• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Prashant Kishor: ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

ಪ್ರತಿಧ್ವನಿ by ಪ್ರತಿಧ್ವನಿ
August 4, 2026
in Top Story, ದೇಶ
0
Prashant Kishor: ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು
Share on WhatsAppShare on FacebookShare on Telegram
ADVERTISEMENT

ಪಾಟ್ನಾ: ಬಿಹಾರದ ಬಂಕಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಜನ್ ಸುರಾಜ್ ಪಕ್ಷದ ನಾಯಕ, ದೇಶದ ಪ್ರಸಿದ್ಧ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಸುಮಾರು 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಬಂಕಿಪುರ ಕ್ಷೇತ್ರದಲ್ಲಿ ಈ ಗೆಲುವು ದೊಡ್ಡ ರಾಜಕೀಯ ಬೆಳವಣಿಗೆಯಾಗಿ ಗಮನ ಸೆಳೆದಿದೆ.

DK Shivakumar Warning Mla's:ರೆಬಲ್‌ ಶಾಸಕರಿಗೆ ಸಿಎಂ ಡಿಕೆಶಿ ಖಡಕ್‌ ವಾರ್ನ್..! #pratidhvani

ಈ ಜಯದೊಂದಿಗೆ ಜನ್ ಸುರಾಜ್ ಪಕ್ಷ ತನ್ನ ಮೊದಲ ಚುನಾವಣಾ ಗೆಲುವನ್ನು ದಾಖಲಿಸಿದೆ. ಚುನಾವಣಾ ತಂತ್ರಜ್ಞರಾಗಿ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ ಇದೀಗ ಜನಪ್ರತಿನಿಧಿಯಾಗಿ ಮೊದಲ ಬಾರಿ ಗೆಲುವು ಸಾಧಿಸಿದ್ದಾರೆ.

ಈ ಫಲಿತಾಂಶ ಬಿಹಾರದ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ಕಾರಣವಾಗಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಬಿಜೆಪಿ, ಆರ್‌ಜೆಡಿ, ಜೆಡಿಯು ಹಾಗೂ ಜನ್ ಸುರಾಜ್ ಪಕ್ಷಗಳ ಮುಂದಿನ ರಾಜಕೀಯ ತಂತ್ರಗಳ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ. ಇದೇ ವೇಳೆ ಮಧ್ಯಪ್ರದೇಶದ ದತಿಯಾ ಉಪಚುನಾವಣೆಯಲ್ಲೂ ಬಿಜೆಪಿ ಸೋಲು ಕಂಡಿದ್ದು, ಉಪಚುನಾವಣೆ ಫಲಿತಾಂಶಗಳು ಪಕ್ಷಕ್ಕೆ ಹಿನ್ನಡೆಯಾಗಿ ಪರಿಣಮಿಸಿವೆ.

Karnataka Cabinet Expansion: ಜಮೀರ್ ಅಹ್ಮದ್ ಪ್ರಮಾಣ ವಚನ  #pratidhvani
Tags: BiharBJPbypollElectionIndian PoliticsJan SuraajPoliticsPrashant Kishor
Previous Post

ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

Next Post

ಡಿ.ಕೆ ಶಿವಕುಮಾರ್ ಸಂಪುಟ:ಯಾರಿಗೆ ಯಾವ ಖಾತೆ? ಇಲ್ಲಿದೆ ಎಕ್ಸ್‌ಕ್ಲೂಸಿವ್‌ ಮಾಹಿತಿ..!

Related Posts

ಜಾನಪದ ಹಾಡಿಗೆ ರ್‍ಯಾಪ್‌ ಟಚ್‌: ಸಿಟಿಲೈಟ್ಸ್‌ ಸಿನಿಮಾದ ಹೊಸ ಸಾಂಗ್‌ ರಿಲೀಸ್‌
Top Story

ಜಾನಪದ ಹಾಡಿಗೆ ರ್‍ಯಾಪ್‌ ಟಚ್‌: ಸಿಟಿಲೈಟ್ಸ್‌ ಸಿನಿಮಾದ ಹೊಸ ಸಾಂಗ್‌ ರಿಲೀಸ್‌

by ಪ್ರತಿಧ್ವನಿ
August 7, 2026
0

ದುನಿಯಾ ವಿಜಯ್ ನಿರ್ದೇಶನದ ಮೂರನೇ ಚಿತ್ರ ‘ಸಿಟಿ ಲೈಟ್ಸ್’ ಬಿಡುಗಡೆಗೆ ಸಜ್ಜಾಗಿದೆ. ನಟ ವಿನಯ್ ರಾಜ್‌ಕುಮಾರ್ ನಾಯಕನಾಗಿ ನಟಿಸಿರುವ ಈ ಸಿನಿಮಾ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ...

Read moreDetails
ಬಸವರಾಜ್‌ ಹೊರಟ್ಟಿ ರಾಜೀನಾಮೆ ಅಂಗೀಕಾರ..ಆ.14 ನೂತನ ಸಭಾಪತಿ ಆಯ್ಕೆ: ಸಿಎಂ ಡಿ.ಕೆ ಶಿವಕುಮಾರ್

ಬಸವರಾಜ್‌ ಹೊರಟ್ಟಿ ರಾಜೀನಾಮೆ ಅಂಗೀಕಾರ..ಆ.14 ನೂತನ ಸಭಾಪತಿ ಆಯ್ಕೆ: ಸಿಎಂ ಡಿ.ಕೆ ಶಿವಕುಮಾರ್

August 7, 2026
BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ

BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ

August 7, 2026
ಸ್ಟಾಕ್ ಮಾರ್ಕೆಟ್ ವಂಚನೆ ಬಗ್ಗೆ ಪ್ರಶ್ನಿಸಿದ ಕನ್ನಡಿಗರನ್ನೇ ನಿಂದಿಸಿದ ಮಹಿಳೆ: ಮುಂದೇನಾಯ್ತು..?

ಸ್ಟಾಕ್ ಮಾರ್ಕೆಟ್ ವಂಚನೆ ಬಗ್ಗೆ ಪ್ರಶ್ನಿಸಿದ ಕನ್ನಡಿಗರನ್ನೇ ನಿಂದಿಸಿದ ಮಹಿಳೆ: ಮುಂದೇನಾಯ್ತು..?

August 7, 2026
Boss Movie Review: ಕೇಳಿದ ಕಥೆಯನ್ನು ನೋಡುವ ಮಜಾನೇ ಬೇರೆ!

Boss Movie Review: ಕೇಳಿದ ಕಥೆಯನ್ನು ನೋಡುವ ಮಜಾನೇ ಬೇರೆ!

August 7, 2026
Next Post
ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

ಡಿ.ಕೆ ಶಿವಕುಮಾರ್ ಸಂಪುಟ:ಯಾರಿಗೆ ಯಾವ ಖಾತೆ? ಇಲ್ಲಿದೆ ಎಕ್ಸ್‌ಕ್ಲೂಸಿವ್‌ ಮಾಹಿತಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada