಗೌಡರ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ..! #hddevegowda #hdkumaraswamy

ನಾನು ನನ್ನ ತಂಡದ ಜೊತೆಗೆ ಚಿತ್ರೋತ್ಸವದಲ್ಲಿ ಭಾಗವಹಿಸಲಾಗಲಿ, ಕನ್ನಡ ಸಿನಿಮಾವನ್ನು ಪಸರಿಸಲಾಗಲಿ ಕರ್ನಾಟಕ ಸರ್ಕಾರ ಯಾವುದೇ ಸಹಕಾರ ನೀಡದಿರುವುದು ಖೇದಕರ ಎಂದು ನಟೇಶ್ ಹೆಗ್ಡೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ನನ್ನ ಮೊದಲ ಚಿತ್ರ ಪೆದ್ರೊ ಬೆಂಗಳೂರಿನ ಚಿತ್ರೋತ್ಸವದಿಂದ ದೂರ ಇಡಲ್ಪಟ್ಟು ಇಂದಿಗೂ ಕನ್ನಡದ ಪ್ರೇಕ್ಷಕರ ‘ನಾವು ಈ ಸಿನಿಮಾ ಎಲ್ಲಿ ನೋಡುವುದು’ ಎಂಬ ಪ್ರಶ್ನೆಗೆ ಉತ್ತರಿಸಲಾಗಿದೆ ಒದ್ದಾಡಿದ್ದೇನೆ. ಮೇಲೆ ಹೆಸರಿಸಿದ ಚಿತ್ರಗಳು ನಮ್ಮ ನಾಡಿನಲ್ಲಿ ನೆಲೆ ಕಾಣಲು ಸಾಧ್ಯವಿಲ್ಲದೆ ಒದ್ದಾಡಿವೆ. ಈ ತಾತ್ಸಾರಕ್ಕೆ ಕಾರಣ ತಿಳಿದಿಲ್ಲ ಎಂದು ನಿರ್ದೇಶಕ ನಟೇಶ್ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

Cannes, Venice, Berlin ಮತ್ತಿತರ ಚಿತ್ರೋತ್ಸವಗಳಿಗೆ ‘official invitation’ ಪಡೆದು ಹೋಗುವದಕ್ಕೆ ಮತ್ತು ಅಕಾಡೆಮಿಯ ಪರವಾಗಿ ಹೋಗಿ Indian Pavilion ನಲ್ಲಿ ಕುಳಿತು ಚಹಾ ಕೂಟ ಮಾಡಿ ಬರುವುದಕ್ಕೆ ಬಹಳ ಅಂತರವಿದೆ.ನಿಮ್ಮ ಅಮೂಲ್ಯ ಸಮಯವನ್ನು ಸದರಿ ಸಿನಿಮಾಗಳ ಕಡೆ ಸೆಳೆದಿದ್ದಕ್ಕೆ ಕ್ಷಮೆಯಿರಲಿ ಎಂದು ಮಾರ್ಮಿಕವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ನಿರ್ದೇಶಕ ನಟೇಶ್ ಹೆಗಡೆ ತಮ್ಮ ಸಿನಿಮಾಗೆ ಪ್ರೋತ್ಸಾಹಿಸುವಂತೆ ಆಗ್ರಹಿಸಿದ್ದಾರೆ.

Tags: badri kannada full moviedubbed kannada movies newkannada movieskannada new movieslatest kannada moviesmango kannadanew kannada moviessandalwood updatesthalapathy vijayVijay
Previous Post

ಇಂಟರ್ ವೆಲ್’ ಕಥೆಗೆ ನಟಶ್ರೀಮುರುಳಿ ಮೆಚ್ಚುಗೆ..

Next Post

ಆರೋಗ್ಯಕರ ಬೆಳಗಿನ ಪಾನೀಯ: ರಾಗಿ ಮಾಲ್ಟ್‌ನ ಮಹತ್ವ

Related Posts

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅನೇಕರು ದಿನಕ್ಕೆ 4–5 ಗಂಟೆ ಅಥವಾ ಅದಕ್ಕಿಂತಲೂ ಕಡಿಮೆ ಸಮಯ ನಿದ್ರೆ ಮಾಡುವ ಅಭ್ಯಾಸಕ್ಕೆ ಒಳಗಾಗುತ್ತಿದ್ದಾರೆ. ತಡರಾತ್ರಿವರೆಗೆ ಮೊಬೈಲ್ ಫೋನ್ ಬಳಕೆ, ಹೆಚ್ಚುವರಿ...

Read moreDetails
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

January 24, 2026
Next Post
ಆರೋಗ್ಯಕರ ಬೆಳಗಿನ ಪಾನೀಯ: ರಾಗಿ ಮಾಲ್ಟ್‌ನ ಮಹತ್ವ

ಆರೋಗ್ಯಕರ ಬೆಳಗಿನ ಪಾನೀಯ: ರಾಗಿ ಮಾಲ್ಟ್‌ನ ಮಹತ್ವ

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ
Top Story

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada