• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 

Chetan by Chetan
July 29, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 
Share on WhatsAppShare on FacebookShare on Telegram

ವಿಜಯಪುರದಲ್ಲಿ (Vijayapura) ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವ ವೇಳೆ ಎಐಸಿಸಿ ಅಧ್ಯಕ್ಷ (AICC) ಮಲ್ಲಿಕಾರ್ಜುನ ಖರ್ಗೆ (Mallikarjuna kharge) ತಮಗೆ ಈ ಹಿಂದೆ ಯಾವ ರೀತಿ ಸಿಎಂ ಸ್ಥಾನ ಕೈತಪ್ಪಿತು ಎಂಬ ಕುರಿತು ನೀಡಿದ ಹೇಳಿಕೆ, ವ್ಯಕ್ತಪಡಿಸಿದ ಬೇಸರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಸೃಷ್ಟಿ ಮಾಡಿದೆ.

ADVERTISEMENT

ಇದಕ್ಕೆ ಕಾರಣವಿದೆ..ಇನ್ನು 7 ತಿಂಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ರಾಜ್ಯಸಭಾ ಅವಧಿ ಮುಕ್ತಾಯವಾಗಲಿದೆ .ರಾಜ್ಯಸಭಾ ಅವಧಿ ಮುಗಿಯುವ ಹೊತ್ತಲ್ಲೇ ಮಲ್ಲಿಕಾರ್ಜುನ ಖರ್ಗೆ ತಮ್ಮ ಸಿಎಂ ಸ್ಥಾನದ ಆಕಾಂಕ್ಷೆ ಹೊರ ಹಾಕಿರುವುದು ಈ ಸಂಚಲನಕ್ಕೆ ಕಾರಣವಾಗಿದೆ.

ಹೌದು, ಐದೂ ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿರುವ ನಡುವೆಯೂ, ಸಿಎಂ ಗಾದಿ ಕೈತಪ್ಪಿರುವುದನ್ನ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪಿಸಿರುವುದು..ಖರ್ಗೆ ರಾಜ್ಯ ರಾಜಕಾರಣ ಪ್ರವೇಶಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ ಎನ್ನಲಾಗುತ್ತಿದೆ. 

ಇದರ ನಡುವೆ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ, ಮುಂದಿನ ರಾಜಕೀಯ ನಿರ್ಧಾರವನ್ನು ಖರ್ಗೆಯವರೇ ನಿರ್ಧರಿಸುತ್ತಾರೆ. ಇದಕ್ಕೆ ರಾಹುಲ್ ಗಾಂಧಿ ಒಪ್ಪಬಹುದು ಎಂದು ಹೇಳಿರೋದು ಕೂಡ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Tags: AICCCM raceDK ShivakumarMallikarjuna Khargesiddaramaiah
Previous Post

43 ನಕಲಿ ಅಕೌಂಟ್..ಅಶ್ಲೀಲ ಮೆಸೇಜ್ ಗಳು..! – ನಟಿ ರಮ್ಯಾಗೆ ಬಂದ ಮೆಸೇಜ್ ಗಳ ಬೆನ್ನತ್ತಿದ ಸೈಬರ್ ಪೊಲೀಸ್..! 

Next Post

ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

Related Posts

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!
Top Story

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

by ಪ್ರತಿಧ್ವನಿ
March 4, 2026
0

ಜಿ.ಬಿ. ಪಾಟೀಲ್‌ : ಬರಹಗಾರರು.. ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ದಿನಕಳೆಂದತೆ ಹೆಚ್ಚಾಗುತ್ತಿದೆ. ಈಗಾಗಲೇ ಅಂದುಕೊಂಡಂತೆ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಅಮೆರಿಕ ಹಾಗೂ ಇಸ್ರೇಲ್‌...

Read moreDetails
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ - ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada