• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ʼಡೆವಿಲ್‌ʼ ಬಿಡುಗಡೆಯ ದಿನ ಫ್ಯಾನ್ಸ್‌ ಭೇಟಿ ಆಗ್ತಾರಾ ದರ್ಶನ್‌..?

ಪ್ರತಿಧ್ವನಿ by ಪ್ರತಿಧ್ವನಿ
December 1, 2025
in Top Story, ಸಿನಿಮಾ
0
ʼಡೆವಿಲ್‌ʼ ಬಿಡುಗಡೆಯ ದಿನ ಫ್ಯಾನ್ಸ್‌ ಭೇಟಿ ಆಗ್ತಾರಾ ದರ್ಶನ್‌..?
Share on WhatsAppShare on FacebookShare on Telegram
ADVERTISEMENT

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದರೂ ಅವರ ಮೇಲಿರುವ ಅಭಿಮಾನಿಗಳ ಕ್ರೇಜ್ ಮಾತ್ರ  ಸ್ವಲ್ಪನೂ ಕಡಿಮೆ ಆಗಿಲ್ಲ. ಸದಾ ಡಿ ಬಾಸ್‌ ಜಪ ಮಾಡುವ ದರ್ಶನ್ ಫ್ಯಾನ್ಸ್‌ ಇದೀಗ ಡೆವಿಲ್‌ ಸಿನಿಮಾವನ್ನು ಗೆದ್ದೇ ಗೆಲ್ಲಿಸಬೇಕು ಅಂತಾ ಟೊಂಕ ಕಟ್ಟಿದ್ದಾರೆ. ಇದಕ್ಕೆ ಭರ್ಜರಿ ಸಿದ್ಧತೆ ಕೂಡ ಆಗುತ್ತಿದೆ.

Virat Kohli: ಆಫ್ರಿಕಾ ವಿರುದ್ಧ ಸೆಂಚುರಿ ಸಿಡಿಸಿದ ಕಿಂಗ್‌ ಕೊಹ್ಲಿ..! #viratkohli #rohitsharma

ದರ್ಶನ್ ನಟನೆಯ ಬಹು ನಿರೀಕ್ಷಿತಾ ‘ಡೆವಿಲ್’ ಸಿನಿಮಾ ಡಿಸೆಂಬರ್11ರ ರಾತ್ರಿಯೇ ತೆರೆಗೆ ಬರುತ್ತಿದೆ. ಈ ಚಿತ್ರ ಅಭಿಮಾನಿಗಳ ಪಾಲಿಗೆ ಬಹಳ ವಿಶೇಷವಾಗಿದ್ದು, ದರ್ಶನ್ ಅನುಪಸ್ಥಿತಿಯಲ್ಲಿ ಅಭಿಮಾನಿಗಳೇ ಸಿನಿಮಾ ಗೆಲ್ಲಿಸಬೇಕು ಎನ್ನುವ ಉತ್ಸಾಹದಲ್ಲಿದ್ದಾರೆ.ಅತ್ತ ದರ್ಶನ್ ಪರವಾಗಿ ಪತ್ನಿ ವಿಜಯಲಕ್ಮೀ ಡೆವಿಲ್ ಸಿನಿಮಾದ ಪ್ರಮೋಶನ್ ನೋಡಿಕೊಳ್ಳುತ್ತಿದ್ದರೆ, ಇತ್ತ ಅಭಿಮಾನಿಗಳು ಕೂಡ ಅಷ್ಟೇ ಜವಾಬ್ದಾರಿಯುತವಾಗಿ ಸಿನಿಮಾ ಪ್ರಚಾರ ನಡೆಸುತ್ತಿದ್ದಾರೆ.

ಈ ನಡುವೆ ದರ್ಶನ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ವೊಂದು ಸಿಕ್ಕಿದೆ.  ಡಿಸೆಂಬರ್ 5ರಂದು ಬೆಳಗ್ಗೆ 10.05ಕ್ಕೆ ಸಿನಿಮಾದ ಟ್ರೇಲರ್ ಬಿಡುಗಡೆ ಆಗಲಿದೆ. ಈ ಬಗ್ಗೆ ಡೆವಿಲ್ ಚಿತ್ರ ತಂಡದವರೇ ಅಧೀಕೃತ ಮಾಹಿತಿ ನೀಡಿದ್ದಾರೆ.

HD Kumarswamy : ಈ ಸರ್ಕಾರದ ಕಾನೂನು ಕೇಳ್ಬೇಡಿ #pratidhvani #hdkumaraswamy #bjp #jds #congress

ಇನ್ನು ಡೆವಿಲ್‌ ಸಿನಿಮಾ ಬಿಡುಗಡೆಯ ದಿನ ದರ್ಶನ್ ಅಭಿಮಾನಿಗಳನ್ನು ಭೇಟಿಯಾಗುತ್ತಾರಾ ಎನ್ನುವ ಕುತೂಹಲ ಎಲ್ಲರಿಗೆ. ಡೆವಿಲ್‌ ರಿಲೀಸ್‌ ದಿನ ದರ್ಶನ್ ಪೆರೋಲ್​ ಮೇಲೆ ಹೊರಗೆ ಬರುತ್ತಾರಾ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಆದರೆ ಈವರೆಗೆ ಈ ಬಗ್ಗೆ ಯಾವುದೇ ಅಧೀಕೃತ ಮಾಹಿತಿ ಹೊರ ಬಿದ್ದಿಲ್ಲ.

ಒಂದು ವೇಳೆ ಪೆರೋಲ್‌ಗೆ ಮನವಿ ಸಲ್ಲಿಸಿದರೂ ಕೂಡ ದರ್ಶನ್‌ಗೆ ನ್ಯಾಯಾಲಯ ಅನುಮತಿ ನೀಡುವುದು ಅನುಮಾನವೇ ಆಗಿದೆ. ದರ್ಶನ್‌ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವುದರಿಂದ ಅದರಲ್ಲೂ ಈ ಹಿಂದೆ ದರ್ಶನ್‌ಗೆ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್,  ಕರ್ನಾಟಕ ಹೈಕೋರ್ಟ್‌ಗೆ ಛೀಮಾರಿ ಹಾಕಿರುವ ಕಾರಣ, ದರ್ಶನ್‌ಗೆ ಕೋರ್ಟ್‌ ಅನುಮತಿ ನೀಡುವುದು ಬಹುತೇಕ ಅನುಮಾನವಾಗಿದೆ.

Actor Umesh: ಕಳಚಿಬಿದ್ದ ಕನ್ನಡ ಚಿತ್ರರಂಗದ ಹಿರಿಯ ಕೊಂಡಿ..! #sandalwood #actor #pratidhvani
Tags: DarshanDarshan ToogudeepaDevilKannadaKannada movieMoviesandalwood
Previous Post

Daily Horoscope: ಇಂದು ಲಕ್ಷ್ಮೀ ದೇವಿಯ ಕೃಪೆ ಇರುವ ರಾಶಿಗಳಿವು..!

Next Post

ಬಿಗ್‌ ಬಾಸ್‌ ಗಿಲ್ಲಿಗೆ ರಜನಿಕಾಂತ್‌ ಶಹಭಾಷ್‌ಗಿರಿ..! ಸತ್ಯವೋ..? ಸುಳ್ಳೋ..?

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

January 27, 2026
Next Post
ಬಿಗ್‌ ಬಾಸ್‌ ಗಿಲ್ಲಿಗೆ ರಜನಿಕಾಂತ್‌ ಶಹಭಾಷ್‌ಗಿರಿ..! ಸತ್ಯವೋ..? ಸುಳ್ಳೋ..?

ಬಿಗ್‌ ಬಾಸ್‌ ಗಿಲ್ಲಿಗೆ ರಜನಿಕಾಂತ್‌ ಶಹಭಾಷ್‌ಗಿರಿ..! ಸತ್ಯವೋ..? ಸುಳ್ಳೋ..?

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada