• Home
  • About Us
  • ಕರ್ನಾಟಕ
Saturday, December 6, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಾಯು ಮಾಲಿನ್ಯ ನಿಯಂತ್ರಣದಲ್ಲಿ ಭಾರತಕ್ಕೆ ಹೀನಾಯ ಸೋಲೇಕೆ..? ಚೀನಾ ಗೆದ್ದಿದ್ದೇಗೆ..?

ಪ್ರತಿಧ್ವನಿ by ಪ್ರತಿಧ್ವನಿ
November 25, 2025
in Top Story, ಕರ್ನಾಟಕ, ದೇಶ
0
ವಾಯು ಮಾಲಿನ್ಯ ನಿಯಂತ್ರಣದಲ್ಲಿ ಭಾರತಕ್ಕೆ ಹೀನಾಯ ಸೋಲೇಕೆ..? ಚೀನಾ ಗೆದ್ದಿದ್ದೇಗೆ..?
Share on WhatsAppShare on FacebookShare on Telegram
ADVERTISEMENT

ವಾಯು ಮಾಲಿನ್ಯ ಎನ್ನುವುದು ಭಾರತದ ಹಿಂದಿನ..ಇಂದಿನ..ನಾಳೆಯ ಸಮಸ್ಯೆಯಲ್ಲ..ಸರಿ ಸುಮಾರು ಎರಡು ಮೂರು ದಶಕಗಳಿಂದ ನಿರಂತರವಾಗಿ ಪ್ರಯತ್ನಿಸುತ್ತಿದ್ದರೂ ಕೂಡ ದೇಶದ ಕೈ ಮೀರಿ ಹೋಗಿರುವ ಬಹುದೊಡ್ಡ ಸವಾಲು .ಸಾವಿರಾರು ಕ್ರಮಗಳನ್ನು ಕೈಗೊಂಡರೂ ಕೂಡ ವಾಯು ಮಾಲಿನ್ಯ ತಡೆಗಟ್ಟುವಲ್ಲಿ ಭಾರತ ಕಳಪೆ ಮಟ್ಟದ ಪ್ರಗತಿಯನ್ನೇ ಸಾಧಿಸುತ್ತಿದೆ.

Shivacharya Swami : ಈ ಮಹಿಳೆಯರ ಕಣ್ಣೀರು ಕಾಣದಾಯಿತೆ ಸರ್ಕಾರಕ್ಕೆ..? #pratidhvani

ಈ ನಿಟ್ಟಿನಲ್ಲಿ ಚೀನಾದ ಬೀಜಿಂಗ್‌ ತೆಗೆದುಕೊಂಡ ನಿರ್ಧಾರಗಳು ಯಶಸ್ವಿಯಾಗಿದೆ. ಜಾಗತಿಕ ಮಟ್ಟಕ್ಕಿಂತ ಅಧಿಕ ವಾಯುಮಲಿನ್ಯ ಹೊಂದಿದ್ದ ಚೀನಾದಲ್ಲಿ ಸದ್ಯ ವಾಯು ಮಾಲಿನ್ಯ ತೀವ್ರ ಇಳಿಕೆಯಾಗಿದೆ. ಆದರೆ ಮಾಲಿನ್ಯ ತಡೆಗೆ ಜಾಗತಿಕ ಅನುದಾನದಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಡೆಗಟ್ಟುವಲ್ಲಿ ಮಾತ್ರ ಕೊನೆಯ ಸ್ಥಾನಕ್ಕಿಳಿಯುತ್ತಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ವಾಯು ಮಾಲಿನ್ಯ ಹೆಚ್ಚುತ್ತಿದ್ದಂತೆ ಚೀನಾದ ರಾಯಭಾರಿ ಕಚೇರಿ ವಕ್ತಾರ ಯು ಯೋಂಗ್ X ನಲ್ಲಿ ಎರಡೂ ನಗರಗಳ ವಾಯು ಗುಣಮಟ್ಟ ಹೋಲಿಕೆ ಮಾಡಿದರು. ದೆಹಲಿ: AQI 347 (ಅಪಾಯಕಾರಿ) ಮಟ್ಟದಲ್ಲಿದ್ದರೆ, ಬೀಜಿಂಗ್: AQI 27 (ಉತ್ತಮ) ಸ್ಥಾನದಲ್ಲಿದೆ. ಇಂದು ದೆಹಲಿ ಎದುರಿಸುತ್ತಿರುವ ಪರಿಸ್ಥಿತಿಯನ್ನು 10 ವರ್ಷಗಳ ಹಿಂದೆ ಬೀಜಿಂಗ್‌ದ್ದಾಗಿತ್ತು. ಆದರೆ ಚೀನಾ ಕೇವಲ ಒಂದು ದಶಕದಲ್ಲಿ ಅದನ್ನು ತಿದ್ದಿಕೊಂಡಿದೆ. 2014–2023 ಕಾಲದಲ್ಲಿ ಚೀನಾ PM2.5 ಮಟ್ಟವನ್ನು 41% ಇಳಿಸಿದೆ. ಡಬ್ಲೂಎಚ್‌ಒ ಪ್ರಕಾರ ಇದು ಸುರಕ್ಷಿತ ಮಟ್ಟವಾಗಿದೆ.

 

ಚೀನಾದಲ್ಲಿ ಕ್ಲೀನ್‌ ಸ್ವೀಪ್‌ ಮಾದರಿ ಅನುಸರಿಸಲಾಗಿದ್ದು, 2013ರಲ್ಲಿ ಚೀನಾ ವಾಯು ಮಾಲಿನ್ಯ ವಿರುದ್ಧ ಹೋರಾಟಕ್ಕೆ ಇಳಿದ ಬಳಿಕ ಕಠಿಣವಾದ ಮಾಲಿನ್ಯ ನಿಯಂತ್ರಣ ಕಾನೂನುಗಳನ್ನು ಜಾರಿ ಮಾಡಿದೆ. ಮೊದಲು ಕೈಗಾರಿಕೆಯನ್ನು ನಿಯಂತ್ರಿಸಲಾಯಿತು. ಬಳಿಕ ವಾಹನ ನಿಯಂತ್ರಣ, ಕಟ್ಟುನಿಟ್ಟಿನ ದಂಡಗಳು, ಪಾರದರ್ಶಕ ಮಾನಿಟರಿಂಗ್‌ಅನ್ನು ಕಟ್ಟು ನಿಟ್ಟಾಗಿ ಜಾರಿಗೆ ತಂದು ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ಸದ್ಯ ಚೀನಾ ಯಶಸ್ವಿಯಾಗಿದೆ.

ಭಾರತದಲ್ಲಿ ಯಾಕೆ ವಾಯು ಮಾಲಿನ್ಯ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ..?

ವಾಯುಮಾಲಿನ್ಯವು ಮನುಷ್ಯರಲ್ಲಿ ಕ್ಯಾನ್ಸರ್, ಹೃದಯರೋಗ, ಶ್ವಾಸಕೋಶ ಸಮಸ್ಯೆಗಳು ಸೇರಿದಂತೆ ಅನೇಕ ರೋಗಗಳಿಗೆ ಕಾರಣವಾಗುತ್ತಿದೆ. ಪ್ರತಿ ವರ್ಷ ಭಾರತದಲ್ಲಿ 17 ಲಕ್ಷಕ್ಕೂ ಹೆಚ್ಚು ಸಾವುಗಳು ವಾಯುಮಾಲಿನ್ಯಕ್ಕೆ ಸಂಬಂಧಿಸಿದವುಗಳಾಗಿವೆ. ಆದರೂ ಭಾರತದಲ್ಲಿ ವಾಯು ಮಾಲಿನ್ಯ ವಿರುದ್ಧ ಪರಿಣಾಮಕಾರಿ ಯೋಜನೆ ಮತ್ತು ಕಠಿಣ ಕ್ರಮ ಜಾರಿಗೆ ತರುವ ಕೊರತೆಯಿದೆ.

ಭಾರತದಲ್ಲಿ ನೀತಿ ಜಾರಿಗೆ ಏಕರೂಪತೆ ಇಲ್ಲ. ವಾಯು ಮಾಲಿನ್ಯ ನಿಯಂತ್ರಣಕ್ಕೆ ಜಾರಿ ಮಾಡಿದ ಅನುದಾನ ಬಳಕೆಯಾಗದೇ ಉಳಿಯುತ್ತವೆ. NCAP (ರಾಷ್ಟ್ರೀಯ ಸ್ವಚ್ಛ ವಾಯು ಯೋಜನೆ) ನಿಧಾನಗತಿಯಲ್ಲಿದೆ. ಅನುದಾನ ಬಳಸುವಲ್ಲಿ ಅಧಿಕಾರಿಗಳ ಜವಾಬ್ದಾರಿತನ, ಕೇಂದ್ರ ಸರ್ಕಾರ ನೀಡಿದ ಸ್ವಚ್ಛ ವಾಯು ಅನುದಾನದ 54% ಹಣ ಉಪಯೋಗಿಸದೇ ಬಾಕಿ ಉಳಿದಿದೆ. ಒಟ್ಟು 20 ರಾಜ್ಯಗಳ 78 ನಗರಗಳು ಹಣ ಬಳಸದೇ ಉಳಿಸಿಕೊಂಡಿವೆ. 15ನೇ ಹಣಕಾಸು ಆಯೋಗ ನೀಡಿದ ನಗರ ಆಧಾರಿತ ಅನುದಾನವೂ ಸಮರ್ಪಕವಾಗಿ ವ್ಯಯವಾಗದೇ ಇರುವುದೇ ಭಾರತ ವಾಯು ಮಾಲಿನ್ಯ ತಡೆಯುವಲ್ಲಿ ಹಿಂದುಳಿಯುವಂತೆ ಮಾಡಿದೆ ಎನ್ನುವುದು ವಿಶ್ಲೇಷಕರ ಅಭಿಪ್ರಾಯವಾಗಿದೆ.

DKS Meets Mallikarjuna Kharge: ಖರ್ಗೆ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಏರ್ಪೋರ್ಟ್ ಪ್ರಯಾಣ #pratidhvani
Tags: Air PollutionCentral GovernmentChinaDelhiIndia
Previous Post

ವಿಶ್ವಕಪ್ ಗೆದ್ದ ಕರ್ನಾಟಕದ ಕ್ರಿಕೆಟ್ ಪಟುಗಳಿಗೆ 10 ಲಕ್ಷ ನಗದು,ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

Next Post

ಕ್ರಿಕೆಟ್‌ ಕ್ವೀನ್‌ ಬಾಳಲಿ ಬಿರುಗಾಳಿ? : ಸ್ಮೃತಿ ಮಂದಾನ ಮದುವೆ ಮುಂದೂಡಿದ್ದೇಕೆ..?

Related Posts

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್
ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

by ಪ್ರತಿಧ್ವನಿ
December 6, 2025
0

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ...

Read moreDetails
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

December 5, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

December 5, 2025
Next Post
ಕ್ರಿಕೆಟ್‌ ಕ್ವೀನ್‌ ಬಾಳಲಿ ಬಿರುಗಾಳಿ? : ಸ್ಮೃತಿ ಮಂದಾನ ಮದುವೆ ಮುಂದೂಡಿದ್ದೇಕೆ..?

ಕ್ರಿಕೆಟ್‌ ಕ್ವೀನ್‌ ಬಾಳಲಿ ಬಿರುಗಾಳಿ? : ಸ್ಮೃತಿ ಮಂದಾನ ಮದುವೆ ಮುಂದೂಡಿದ್ದೇಕೆ..?

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

by ಪ್ರತಿಧ್ವನಿ
December 6, 2025
Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

by ಪ್ರತಿಧ್ವನಿ
December 5, 2025
Top Story

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

by ಪ್ರತಿಧ್ವನಿ
December 5, 2025
Top Story

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

by ಪ್ರತಿಧ್ವನಿ
December 5, 2025
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ
Top Story

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

by ಪ್ರತಿಧ್ವನಿ
December 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada