• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ನಿಖಿಲ್‌ ಸೋಲಿಗೆ ಯಾರು ಕಾರಣ? ಮಗನ ರಾಜಕೀಯ ಭವಿಷ್ಯಕ್ಕೆ ತಾಯಿ ಕೊಳ್ಳಿ.!

ಪ್ರತಿಧ್ವನಿ by ಪ್ರತಿಧ್ವನಿ
May 14, 2023
in ಅಂಕಣ, ರಾಜಕೀಯ
0
ನಿಖಿಲ್‌ ಸೋಲಿಗೆ ಯಾರು ಕಾರಣ? ಮಗನ ರಾಜಕೀಯ ಭವಿಷ್ಯಕ್ಕೆ ತಾಯಿ ಕೊಳ್ಳಿ.!
Share on WhatsAppShare on FacebookShare on Telegram

 ಈ ಬಾರಿಯ ಅಸೆಂಬ್ಲಿ ಚುನಾವಣೆಯಲ್ಲಿ ಹಲವು ಅಚ್ಚರಿ ಫಲಿತಾಂಶಗಳು ಬಂದಿವೆ. ಆ ಮೂಲಕ ಮತದಾರನ ಆಯ್ಕೆಗಳ ಬಗ್ಗೆ ಸುಲಭದ ಲೆಕ್ಕಾಚಾರ ಹಾಕುವ ಹಾಗಿಲ್ಲ ಎಂಬ ಸಂದೇಶ ಮತ್ತೆ ರವಾನೆಯಾಗಿದೆ.  ಜೆಡಿಎಸ್ ಭದ್ರಕೋಟೆಯಾದ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಮೂರರಲ್ಲಿ ಸೋತಿರುವುದು ಜೆಡಿಎಸ್‌ಗೆ ಅನಿರೀಕ್ಷಿತವಾಗಿದೆ.

ADVERTISEMENT

ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತು, ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿಜಯ ಸಾಧಿಸಿರುವುದು ಜೆಡಿಎಸ್‌ಗೆ ತೀವ್ರ ಮುಖಭಂಗ ಉಂಟು ಮಾಡಿದೆ. ಒಂದರ್ಥದಲ್ಲಿ ಗೆಲುವಿನ ಬಗ್ಗೆ ಪಕ್ಷಕ್ಕಿದ ಅತಿಯಾದ ಆತ್ಮವಿಶ್ವಾಸವೇ ಪಕ್ಷಕ್ಕೆ ಮುಳ್ಳಾಗಿದೆ. ಮೂಲಗಳ ಪ್ರಕಾರ ಕಾಂಗ್ರೆಸ್‌ ಅಭ್ಯರ್ಥಿ ಗೆಲುವನ್ನು ಸ್ವತಃ ಕಾಂಗ್ರೆಸಿಗರೂ ನಿರೀಕ್ಷಿಸಿರಲಿಲ್ಲ. ಹಾಗಾಗಿ, ಗೆಲುವಿನ ಕ್ಷೇತ್ರ ಎಂದು ಜೆಡಿಎಸ್‌ ರಾಮನಗರವನ್ನು ನಿರ್ಲಕ್ಷ್ಯ ಮಾಡಿತ್ತು ಎನ್ನಲಾಗಿದೆ.  

ಅದೂ ಅಲ್ಲದೆ, ಈ ಬಾರಿ ಕಾಂಗ್ರೆಸ್‌ ಗೆದ್ದರೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಅವಕಾಶ ಇರುವುದರಿಂದ ಒಕ್ಕಲಿಗ ಸಮುದಾಯದ ಮತದಾರರು ಕಾಂಗ್ರೆಸ್‌ ಕಡೆ ಒಲವು ತೋರಿದ್ದಾರೆ ಎನ್ನಲಾಗಿದೆ. ಹಾಗಾಗಿಯೇ, ಜೆಡಿಎಸ್‌ ನೀರಸ ಫಲಿತಾಂಶ ನೀಡಿದೆ. ಇನ್ನು, ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಭರವಸೆಗಳು ಸಹ ಪ್ರಮುಖ ಪಾತ್ರ ವಹಿಸಿವೆ. ಅದರಲ್ಲೂ ಈ ಬೆಲೆ ಏರಿಕೆಯ ಸಮಯದಲ್ಲಿ ಉಚಿತ ವಿದ್ಯುತ್‌, ಧನಸಹಾಯ ಮೊದಲಾದ ಅಂಶಗಳು ಮತದಾರರನ್ನು ಕಾಂಗ್ರೆಸ್‌ ಸೆಳೆಯಲು ಸಹಾಯ ಮಾಡಿದೆ.

ಕಾಂಗ್ರೆಸ್ ಪಾಲಾಗಿರುವ ದಲಿತ, ಕುರುಬ ಮತ್ತು ಅಲ್ಪಸಂಖ್ಯಾತರ ಮತಗಳು ಕ್ರೋಡೀಕರಣಗೊಂಡಿರುವುದು ಮತ್ತೊಂದು ಕಾರಣ. ಸಿದ್ದರಾಮಯ್ಯ ಕಾರಣಕ್ಕೆ ಕುರುಬ, ದಲಿತ, ಮುಸ್ಲಿಂ ಮತಗಳು ಕ್ರೋಢೀಕರಣಗೊಂಡಿದೆ. ಕಾಂಗ್ರೆಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವವೂ ಹೊಸ ಭರವಸೆಯನ್ನು ಮೂಡಿಸಿದೆ.

ರಾಮನಗರದ ಜೆಡಿಎಸ್‌ ಕಾರ್ಯಕರ್ತರಿಗೆ ನಿಕಟಪೂರ್ವ ಶಾಸಕಿ ಅನಿತಾ ಕುಮಾರಸ್ವಾಮಿಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊಂದಿರುವುದೂ ನಿಖಿಲ್ ಸೋಲಿಗೆ ಕಾರಣ ಎಂಬ ಮಾತುಗಳೂ ಕೇಳೀ ಬಂದಿದೆ.  ಮಗನ ರಾಜಕೀಯ ಭವಿಷ್ಯವನ್ನು ರೂಪಿಸಲು ತಮ್ಮ ಸ್ಥಾನವನ್ನು ತ್ಯಾಗ ಮಾಡಿದರಾದರೂ ಅದು ಮಗನಿಗೆ ನಷ್ಟವನ್ನೇ ತಂದೊಡ್ಡಿದೆ. ಕ್ಷೇತ್ರದಲ್ಲಿ ಅನಿತಾ ಅವರು ಏನೂ ಮಾಡಿಲ್ಲ ಮತ್ತು ಮತದಾರರಿಗೆ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ ಎಂದು ಆರೋಪವೂ ಇತ್ತು, ಹಾಗಾಗಿ, ನಿಖಿಲ್‌ ಗೆ ಮತಹಾಕದೆ ಆಕ್ರೋಶ ಹೊರ ಹಾಕಿದ್ದಾರೆ ಎನ್ನಲಾಗಿದೆ. ಅದೇ ವೇಳೆ ಇಕ್ಬಾಲ್‌ ಹುಸೇನ್‌ ಕ್ಷೇತ್ರದಲ್ಲಿ ಹಲವು ತಿಂಗಳ ಮೊದಲೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿದ್ದರು, ಇದೂ ಅವರಿಗೆ ವರದಾನವಾಗಿದೆ

ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಮಾಡಿ ತಮ್ಮ ಕ್ಷೇತ್ರಗಳತ್ತ ಗಮನ ಹರಿಸುವಿಕೆ ಕಡಿಮೆ ಮಾಡಿರುವುದು ಕೂಡಾ ರಾಮನಗರದಲ್ಲಿ ಎಫೆಕ್ಟ್‌ ಬಿದ್ದಿದೆ.

Tags: anitha kumaraswamyJDSNikhil Kumaraswamyramanagara
Previous Post

ʻನಾನೆಂದೂ ನಿಮ್ಮ ಜೊತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆʼ: ನಿಖಿಲ್‌ ಕುಮಾರಸ್ವಾಮಿ

Next Post

ಕನ್ನಡಕ್ಕೆ ಮತ್ತೊಂದು ಕಾವ್ಯಪ್ರತಿಭೆ – ವಿಶಾಲ್​ ಮ್ಯಾಸರ್​

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಕನ್ನಡಕ್ಕೆ ಮತ್ತೊಂದು ಕಾವ್ಯಪ್ರತಿಭೆ – ವಿಶಾಲ್​ ಮ್ಯಾಸರ್​

ಕನ್ನಡಕ್ಕೆ ಮತ್ತೊಂದು ಕಾವ್ಯಪ್ರತಿಭೆ – ವಿಶಾಲ್​ ಮ್ಯಾಸರ್​

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada