• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಬೆಂಗಳೂರಿಗೆ ಬರಲಿದ್ದಾರಾ ಪ್ರಜ್ವಲ್ ರೇವಣ್ಣ ?! ಪಜ್ವಲ್ ಬಂಧಿಸಲು ಎಸ್‌ಐಟಿ ತಯಾರಿ !

ಪ್ರತಿಧ್ವನಿ by ಪ್ರತಿಧ್ವನಿ
May 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ದೇಶದಲ್ಲೇ ಕುಳಿತು ಕಾನೂನು ಸಮರಕ್ಕೆ ಮುಂದಾದ ಪ್ರಜ್ವಲ್ ರೇವಣ್ಣ!
Share on WhatsAppShare on FacebookShare on Telegram

ಪ್ರಜ್ವಲ್ ರೇವಣ್ಣ (prajwal revanna) ಇಂದು ರಾಜ್ಯಕ್ಕೆ ಆಗಮಿಸಲಿರೋ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರಿಗೆ (bangalore) ಬಂದು ಶರಣಾಗದಿದ್ದರೆ, ಅರೆಸ್ಟ್ ಮಾಡಬೇಕಾದ ಎಲ್ಲಾ ಸಿದ್ಧತೆಯನ್ನ ಎಸ್‌ಐಟಿ (SIT) ಅಧಿಕಾರಿಗಳ ಮಾಡಿಕೊಂಡಿದ್ದಾರೆ. ಇನ್ನೂ ಯಾರಿಗೂ ತಿಳಿಯದಂತೆ ಬೆಂಗಳೂರಿಗೆ ಬಂದ್ರೇ, ನೇರವಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ (HD Devegowda) ಮನೆ ಹೋಗಬಹುದು.

ADVERTISEMENT

ಪ್ರಜ್ವಲ್ ತನ್ನ ತಾತ ದೇವೇಗೌಡರ ಬಳಿ ಬಂದು ಆರ್ಶೀವಾದ ಪಡೆದು ಎಸ್‌ಐಟಿ ಅಧಿಕಾರಿಗಳಿಗೆ ಶರಣಾಗುವ ಸಾಧ್ಯತೆ.ಎಸ್‌ಐಟಿ ಅಧಿಕಾರಿಗಳ ಮುಂದೆ ಶರಣಾಗುವ ಮುಂಚೆ ತಮ್ಮ ವಕೀಲರ (lawyer) ಜೊತೆ ಜಾಮೀನು ಅರ್ಜಿ ಬಗ್ಗೆ ಚರ್ಚೆ ಮಾಡಬಹುದು.ಆ ಬಳಿಕ ಎಸ್‌ಐಟಿ ಅಧಿಕಾರಿಗಳ ಮುಂದೆ ಪ್ರಜ್ವಲ್ ಶರಣಾಗುವ ಸಾಧ್ಯತೆ ಇದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ (Blue corner notice) ಜಾರಿಯಾಗಿದ್ದು, ಪ್ರಜ್ವಲ್ ಲೊಕೇಶನ್ (Location) ಪತ್ತೆಹಚ್ಚಿದ SIT, ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದೆ.ಇದರ ಬೆನ್ನಲ್ಲೇ ಬೆಂಗಳೂರು, ಮಂಗಳೂರು ಹಾಗೂ ಚೆನ್ನೈ ಏರ್‌ಪೋರ್ಟ್‌ನಲ್ಲಿ (airport) ಹೈಅಲರ್ಟ್ ಘೋಷಿಸಲಾಗಿದೆ.ಪ್ರಜ್ವಲ್ ರೇವಣ್ಣ ವಿದೇಶದಿಂದ ಯಾವುದೇ ಏರ್‌ಪೋರ್ಟ್‌ಗೆ ಬಂದ ಬೆನ್ನಲ್ಲೇ ವಶಕ್ಕೆ ಪಡೆಯಲು ಎಸ್‌ಐಟಿ ಟೀಂ ಸಿದ್ದವಾಗಿದೆ.

Tags: ಪೆಂಡ್ ಡ್ರೈವ್ ಕೇಸ್ಪ್ರಜ್ವಲ್ ರೇವಣ್ಣಪ್ರಜ್ವಲ್ ರೇವಣ್ಣ ಅರೆಸ್ಟ್ರೇವಣ್ಣರೇವಣ್ಣ ಅರೆಸ್ಟ್ರೇವಣ್ಣ ಬಂಧನಹಾಸನ ವಿಡಿಯೋ ಪ್ರಕರಣ
Previous Post

ರಾಜ್ಯ ರಾಜಕಾರದ ಇತಿಹಾಸದಲ್ಲೇ ಇದು ಅತಿದೊಡ್ಡ ರಾಜಕೀಯ ಷಡ್ಯಂತ್ರ – ಹೆಚ್.ಡಿ.ರೇವಣ್ಣ !

Next Post

ಕರಾವಳಿಯಲ್ಲಿ ಮತ್ತೆ ಮಂಗನ ಕಾಯಿಲೆ ಉಲ್ಭಣ; 5 ವರ್ಷದ ಮಗು ಬಲಿ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post
ಕರಾವಳಿಯಲ್ಲಿ ಮತ್ತೆ ಮಂಗನ ಕಾಯಿಲೆ ಉಲ್ಭಣ; 5 ವರ್ಷದ ಮಗು ಬಲಿ

ಕರಾವಳಿಯಲ್ಲಿ ಮತ್ತೆ ಮಂಗನ ಕಾಯಿಲೆ ಉಲ್ಭಣ; 5 ವರ್ಷದ ಮಗು ಬಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada