• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹೊಸ ಪಕ್ಷ ಘೋಷಿಸಿದ ಗಾಲಿ ಜರ್ನಾದನ ರೆಡ್ಡಿ

Any Mind by Any Mind
December 25, 2022
in ಕರ್ನಾಟಕ, ರಾಜಕೀಯ
0
ಹೊಸ ಪಕ್ಷ ಘೋಷಿಸಿದ ಗಾಲಿ ಜರ್ನಾದನ ರೆಡ್ಡಿ
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ 2023ರ ಚುನಾವಣಾ ಕಾವು ಪಡೆದುಕೊಳ್ಳುತ್ತಿದ್ದು ಈಗಾಗಲೇ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್‌-ಎಎಪಿ-ಜೆಡಿಎಸ್‌ ತಮ್ಮದೇ ತಂತ್ರಗಾರಿಕೆ ಹೆಣೆಯುವುದರಲ್ಲಿ ನಿರತವಾಗಿವೆ.

ADVERTISEMENT

ಇನ್ನು ಗಣಿ-ಧನಿ ಮಾಜಿ ಸಚಿವ ಗಾಲಿ ಜರ್ನಾದನ ರೆಡ್ಡಿ ಡಿಸೆಂಬರ್‌ 25ರಂದು ತಮ್ಮ ಮುಂದಿನ ರಾಜಕೀಯ ನಡೆಯನ್ನು ಘೋಷಿಸುವುದಾಗಿ ಹೇಳಿದ್ದರು ಮತ್ತು ಅದಕ್ಕೆ ಪೂರಕವೆಂಬಂತೆ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪತಿಯಲ್ಲಿ ಹೊಸ ಮನೆಯನ್ನು ಕಟ್ಟಿಸಿದ್ದರು.

ಇನ್ನು ಜರ್ನಾದನ ರೆಡ್ಡಿ ಹೊಸ ಪಕ್ಷ ಕಟ್ಟುತ್ತಾರ ಅಥವಾ ಬಿಜೆಪಿಯಲ್ಲೇ ಉಳಿಯುತ್ತರಾ ಎಂಬ ಕುತೂಹಲ ಮೂಡಿಸಿದ್ದು ಸುದ್ದಿಗೋಷ್ಠಿಯಲ್ಲಿ ಅದರ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.

ಈ ಹಿಂದೆ ಜರ್ನಾದನ್‌ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾಗ ಶ್ರೀರಾಮುಲು-ಬಿ.ಎಸ್‌.ಯಡಿಯೂರಪ್ಪರನ್ನು ಹೊರತುಪಡಿಸಿದ್ದರೆ ಉಳಿದೆಲ್ಲ ನಾಯಕರು ಅಂತರವನ್ನ ಕಾಯ್ದುಕೊಂಡಿದ್ದರು ಮತ್ತು ರೆಡ್ಡಿಯನ್ನು ಬಿಜೆಪಿಯಲ್ಲಿ ಮೂಲೆಗುಂಪು ಮಾಡಿದ್ದರು.

ಇನ್ನು ಡಿಸೆಂಬರ್‌ 25ರ ಭಾನುವಾರದಂದು ತಮ್ಮ ಹೊಸ ಪಕ್ಷ ಕಲ್ಯಾಣ ಪ್ರಗತಿ ಪಕ್ಷವನ್ನ ಘೋಷಿಸಿದ್ದಾರೆ ಮತ್ತು ಗಂಗಾವತಿಗೆ ತಮ್ಮ ಪತ್ನಿ ಅರುಣಾ ಲಕ್ಷ್ಮೀ, ಗದಗದಿಂದ ಜರ್ನಾದನ ರೆಡ್ಡಿ ಸ್ಪರ್ದಿಸುವುದಾಗಿ ಘೋಷಿಸಿದ್ದಾರೆ.

ಜನವರಿ 11ರಂದು ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶವನ್ನ ನಡೆಸಿ ಪಕ್ಷದ ಅಭ್ಯರ್ಥಿಗಳನ್ನ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸಚಿವ ಶ್ರೀರಾಮುಲುಗೆ ಬಿಜೆಪಿ ಹೈಕಮಾಂಡ್‌ ನೀಡಿದ್ದ ಟಾಸ್ಕ್‌ನಲ್ಲಿ ವಿಫಲರಾಗಿರುವುದು ಸ್ಪಷ್ಟವಾಗಿ ಗೋಚರಿಸಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ 3 ವಿಕೆಟ್‌ ಜಯ; ಸರಣಿ ವಶ

Next Post

ST Somashekhar : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ | Pratidhvani

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post

ST Somashekhar : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada