ADVERTISEMENT
  • Home
  • About Us
  • ಕರ್ನಾಟಕ
Saturday, May 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಕ್ಷಣೆ ಕೊಡಲು ಆಗದ ನಿಮಗೆ ತೆರಿಗೆ ಯಾಕೆ ಕಟ್ಟಬೇಕು..?

ಕೃಷ್ಣ ಮಣಿ by ಕೃಷ್ಣ ಮಣಿ
April 25, 2025
in Top Story, ದೇಶ, ಶೋಧ
0
ರಕ್ಷಣೆ ಕೊಡಲು ಆಗದ ನಿಮಗೆ ತೆರಿಗೆ ಯಾಕೆ ಕಟ್ಟಬೇಕು..?
Share on WhatsAppShare on FacebookShare on Telegram

ಕಾಶ್ಮೀರದ ಪಹಲ್ಗಾಮ್​ ಉಗ್ರರ ದಾಳಿಗೆ ಇಬ್ಬರು ಕನ್ನಡಿಗರೂ ಸೇರಿ ಒಟ್ಟು 26 ಮಂದಿ ಜೀವ ಕಳೆದುಕೊಂಡಿದ್ದಾರೆ. ಅದರಲ್ಲಿ ಗುಜರಾತ್​​ನ ಅಹಮದಾಬಾದ್‌ ನಿವಾಸಿ ಶೈಲೇಶ್ ಕೂಡ ಒಬ್ಬರು. ಸೂರತ್‌ನಲ್ಲಿ ಬ್ಯಾಂಕ್ ಉದ್ಯೋಗಿ ಆಗಿದ್ದ ಶೈಲೇಶ್ ಕಲಾಥಿಯಾ ಅವರ ಪತ್ನಿ ಶೀತಲ್ ಕಲಾಥಿಯಾ ಕೇಂದ್ರ ಸರ್ಕಾರಕ್ಕೆ ಈ ಪ್ರಶ್ನೆಯನ್ನು ಕೇಳಿದ್ದಾರೆ. ಪ್ರಸಿದ್ಧ ಪ್ರವಾಸಿ ಜಾಗಗಳಲ್ಲಿ ಯಾವುದೇ ಭದ್ರತೆ ಒದಗಿಸದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಗಂಡನ ಅಂತ್ಯಕ್ರಿಯೆ ವೇಳೆ ಮಾತನಾಡಿರುವ ಶೀತಲ್ ಕಲಾಥಿಯಾ, ಉಗ್ರರ ಗುಂಡಿಗೆ ಬಲಿಯಾದ ಎಲ್ಲಾ ಅಮಾಯಕರಿಗೆ ಹಾಗು ಅವರ ಕುಟುಂಬಗಳಿಗೆ ನ್ಯಾಯ ದೊರೆಯಬೇಕು. ಪಹಲ್ಗಾಮ್​ನಲ್ಲಿ ಪ್ರವಾಸಿಗರಿಗೆ ಪೊಲೀಸರು ಅಥವಾ ಭಾರತೀಯ ಸೇನೆಯ ಭದ್ರತೆ ಇರಲಿಲ್ಲ. ಗಣ್ಯ ವ್ಯಕ್ತಿಗಳಿಗೆ ಭದ್ರತಾ ಸಿಬ್ಬಂದಿ ಬೆಂಗಾವಲು ಪಡೆಯೇ ಇರುತ್ತದೆ. ಕೆಲವೊಮ್ಮೆ ಗಣ್ಯರ ಭದ್ರತೆಗಾಗಿ ಹೆಲಿಕಾಪ್ಟರ್‌ ಬಳಕೆ ಮಾಡಲಾಗುತ್ತದೆ. ವಿಐಪಿಗಳ ಭದ್ರತೆಗೆ ಖರ್ಚು ಮಾಡುವ ಹಣ ಯಾವುದು..? ಎಂದು ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಅವರ ಎದುರಲ್ಲೇ ಆಕ್ರೋಶ ಹೊರಹಾಕಿದ್ದಾರೆ.

ಪಹಲ್ಗಾಮ್​ನಲ್ಲಿ ಉಗ್ರರ ಗುಂಡೇಟಿನಿಂದ ಗಾಯಗೊಂಡವರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಯ ಅಗತ್ಯವಿತ್ತು. ಆದರೆ ಸೇನಾ ಶಿಬಿರದ ಬಳಿ ತೆರಳಿ ತುರ್ತು ಸಹಾಯಕ್ಕಾಗಿ ಬೇಡಿಕೊಂಡೆ. ಅಲ್ಲಿ ಪ್ರಥಮ ಚಿಕಿತ್ಸೆಗೆ ಬೇಕಾಗಿದ್ದ ವೈದ್ಯಕೀಯ ಕಿಟ್ ಕೂಡ ಲಭ್ಯವಿರಲಿಲ್ಲ. ಭಯೋತ್ಪಾದಕರು ಮುಸ್ಲಿಮರು ಮತ್ತು ಹಿಂದೂಗಳನ್ನು ಪ್ರತ್ಯೇಕಿಸಿ ಹಿಂದೂ ಪುರುಷರನ್ನು ಮಾತ್ರ ಕೊಲ್ಲುತ್ತಿದ್ದರು. ಈ ಸಂದರ್ಭದಲ್ಲಿ ನಮ್ಮ ಭಾರತೀಯ ಸೇನೆ ಏನು ಮಾಡುತ್ತಿತ್ತು..? ಕಾಶ್ಮೀರದಲ್ಲಿ ಲಕ್ಷಾಂತರ ಸೈನಿಕರನ್ನು ನಿಯೋಜಿಸಲಾಗಿದೆ. ಆದರೆ ಪಹಲ್ಗಾಮ್​ನಲ್ಲಿ ಯಾರೂ ಕೂಡ ಇರಲಿಲ್ಲ ಯಾಕೆ..? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ನಾವು ಕಟ್ಟುವ ತೆರಿಗೆ ಹಣದಿಂದ ಸರ್ಕಾರ ನಡೆಯುತ್ತದೆ. ನಾವು ಕೆಲಸ ಮಾಡಿ ಸಂಪಾದನೆ ಮಾಡುವ ವೇತನಕ್ಕೂ ತೆರಿಗೆ ಕೊಡುತ್ತೇವೆ. ನಾವು ಖರೀದಿಸುವ ಪ್ರತಿಯೊಂದು ವಸ್ತುವಿನ ಮೇಲೂ ನಾವು ನಿಮಗೆ ತೆರಿಗೆ ಪಾವತಿಸುತ್ತೇವೆ. ಆದರೆ, ನನ್ನ ಗಂಡನಿಗೆ ಭದ್ರತೆಯ ಅಗತ್ಯ ಇದ್ದಾಗ ನೀವು ಭದ್ರತೆ ನೀಡಲು ಸಾಧ್ಯವಾಗಲಿಲ್ಲ. ನಿಮಗೆ ಭದ್ರತೆ ಒದಗಿಸಲು ಸಾಧ್ಯ ಆಗದಿದ್ದರೆ, ಆ ಪ್ರವಾಸಿ ತಾಣವನ್ನು ಏಕೆ ತೆರೆದಿರುವುರಿ..? ಮುಚ್ಚಿಬಿಡಿ..? ಎಂದು ಆಕ್ರೋಶದ ಮಾತುಗಳನ್ನು ಆಡಿದ್ದಾರೆ. ಒಟ್ಟಾರೆ ನಾವು ತೆರಿಗೆ ಕಟ್ತೇವೆ, ನೀವು ಭದ್ರತೆ ಕೊಡಲು ಆಗ್ತಿಲ್ಲ ಅಂದ ಮೇಲೆ ನಿಮಗೆ ತೆರಿಗೆ ಕಟ್ಟುವುದೇ ವ್ಯರ್ಥ ಎಂದಿದ್ದಾರೆ.

#watch RCB VS RR : ರೊಚ್ಚಿಗೆದ್ದ ಆರ್ ಸಿ ಬಿ ಅಭಿಮಾನಿಗಳು #pratidhvani #rcb #rcbfans #royalchallengers

ಸರ್ಕಾರ ವಿಐಪಿಗಳಿಗೆ ಮಾತ್ರ ಭದ್ರತೆ ನೀಡುತ್ತದೆ. ಆದರೆ ತೆರಿಗೆ ಪಾವತಿಸುವ ಸಾಮಾನ್ಯ ಜನರ ಜೀವಕ್ಕೆ ಬೆಲೆಯಿಲ್ಲವೇ..? ಎಂದು ಬಹಿರಂಗವಾಗಿ ಪ್ರಶ್ನಿಸಿದ ಶೀತಲ್ ಕಲಾಥಿಯಾ, ಸರ್ಕಾರ ನಮ್ಮನ್ನು ಯಾವ ರೀತಿಯಲ್ಲಿನ ಆಳುತ್ತಿದೆ..? ನೀವು ಕಾಶ್ಮೀರದ ಹೆಸರು ಕೆಡಿಸುತ್ತಿದ್ದೀರಿ. ಸಮಸ್ಯೆ ಕಾಶ್ಮೀರದಲ್ಲಿ ಇಲ್ಲ. ಕಾಶ್ಮೀರದಲ್ಲಿ ಸೂಕ್ತ ಭದ್ರತೆ ಕೊಡದೆ ಇರುವುದು ಪ್ರಮುಖ ಸಮಸ್ಯೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇದ್ದರೂ, ಯಾವುದೇ ಭದ್ರತಾ ಸಿಬ್ಬಂದಿ ಅಲ್ಲಿ ಇರಲಿಲ್ಲ ಎಂದರೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಉಗ್ರರ ದಾಳಿಯಲ್ಲಿ ಅಮಾಯಕರು ಪ್ರಾಣ ಕಳೆದುಕೊಳ್ಳಲು ಕಾರಣ ಎಂದಿದ್ದಾರೆ.

Tags: Jammu and Kashmirjammu and kashmir terror attackjammu kashmir terror attackjammu kashmir terror attack todayjammu kashmir terrorist attackjammu terror attackkashmir terror attackpahalgam attackpahalgam terror attackpahalgam terrorist attackpahalgam tourist attackterror attackterror attack in jammuterror attack in jammu and kashmirterror attack in jammu kashmirterror attack in kashmirterror attack in pahalgam
Previous Post

ಪಾಕಿಸ್ತಾನಕ್ಕೆ ಖಡಕ್​ ವಾರ್ನಿಂಗ್​ ಕೊಟ್ಟ ಪ್ರಧಾನಿ ‘ನಮೋ’

Next Post

ಅಸ್ಸಾಂ ಶಾಸಕ ಅಮೀನುಲ್ಲಾ ಇಸ್ಲಾಂ ಅರೆಸ್ಟ್ – ಪಾಕಿಸ್ತಾನ ಬೆಂಬಲಿಸಿ ಉಗ್ರರ ವಕಾಲತ್ತು ವಹಿಸಿದ್ದ ನೀಚ ಅಂದರ್ 

Related Posts

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
0

https://youtu.be/HvjSUDPcbes ಬೆಂಗಳೂರಿನಲ್ಲಿ ನೆಡೆದ ದುರ್ಘಟನೆ ನಡೆದಿದೆ ಇದೇ ತಿಂಗಳು ಮೇ 21ರಂದು ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಗಳಾದ ಶಶಾಂಕ್ ದಂಪತಿ ಗಳುಹಾಗೂ ಜೆಪ್ಟೋ ಎಂಬಾಲ್ಲಿ ಡೆಲಿವರಿ ಬಾಯ್...

Read moreDetails
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

May 24, 2025

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

May 24, 2025
Next Post
ಅಸ್ಸಾಂ ಶಾಸಕ ಅಮೀನುಲ್ಲಾ ಇಸ್ಲಾಂ ಅರೆಸ್ಟ್ – ಪಾಕಿಸ್ತಾನ ಬೆಂಬಲಿಸಿ ಉಗ್ರರ ವಕಾಲತ್ತು ವಹಿಸಿದ್ದ ನೀಚ ಅಂದರ್ 

ಅಸ್ಸಾಂ ಶಾಸಕ ಅಮೀನುಲ್ಲಾ ಇಸ್ಲಾಂ ಅರೆಸ್ಟ್ - ಪಾಕಿಸ್ತಾನ ಬೆಂಬಲಿಸಿ ಉಗ್ರರ ವಕಾಲತ್ತು ವಹಿಸಿದ್ದ ನೀಚ ಅಂದರ್ 

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 
Top Story

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

by Chetan
May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 
Top Story

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

by Chetan
May 24, 2025
Top Story

ಖಡಕ್ ಕಮಿಷನರ್ ಜ‌ನಸಂಪರ್ಕ ಸಭೆ- ಬೆಚ್ಚಿದ ಅಧಿಕಾರಿ ಸಿಬ್ಬಂದಿಗಳು..!

by ಪ್ರತಿಧ್ವನಿ
May 24, 2025
ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 
Top Story

ರಾಜ್ಯ ಸರ್ಕಾರಕ್ಕೆ ಸಂಕ್ರಾಂತಿ ತನಕ ತೊಂದರೆ ಇಲ್ಲ.. ಆದ್ರೆ ಆ ನಂತರ ..?!!! : ಕೋಡಿ ಮಠದ ಶ್ರೀ ಸ್ಫೋಟಕ ಭವಿಷ್ಯ ! 

by Chetan
May 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada