• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ RSS ಬ್ಯಾನ್ ಮಾಡ್ತೀವಿ..?! : ಸಚಿವ ಪ್ರಿಯಾಂಕ್ ಖರ್ಗೆ 

Chetan by Chetan
July 1, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ RSS ಬ್ಯಾನ್ ಮಾಡ್ತೀವಿ..?! : ಸಚಿವ ಪ್ರಿಯಾಂಕ್ ಖರ್ಗೆ 
Share on WhatsAppShare on FacebookShare on Telegram

ಆರ್‌ಎಸ್‌ಎಸ್‌ (RSS) ನಾಯಕ ದತ್ತಾತ್ರೇಯ ಹೊಸಬಾಳೆ (Dattatreya hosabale) ಸಂವಿಧಾನದಲ್ಲಿ ಜಾತ್ಯತೀತ (Secular) ಪದ ತೆಗೆಯಬೇಕು ಎಂಬ ಹೇಳಿಕೆ ಮೂಲಕ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಭಾರತದ ಸಂವಿಧಾನದಿಂದ ಜಾತ್ಯಾತೀತ, ಸಮಾಜವಾದಿ ಎಂಬ ಪದಗಳನ್ನು ತೆಗೆದುಹಾಕಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಕಿಡಿ ಹೊತ್ತಿಸಿದ್ದಾರೆ. 

ADVERTISEMENT

ದತ್ತಾತ್ರೇಯ ಹೊಸಬಾಳೆಯ ಅವರ ಈ ಹೇಳಿಕೆಯ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಕೇರಳಿ ಕೆಂಡವಾಗಿದ್ದು,ಸಚಿವ ಪ್ರಿಯಾಂಕ್ ಖರ್ಗೆ (Priyank kharge) ಸಂಘ ಪರಿವಾರ ಬ್ಯಾನ್ ಮಾಡುವ ಮಾತುಗಳನ್ನಾಡಿದ್ದಾರೆ.ಹೌದು,ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ್ರೆ ಆರ್‌ಎಸ್‌ಎಸ್‌ ಸಂಘಟನೆಯನ್ನು ಬ್ಯಾನ್ ಮಾಡುವ ಬಗ್ಗೆ ಚಿಂತನೆ ಮಾಡಲಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಹಿಂದೆಯೇ RSS ಸಂಘಟನೆಯನ್ನು ಎರಡು ಬಾರಿ ಬ್ಯಾನ್ ಮಾಡಿದ್ವಿ, ಆಗೆಲ್ಲ ಬಂದು ಕಾಲು ಹಿಡಿದುಕೊಂಡಿದ್ದರು. ಆದೇ ನಾವು ಬ್ಯಾನ್ ತೆಗೆದಿದ್ದೇ ತಪ್ಪಾಯ್ತು ಅಂತ ಕಿಡಿಕಾರಿದ್ದಾರೆ. ಹೀಗಾಗಿ ಮುಂದೆ ಆ ಬಗ್ಗೆ ಮತ್ತೆ ಯೋಚಿಸುತ್ತೇವೆ ಎಂದಿದ್ದಾರೆ. 

Tags: ಆರ್ ಎಸ್ ಎಸ್ಜಾತ್ಯತೀತದತ್ತಾತ್ರೆಯ ಹೊಸಬಾಳೆಪ್ರಿಯಾಂಕ್ ಖರ್ಗೆಸಮಾಜವಾದಸಂವಿಧಾನ
Previous Post

ಸಮಾಜ ಎಲ್ಲವನ್ನು ನಿಮಗೆ ಕೊಟ್ಟಿದೆ. ಸಮಾಜಕ್ಕೆ ಇಲ್ಲಿಯ ವರಗೂ ನೀವು ಏನನ್ನು ಕೊಟ್ಟಿದ್ದೀರಿ?

Next Post

ಸರ್ಕಾರಕ್ಕೆ 150 ಕೋಟಿ ಮೋಸ KAS ಅಧಿಕಾರಿ ಅಪೂರ್ವ ಬಿದರಿ ಮೇಲೆ ಕ್ರಿಮಿನಲ್ ಕೇಸ್..!

Related Posts

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
0

ವಿಜಯನಗರ (ಕೊಟ್ಟೂರು): ಇಡೀ ರಾಜ್ಯವನ್ನೇ ದಂಗುಬಡಿಸಿದ್ದ ಕೊಟ್ಟೂರು ತ್ರಿವಳಿ ಕೊಲೆ ಪ್ರಕರಣಕ್ಕೆ ಈಗ ಆಘಾತಕಾರಿ 'ಮರ್ಯಾದಾ ಹತ್ಯೆ'ಯ (Honor Killing) ಆಯಾಮ ಲಭಿಸಿದೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ,...

Read moreDetails
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Next Post
ಸರ್ಕಾರಕ್ಕೆ 150 ಕೋಟಿ ಮೋಸ KAS ಅಧಿಕಾರಿ ಅಪೂರ್ವ ಬಿದರಿ ಮೇಲೆ ಕ್ರಿಮಿನಲ್ ಕೇಸ್..!

ಸರ್ಕಾರಕ್ಕೆ 150 ಕೋಟಿ ಮೋಸ KAS ಅಧಿಕಾರಿ ಅಪೂರ್ವ ಬಿದರಿ ಮೇಲೆ ಕ್ರಿಮಿನಲ್ ಕೇಸ್..!

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada