• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಒಗ್ಗಟ್ಟಾಗಿ ಸಾಗಲಿದೆಯೇ ಎನ್ ಡಿಎ ಮೈತ್ರಿ? ಮೋದಿಗೆ ಇಲ್ಲವೇ ಕಂಟಕ?

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ದೇಶ, ರಾಜಕೀಯ
0
ಒಗ್ಗಟ್ಟಾಗಿ ಸಾಗಲಿದೆಯೇ ಎನ್ ಡಿಎ ಮೈತ್ರಿ? ಮೋದಿಗೆ ಇಲ್ಲವೇ ಕಂಟಕ?
Share on WhatsAppShare on FacebookShare on Telegram

ನವದೆಹಲಿ: 2024ರ ಲೋಕಸಭಾ ಚುನಾವಣಾ ಫಲಿತಾಂಶ ಬಹುತೇಕ ಹೊರ ಬಿದ್ದಿದ್ದು, ಎನ್ ಡಿಎ ಮೈತ್ರಿಕೂಟ ಬಹುಮತದ ಗೆರೆ ದಾಟಿದೆ. ಆದರೆ, ಈ ಮಧ್ಯೆ ಮೋದಿಗೆ ಮೈತ್ರಿಯ ಇನ್ನಿತರ ಪಕ್ಷಗಳು ಕಂಟಕವಾಗಬಹುದು ಎಂಬ ಚರ್ಚೆ ಜೋರಾಗಿತ್ತು, ಇದರ ಮಧ್ಯೆಯೇ ನಾಯಕರು ಮಾತನಾಡಿದ್ದು, ಭರವಸೆ ಸಿಕ್ಕಂತಾಗಿದೆ.

ADVERTISEMENT

ಆಗಾಗ ದೋಸ್ತಿ ಬದಲಿಸುವ ಕುಖ್ಯಾತಿಯನ್ನೇ ಬೆನ್ನಿಗೆ ಅಂಟಿಸಿಕೊಂಡಿರುವ ಟಿಡಿಪಿ ಹಾಗೂ ಜೆಡಿಯು ಪಕ್ಷಗಳು 30 ಸಂಸದರ ಬಲ ಹೊಂದಿವೆ. ಈಗಾಗಲೇ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಯ ನಾಯಕರು ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ನಿಷ್ಠೆ ಬದಲಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿದ್ದವು.

ಆದರೆ, ಎರಡೂ ಪಕ್ಷಗಳು ಸ್ಪಷ್ಟನೆ ನೀಡಿದ್ದು, ಎನ್‌ಡಿಎ ಮೈತ್ರಿ ಕೂಟದಲ್ಲಿ ಮುಂದುವರೆಯುವ ಹಾಗೂ ಮೊದಿ ಸರ್ಕಾರಕ್ಕೆ ಬಲ ತುಂಬುವ ಪಣ ತೊಟ್ಟಿವೆ. ಜೆಡಿಯು ನಿಲುವನ್ನು ಸ್ಪಷ್ಟಪಡಿಸಿರುವ ಪಕ್ಷದ ವಕ್ತಾರ ಕೆ. ಸಿ. ತ್ಯಾಗಿ, ತಮ್ಮ ಪಕ್ಷ ಎನ್‌ಡಿಎ ಜೊತೆ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮತ ಎಣಿಕೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪರ್ಕಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಎನ್‌ಡಿಎ ಮೈತ್ರಿ ಕೂಟ ಬಹುಮತ ಸಾಧಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿ ಶುಭಾಶಯ ಕೋರಿದರು. ಈ ಮೂಲಕ ಎನ್‌ಡಿಎ ಮೈತ್ರಿ ಕೂಟದಲ್ಲಿ ಎಲ್ಲವೂ ಸರಿಯಾಗಿದೆ ಅನ್ನೋ ಸಂದೇಶ ರವಾನೆ ಮಾಡಿದೆ.

ಸದ್ಯದ ವಿದ್ಯಮಾನಗಳನ್ನು ಗಮನಿಸಿದರೆ, ಎನ್ ಡಿಎ ಮೈತ್ರಿಕೂಟಕ್ಕೆ ಯಾವುದೇ ಕಂಟಕ ಇಲ್ಲ. ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕರಿಸುವುದು ಖಚಿತವಾದಂತಾಗಿದೆ.

Tags: Chandrababu NaiduModiNitishkumar
Previous Post

ಪ್ರಧಾನಿ ಪಟ್ಟ ರೇಸ್ ನಲ್ಲಿ ಬಿಜೆಪಿಯಲ್ಲಿ ಯಾರ್ ಯಾರ್ ಇದ್ದಾರೆ.!

Next Post

ಕುಮಾರಸ್ವಾಮಿ ಭರ್ಜರಿ ಜಯ.. HDK ಗೆಲುವಿಗೆ ಇಲ್ಲಿದೆ ಪ್ರಮುಖ ಕಾರಣಗಳು

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

May 20, 2026
Next Post
ಬಿಜೆಪಿ ಜಾಹಿರಾತಿಗೆ ಸಿಡಿಮಿಡಿಗೊಂಡ ಡಿಸಿಎಂ ಡಿಕೆಶಿ.. ಏನಂದ್ರು..?

ಕುಮಾರಸ್ವಾಮಿ ಭರ್ಜರಿ ಜಯ.. HDK ಗೆಲುವಿಗೆ ಇಲ್ಲಿದೆ ಪ್ರಮುಖ ಕಾರಣಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada