Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಪತ್ನಿಗೆ ಹಿಂಸೆ ಪ್ರಕರಣಗಳಲ್ಲಿ ಕರ್ನಾಟಕ ನಂ.1: ಸಮೀಕ್ಷೆಯಲ್ಲಿ ಬಹಿರಂಗ

ಪ್ರತಿಧ್ವನಿ

ಪ್ರತಿಧ್ವನಿ

May 13, 2022
Share on FacebookShare on Twitter

ಪತ್ನಿಗೆ ಗಂಡ ಹಾಗೂ ಆತನ ಮನೆಯವರಿಂದ ನೀಡುವ ಹಿಂಸಾ ಪ್ರಕರಣದಲ್ಲಿ ಕರ್ನಾಟಕ ದೇಶದಲ್ಲಿ ಅಗ್ರಸ್ಥಾನ ಪಡೆದಿದೆ.

ಹೆಚ್ಚು ಓದಿದ ಸ್ಟೋರಿಗಳು

ಶೀನಾ ಬೋರಾ ಹತ್ಯೆ ಪ್ರಕರಣ; ಇಂದ್ರಾಣಿ ಮುಖರ್ಜಿಗೆ ಜಾಮೀನು ಮಂಜೂರು

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಹಾರ್ದಿಕ್ ಪಟೇಲ್

ರಾಜಕೀಯ ವ್ಯಕ್ತಿಗಳಿಗೆ ನಾವು ಈ ಸಂದೇಶವನ್ನು ತಲುಪಿಸಲು ಆಗುತ್ತಿಲ್ಲ ಎಂದ ನಿರ್ದೇಶಕ

ಬಂದಿದ್ದು ರಾಷ್ಟ್ರೀಯ ಕುಟುಂಬ ಆರೋಗ್ಯ ಇಲಾಖೆಯ ಎನ್‍ಹೆಚ್‍ಎಫ್‍ಎಸ್ ಎಲ್ಲಾ ರಾಜ್ಯಗಳಲ್ಲಿ ನಡೆಸಿದ ಸರ್ವೆಯಲ್ಲಿ ಈ ಆಘಾತಕಾರಿ ಅಂಶ ಬೆಳಕಿಗೆ ಬಂದಿದ್ದು, ಬಿಹಾರವನ್ನೂ ಹಿಂದಿಕ್ಕಿ ಕರ್ನಾಟಕ ಮೊದಲ ಸ್ಥಾನ ಪಡೆದಿರುವುದು ಅಚ್ಚರಿ ಮತ್ತು ಆಘಾತಕಾರಿಯಾಗಿದೆ.

ಎನ್‍ಹೆಚ್‍ಎಫ್‍ಎಸ್ ವರದಿ
ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೆಯಲ್ಲಿ ಹೆಂಡತಿ ಹಿಂಸೆಯಲ್ಲಿ ರಾಜ್ಯ ಮೊದಲು.
ರಾಜ್ಯದ ಶೇ. 48 ರಷ್ಟು ಮಹಿಳೆಯರು ತಮ್ಮ ಪತಿಯಿಂದಲೇ ಹಿಂಸೆಗೆ ಒಳಪಟ್ಟಿರುವ ಅಂಶ ಬಯಲು.
ಬಿಹಾರಗಿಂತ ರಾಜ್ಯದಲ್ಲಿ ಸಂಗಾತಿ ಹಿಂಸೆ ಅಧಿಕ.
ಬಿಹಾರದಲ್ಲಿ ಶೇ. 43ರಷ್ಟು ಮಹಿಳೆಯರಿಗೆ ಸಂಗಾತಿ ಹಿಂಸೆ ಪ್ರಕರಣ.
ಮಾನಸಿಕ, ದೈಹಿಕ ಹಾಗೂ ಲೈಂಗಿಕ ಹಿಂಸೆಗೆ ಒಳಗಾಗುತ್ತಿರುವ ಮಹಿಳೆಯರು.
ಚಿತ್ರಹಿಂಸೆಗೆ ಒಳಪಡುತ್ತಿರುವ ಮಹಿಳೆಯರು.
ತನ್ನ ಪತಿಯಿಂದಲೇ ಪತ್ನಿ ದೈಹಿಕ ಹಲ್ಲೆಗೆ ಒಳಪಡುತ್ತಿರುವ ಅಂಶ ಬಯಲು.
ಸಂಗಾತಿ ಹಿಂಸೆಯಿಂದ ಹಲವು ರೀತಿಯ ಹಲ್ಲೆ, ಗಾಯಗಳಿಗೆ ತುತ್ತಾಗುತ್ತಿರುವುದು ಪತ್ತೆ.

ಯಾವ ರೀತಿಯ ಹಲ್ಲೆ?
ಪತಿಯಿಂದ ವಿವಿಧ ರೀತಿಯ ಹಲ್ಲೆಗೆ ಒಳಪಡುತ್ತಿರುವ ಮಹಿಳೆ.
ಶೇ. 7ರಷ್ಟು ಮಹಿಳೆಯರಿಗೆ ಕಣ್ಣಿನ ಗಾಯ, ಕೈ ಕಾಲು ಮುರಿತ, ಬರೆಯಂತಹ ಹಲ್ಲೆ.
ಶೇ. 6ರಷ್ಟು ಮಹಿಳೆಯರಿಗೆ ತೀವ್ರ ತರದ ಗಾಯ, ಮೂಳೆ ಮುರಿತ, ಹಲ್ಲು ಮುರಿತ.
ಶೇ. 3ರಷ್ಟು ಮಹಿಳೆಯರಿಗೆ ಬೆಂಕಿಯಿಂದ ಸುಡುವ ಚಿತ್ರಹಿಂಸೆ.

RS 500
RS 1500

SCAN HERE

don't miss it !

ಥಾಮಸ್ ಕಪ್ ಫೈನಲ್ ಗೆ ಭಾರತ ಲಗ್ಗೆ: ಡೆನ್ಮಾರ್ಕ್ ವಿರುದ್ಧ ಐತಿಹಾಸಿಕ ಜಯ
ಕ್ರೀಡೆ

ಥಾಮಸ್ ಕಪ್ ಫೈನಲ್ ಗೆ ಭಾರತ ಲಗ್ಗೆ: ಡೆನ್ಮಾರ್ಕ್ ವಿರುದ್ಧ ಐತಿಹಾಸಿಕ ಜಯ

by ಪ್ರತಿಧ್ವನಿ
May 14, 2022
ಮೊದಲ ಕೋವಿಡ್ ಪ್ರಕರಣಕ್ಕೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದ ಉತ್ತರ ಕೊರಿಯಾ
ವಿದೇಶ

ಮೊದಲ ಕೋವಿಡ್ ಪ್ರಕರಣಕ್ಕೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದ ಉತ್ತರ ಕೊರಿಯಾ

by ಪ್ರತಿಧ್ವನಿ
May 12, 2022
ಅಬ್ಬರದ ಮಳೆಗೆ ದ್ರಾಕ್ಷಿ ತೋಟ ಧ್ವಂಸ | Chikkaballapur| Pratidhvani
ವಿಡಿಯೋ

ಅಬ್ಬರದ ಮಳೆಗೆ ದ್ರಾಕ್ಷಿ ತೋಟ ಧ್ವಂಸ | Chikkaballapur| Pratidhvani

by ಪ್ರತಿಧ್ವನಿ
May 18, 2022
ಸಚಿವ ಸಂಪುಟ ವಿಸ್ತರಣೆ ಮುನ್ನ BSYರನ್ನು ಭೇಟಿಯಾದ ಸಿಎಂ ಬೊಮ್ಮಾಯಿ : ರಾಜಕೀಯ ವಲಯದಲ್ಲಿ ಕುತೂಹಲ!
ಕರ್ನಾಟಕ

ಸಚಿವ ಸಂಪುಟ ವಿಸ್ತರಣೆ ಮುನ್ನ BSYರನ್ನು ಭೇಟಿಯಾದ ಸಿಎಂ ಬೊಮ್ಮಾಯಿ : ರಾಜಕೀಯ ವಲಯದಲ್ಲಿ ಕುತೂಹಲ!

by ಪ್ರತಿಧ್ವನಿ
May 13, 2022
ಪತ್ನಿ ವಿಚಿತ್ರ ಬೇಡಿಕೆಗಾಗಿ ಕೈದಿಗೆ 15 ದಿನ ಪೆರೋಲ್‌ ನೀಡಿದ ಜೋಧ್‌ ಪುರ ಕೋರ್ಟ್!‌
ಅಭಿಮತ

ವಸಾಹತು ಕಾಲದ ನೆರಳು ಸರಿಯಲು ಇದು ಸಕಾಲ

by ನಾ ದಿವಾಕರ
May 14, 2022
Next Post
ಲಾಕ್‌ ಡೌನ್‌ ಚಿತ್ರದ ಯುವ ನಟಿ ಅನುಮಾನಸ್ಪದ ಸಾವು: ಪತಿ ಅರೆಸ್ಟ್

ಲಾಕ್‌ ಡೌನ್‌ ಚಿತ್ರದ ಯುವ ನಟಿ ಅನುಮಾನಸ್ಪದ ಸಾವು: ಪತಿ ಅರೆಸ್ಟ್

ಆಂಧ್ರ ಪ್ರದೇಶ ಕಡತ ತೀರಕ್ಕೆ ಅಪ್ಪಳಿಸಿದ ಅಸಾನಿ ಚಂಡಮಾರುತ

ಅವಧಿಗೂ ಮುನ್ನ ಮುಂಗಾರು ಕೇರಳ ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

ಸ್ವಾಮೀಜಿ ವೇಷದಲ್ಲಿದ್ದ ಆಸಿಡ್‌ ದಾಳಿಕೋರ ನಾಗೇಶ್‌ ತಮಿಳುನಾಡಿನಲ್ಲಿ ಅರೆಸ್ಟ್!

ಸ್ವಾಮೀಜಿ ವೇಷದಲ್ಲಿದ್ದ ಆಸಿಡ್‌ ದಾಳಿಕೋರ ನಾಗೇಶ್‌ ತಮಿಳುನಾಡಿನಲ್ಲಿ ಅರೆಸ್ಟ್!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist