• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವನ್ಯಜೀವಿಗಳ ಕಳ್ಳ ಸಾಗಣೆ:ಏರ್ ಪೋರ್ಟ್ ನಲ್ಲಿ 40 ಅಪರೂಪದ ವನ್ಯ ಜೀವಿಗಳನ್ನು ರಕ್ಷಿಸಿದ ಕಸ್ಟಮ್ಸ್ ಅಧಿಕಾರಿಗಳು

ಪ್ರತಿಧ್ವನಿ by ಪ್ರತಿಧ್ವನಿ
November 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಟ್ರಾಲಿ ಬ್ಯಾಗ್ ಗಳಲ್ಲಿ ವನ್ಯಜೀವಿಗಳನ್ನಿಟ್ಟು ಕಳ್ಳ ಸಾಗಾಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ADVERTISEMENT

ವಿದೇಶದಿಂದ ಬೆಂಗಳೂರಿಗೆ ವನ್ಯಜೀವಿಗಳನ್ನು ಟ್ರಾಲಿ ಬ್ಯಾಗ್ ನಲ್ಲಿಟ್ಟುಕೊಂಡು ತಂದಿದ್ದರು.ಕೌಲಾಲಂಪುರದಿಂದ ಬೆಂಗಳೂರು ಏರ್ ಪೋರ್ಟ್ ಗೆ ಬಂದ ಇಬ್ಬರು ಆರೋಪಿಗಳ ಟ್ರಾಲಿ ಬ್ಯಾಗ್ ಪರಿಶೀಲಿಸಿದಾಗ ಅಪರೂಪದ ವಿವಿಧ ಬಗೆಯ ವನ್ಯಜೀವಿಗಳು ಪತ್ತೆಯಾಗಿವೆ.

ಒಂದು ಟ್ರಾಲಿ ಬ್ಯಾಗ್ ನಲ್ಲಿ ಅಲ್ಡಾಬ್ರಾ ದೈತ್ಯ ಆಮೆಗಳು, ಕೆಂಪು ಕಾಲಿನ ಆಮೆಗಳು, ಹಲ್ಲಿಗಳು, ಶಿಂಗಲ್ ಬ್ಯಾಕ್ ಸ್ಕಿಂಕ್ ಗಳು , ಜುವೆನೈಲ್ ಘೆಂಡಾಮೃಗ ಇಗುವಾನ, ಅಲ್ಟಿನೋ ಬ್ಯಾಟ್ ಸೇರಿದಂತೆ 24 ಪ್ರಾಣಿಗಳು ಪತ್ತೆಯಾಗಿವೆ. ಇನ್ನೊಂದು ಟ್ರಾಲಿ ಬ್ಯಾಗ್ ನಲ್ಲಿ ಲುಟಿನೊ ಇಗುವಾನಾ, ಅಗೈನ್ ಗಿಬ್ಬನ್, ಬೇಬಿ ಅಮೆರಿಕನ್ ಆಲಿಗೇಟರ್ ಗಳು, ಮರಿ ಚಿರತೆ ಆಮೆಗಳು ಸೇರಿ 16 ಜೀವಿಗಳು ಪತ್ತೆಯಾಗಿವೆ. ಒಟ್ಟು 40 ವನ್ಯಜೀವಿಗಳನ್ನು ರಕ್ಷಿಸಿದ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Tags: 40 rare wildlife at airportArrest of two peopleboard MHO192Customs officers rescueKempegowda International AirportKuala LumpurWildlife smuggling:
Previous Post

ಡಾ. ರಾಜ್‌ ಜೊತೆ ನಟಿಸಿದ್ದ ಕನ್ನಡದ ಹಿರಿಯ ನಟ ಟಿ.ತಿಮ್ಮಯ್ಯ ವಿಧಿವಶ..

Next Post

ಕಾರಿನೊಳಗೆ ವ್ಯಕ್ತಿ ಅನುಮಾನಾಸ್ಪದ ಸಾವು:ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಶಂಕೆ!

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
Next Post

ಕಾರಿನೊಳಗೆ ವ್ಯಕ್ತಿ ಅನುಮಾನಾಸ್ಪದ ಸಾವು:ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಶಂಕೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada