• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

Chetan by Chetan
June 4, 2025
in Uncategorized
0
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 
Share on WhatsAppShare on FacebookShare on Telegram

ಐಪಿಎಲ್ 2025 ರ (ipl 2024) ಚಾಂಪಿಯನ್ಸ್ ಆಗಿ ರಾಯಲ್ ಚಾಲೆಂಜರ್ಸ್ (Royal challengers) ಹೊರಹೊಮ್ಮಿರುವ ಹಿನ್ನಲೆಯಲ್ಲಿ ಬೆಂಗಳೂರಲ್ಲಿ (Bengaluru) ಭರ್ಜರಿ ಸಂಭ್ರಮಾಚರಣೆ ನಡೆಯುತ್ತಿದೆ. ನಿನ್ನೆ ರಾತ್ರಿಯಿಂದಲೇ ನಗರದಾದ್ಯಂತ ಪಟಾಕಿ ಸಿಡಿಸಿ ಅಭಿಮಾನಿಗಳು ಸೆಲೆಬ್ರೇಟ್ ಮಾಡಿದ್ರು.ಇಂದು ಈ ಸಂಭ್ರಮ ಮತ್ತಷ್ಟು ಹೆಚ್ಚಾಗಲಿದೆ. ಇದಕ್ಕೆ ಕಾರಣ ಐಪಿಎಲ್ ಟ್ರೋಫಿ (Ipl trophy) ಬೆಂಗಳೂರಿಗೆ ಆಗಮಿಸುತ್ತಿದೆ.

ADVERTISEMENT

ಹೌದು ಇಂದು ಮಧ್ಯಾನ್ಹ ಆರ್.ಸಿ.ಬಿ ಆಟಗಾರರು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಬೆಳಿಗ್ಗೆ 10:30 ಕ್ಕೆ ತಂಡ ಅಹ್ಮದಾಬಾದ್ ನಿಂದ ಹೊರಟಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಹೆಚ್.ಎ.ಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.ಆ ಬಳಿಕ ವಿಶೇಷ ಬಸ್ ನಲ್ಲಿ ವಿಧಾನಸೌಧ ತಲುಪಲಿದ್ದಾರೆ.

ಇನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸರ್ಕಾರದಿಂದ ಕಾರ್ಯಕ್ರಮ ಆಯೋಜನೆಗೊಂಡಿದ್ದು ಎಲ್ಲಾ ಆಟಗಾರರಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ.ಆ ನಂತರ ಅದೇ ಬಸ್ ನಲ್ಲಿ ಎಲ್ಲಾ ಆಟಗಾರರು ಚಿನ್ನಸ್ವಾಮಿ ಸ್ಟೇಡಿಯಂ ತಲುಪಲಿದ್ದು, ಪಾಸ್ ಇರುವ ಅಭಿಮಾನಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

ಆದ್ರೆ ಈ ಮಧ್ಯೆ ಆರ್.ಸಿ.ಬಿ ಅಭಿಮಾನಿಗಳಿಗೆ ಒಂದು ನಿರಾಸೆಯಾಗಿದೆ. ತೆರೆದ ವಾಹನದಲ್ಲಿ ಆಟಗಾರರು ಕಪ್ ಹಿಡಿದು ವಿಕ್ಟರಿ ಪರೇಡ್ ನಡೆಸುಬ ನಿರೀಕ್ಷೆಯಿತ್ತು. ಇದರಲ್ಲಿ ಭಾಗಿಯಾಗಲು ಸಾಕಷ್ಟು ಅಭಿಮಾನಿಗಳು ಕೂಡ ಕಾತುರರಾಗಿದ್ರು. ಆದ್ರೆ ಭದ್ರತೆಯ ಹಿತ ದೃಷ್ಟಿಯಿಂದ ಈ ಪ್ಲಾನ್ ಕ್ಯಾನ್ಸಲ್ ಆಗಿದ್ದು, ಯಾವುದೇ ಓಪನ್ ವಿಕ್ಟರಿ ಪರೇಡ್ ಇರೋದಿಲ್ಲ ಎನ್ನಲಾಗಿದೆ. 

Tags: bengaluruIPL 2025ipl trophyRCBvictory parade
Previous Post

RCB ಸಂಭ್ರಮದಲ್ಲಿ ಸ್ವಲ್ಪ ಟೈಂ ಹೆಚ್ಚು ಕಡಿಮೆ ಆಗುತ್ತೆ.. ಯಾಕೆ ಗೊತ್ತಾ..?

Next Post

RCB ಸಂಭ್ರಮಾಚರಣೆ ವೇಳೆ ದುರಂತ..! 8 ಮಂದಿ ಸಾವು.. ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

Related Posts

Uncategorized

KJ George: ಇಂಧನ ಸಚಿವ ಜಾರ್ಜ್‌ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ

by ಪ್ರತಿಧ್ವನಿ
August 7, 2025
0

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗಿರುವ ದೂರಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ...

Read moreDetails
Prajwal Revanna: ರೇಪಿಸ್ಟ್‌ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಪ್ರಜ್ವಲ್ ಗೆ ಜೀವನ ಪರ್ಯಾಂತ ಜೀವಾವಧಿ ಶಿಕ್ಷೆ..!!

Prajwal Revanna: ರೇಪಿಸ್ಟ್‌ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಪ್ರಜ್ವಲ್ ಗೆ ಜೀವನ ಪರ್ಯಾಂತ ಜೀವಾವಧಿ ಶಿಕ್ಷೆ..!!

August 2, 2025

ಇಂಧನ ಇಲಾಖೆಯ 447.73 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

July 19, 2025

ಸಹಿಸಿಕೊಳ್ಳೋ ಯೋಗ್ಯತೆಯಿಲ್ಲ ಅಂದ್ರೆ ರಾಜಕಾರಣಕ್ಕೆ ಯಾಕೆ ಬರಬೇಕು?

July 19, 2025
ದೊಡ್ಡ ತೂಗುಸೇತುವೆ

ದೊಡ್ಡ ತೂಗುಸೇತುವೆ

July 18, 2025
Next Post
RCB ಸಂಭ್ರಮಾಚರಣೆ ವೇಳೆ ದುರಂತ..! 8 ಮಂದಿ ಸಾವು.. ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

RCB ಸಂಭ್ರಮಾಚರಣೆ ವೇಳೆ ದುರಂತ..! 8 ಮಂದಿ ಸಾವು.. ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada