• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, September 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಳಿಗಾಲದ ‘ಮಾಗಿ ಉತ್ಸವ’ – ‘ಫಲಪುಷ್ಪ ಪ್ರದರ್ಶನ’ಕ್ಕೆ ವಿದ್ಯುಕ್ತವಾಗಿ ಚಾಲನೆ

Any Mind by Any Mind
December 25, 2022
in Top Story, ಕರ್ನಾಟಕ
0
ಚಳಿಗಾಲದ ‘ಮಾಗಿ ಉತ್ಸವ’ – ‘ಫಲಪುಷ್ಪ ಪ್ರದರ್ಶನ’ಕ್ಕೆ ವಿದ್ಯುಕ್ತವಾಗಿ ಚಾಲನೆ
Share on WhatsAppShare on FacebookShare on Telegram

ವರ್ಷದ ಅಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಆರೋಗ್ಯ ಇಲಾಖೆ ನೀಡುವ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಲಾಗುವುದು ಎಂದರು.

ADVERTISEMENT

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಜಗತ್ಪ್ರಸಿದ್ಧ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ.ಮೈಸೂರಿನ ಅಂಬಾವಿಲಾಸ ಆವರಣದಲ್ಲಿ 12ಲಕ್ಷಕ್ಕೂ ಹೆಚ್ಚು ಹೂಗಳಿಂದ ಅಲಂಕೃತಗೊಂಡ ಕಾಶಿ ವಿಶ್ವನಾಥ ದೇವಾಲಯ, ಸ್ವದೇಶೀ ನಿರ್ಮಿತ ಒಂದೇ ಮಾತರಂ ರೈಲು ಗಾಡಿ, ಅಮರ್ ಜವಾನ್ ಸ್ಮಾರಕ, ಹೂವಿನಿಂದ ಅಲಂಕೃತಗೊಂಡ ಆನೆ ಸೇರಿದಂತೆ ಕಲಾಕೃತಿಗಳ ವೀಕ್ಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ಉದ್ಘಾಟಿಸಿದರು.

ಅರಮನೆ ಮುಂಭಾಗ ನಡೆದ ಸಾಂಸ್ಕೃತಿಕ‌ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರ ಜಾನಪದ ಗೀತೆಗೆ ಸಚಿವ ಸೋಮಶೇಖರ್ ಭರ್ಜರಿ ಡ್ಯಾನ್ಸ್ ಮಾಡಿದ್ದು, ಎಲ್ಲೆಡೆ ವೈರಲ್ ಆಗ್ತಿದೆ.


ನಂತರ ಮಾತನಾಡಿದ ಸಚಿವರು, ಚಳಿಗಾಲದ ಉತ್ಸವದಲ್ಲಿ ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಸುವುದೇ ನಮ್ಮ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮಾಗಿ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು. ಕೊರೋನಾ ಬಗ್ಗೆ ಯಾವುದೇ ಆತಂಕ ಪಡುವ ಪ್ರಮೇಯವಿಲ್ಲ, ವರ್ಷದ ಅಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಆರೋಗ್ಯ ಇಲಾಖೆ ನೀಡುವ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಲಾಗುವುದು ಎಂದರು.

ಫಲಪುಷ್ಪ ಪ್ರದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ


ರಾಜ್ಯದ ರೈತರಿಗೆ ನೇರವಾಗಲೆಂದು ಸಹಕಾರ ಇಲಾಖೆಯ ಮುಖಾಂತರ ಶೂನ್ಯ ಬಡ್ಡಿ ದರದಲ್ಲಿ 24ಸಾವಿರ ಕೋಟಿ ನೂತನ ಸಾಲ ನೀಡಲಾಗುವುದು, ಈ ಯೋಜನೆ ಮೂಲಕ 33ಲಕ್ಷ ರೈತರು ಸಾಲ ನೀಡಲಾಗುವುದು, ಈಗಾಗಲೇ ರಾಜ್ಯದ ಡಿಸಿಸಿ ಬ್ಯಾಂಕ್ ಗಳ ಮೂಲಕ ನೂತನ ಸಾಲ ನೀಡಲಾಗುತ್ತಿದೆ, ಈ ಹಿಂದಿನ ಸಾಲ ಪಡೆದ ರೈತರು ಸಹ ಸಾಲ ಪಡೆಯಬಹುದಾಗಿದೆ ಎಂದು ತಿಳಿಸಿದರು. ಸಮಾರಂಭದಲ್ಲಿ ಶಾಸಕರಾದ ಎಸ್ ಎ ರಾಮದಾಸ್, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಭಾಗಿಯಾಗಿದ್ದರು.

ಮೈಸೂರು ಮಾಗಿ ಉತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಭರ್ಜರಿ ಡ್ಯಾನ್ಸ್​ ಮಾಡಿದ್ದಾರೆ. ಅರಮನೆ ಮುಂಭಾಗ ನಡೆದ ಸಾಂಸ್ಕೃತಿಕ‌ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರ ಜಾನಪದ ಗೀತೆಗೆ ಸಚಿವ ಸೋಮಶೇಖರ್ ಭರ್ಜರಿ ಡ್ಯಾನ್ಸ್ ಮಾಡಿದ್ದು, ಎಲ್ಲೆಡೆ ವೈರಲ್ ಆಗ್ತಿದೆ.

ಹುಲಿ ಮರಿಗಳ ದರ್ಶನಕ್ಕೆ ಚಾಲನೆ



ಸಾಲು ರಜೆ ಎಫೆಕ್ಟ್ ಮೈಸೂರಿಗೆ ಪ್ರವಾಸಿಗರ ದಂಡೇ ಹರಿದು ಬರ್ತಿದೆ. ಕ್ರಿಸ್ ಮಸ್ ಹಾಗೂ ನೂತನ ವರ್ಷಾಚರಣೆಗೆ ದಿನಗಣನೆ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಪ್ರಮುಖವಾಗಿ ಅರಮನೆ , ಚಾಮುಂಡಿಬೆಟ್ಟ , ಮೃಗಾಲಯಕ್ಕೆ ಹೆಚ್ಚಿನ ಜನರು ಭೇಟಿ ನೀಡ್ತಿದ್ದಾರೆ. ಆಗಮಿಸಿರುವ ಪ್ರವಾಸಿಗರಿಗೆ ಫ್ಲವರ್ ಶೋ ಮತ್ತಷ್ಟು ಮುದ ನೀಡಲಿದೆ. ಕಳೆದೆರಡು ವರ್ಷಗಳ ಕಾಲ ಕೊರೊನಾ ಹಿನ್ನೆಲೆಯಲ್ಲಿ ನಲುಗಿದ್ದ ಪ್ರವಾಸೋದ್ಯಮ ಈಗ ಚೇತರಿಸಿಕೊಳ್ತಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಮೈಸೂರು ಮೃಗಾಲಯ ವಾರದ ರಜೆಯನ್ನು ರದ್ದು ಮಾಡಿದೆ

Tags: ಆರೋಗ್ಯ ಇಲಾಖೆಫಲಪುಷ್ಪ ಪ್ರದರ್ಶನಮಾಗಿ ಉತ್ಸವಸಾಂಸ್ಕೃತಿಕ ನಗರಿ
Previous Post

ಹಳೆಯ ಪಿಂಚಣಿ ವ್ಯವಸ್ಥೆ ಕುರಿತು ಹೈಕಮಾಂಡ್‌ ಜೊತೆ ಚರ್ಚಿಸುವೆ: ಸಿದ್ದರಾಮಯ್ಯ

Next Post

ಸುರತ್ಕಲ್ ನಲ್ಲಿ ದುಷ್ಕರ್ಮಿಗಳ ಚೂರಿ ಇರಿತಕ್ಕೆ ವ್ಯಕ್ತಿ ಬಲಿ

Related Posts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ತೀರ್ಥಹಳ್ಳಿಯಲ್ಲಿ ರೈತರು, ತಜ್ಞರು, ಜನಪ್ರತಿನಿಧಿಗಳ ಒಕ್ಕೊರಲ ಅಭಿಪ್ರಾಯ
Top Story

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ತೀರ್ಥಹಳ್ಳಿಯಲ್ಲಿ ರೈತರು, ತಜ್ಞರು, ಜನಪ್ರತಿನಿಧಿಗಳ ಒಕ್ಕೊರಲ ಅಭಿಪ್ರಾಯ

by ಪ್ರತಿಧ್ವನಿ
September 19, 2026
0

ಕಸ್ತೂರಿ ರಂಗನ್ ವರದಿ ಜಾರಿ ವಿಚಾರವಾಗಿ ಮಲೆನಾಡಿನ ಜನರ ಆತಂಕ ಹಾಗೂ ಅಭಿಪ್ರಾಯಗಳನ್ನು ಆಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಶನಿವಾರ ನಡೆದ ಸಾರ್ವಜನಿಕ...

Read moreDetails
ಮಿನಿಮಮ್ ಬ್ಯಾಲೆನ್ಸ್ ಟೆನ್ಷನ್ ಬೇಡ; ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯವಿಲ್ಲ

ಮಿನಿಮಮ್ ಬ್ಯಾಲೆನ್ಸ್ ಟೆನ್ಷನ್ ಬೇಡ; ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯವಿಲ್ಲ

September 19, 2026
ಪ್ರಧಾನಿ ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಹೇಳಿಕೆ; ಟ್ರಿಬಲ್ ತಲಾಖ್ ಕುರಿತು ವಿವಾದಾತ್ಮಕ ಟೀಕೆ

ಪ್ರಧಾನಿ ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಹೇಳಿಕೆ; ಟ್ರಿಬಲ್ ತಲಾಖ್ ಕುರಿತು ವಿವಾದಾತ್ಮಕ ಟೀಕೆ

September 19, 2026
ಬೆಂಗಳೂರಿನಲ್ಲಿ ಮನೆ ಕಟ್ಟುವವರಿಗೆ ಗುಡ್‌ನ್ಯೂಸ್ ಇಲ್ಲಿದೆ

ಬೆಂಗಳೂರಿನಲ್ಲಿ ಮನೆ ಕಟ್ಟುವವರಿಗೆ ಗುಡ್‌ನ್ಯೂಸ್ ಇಲ್ಲಿದೆ

September 19, 2026
ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

September 19, 2026
Next Post
ಸುರತ್ಕಲ್ ನಲ್ಲಿ ದುಷ್ಕರ್ಮಿಗಳ ಚೂರಿ ಇರಿತಕ್ಕೆ ವ್ಯಕ್ತಿ ಬಲಿ

ಸುರತ್ಕಲ್ ನಲ್ಲಿ ದುಷ್ಕರ್ಮಿಗಳ ಚೂರಿ ಇರಿತಕ್ಕೆ ವ್ಯಕ್ತಿ ಬಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada