Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ದಕ್ಷಿಣದತ್ತ ದೃಷ್ಟಿ ನೆಟ್ಟ ಕಮಲ ಪಡೆ

ಲಿಖಿತ್‌ ರೈ

ಲಿಖಿತ್‌ ರೈ

July 1, 2022
Share on FacebookShare on Twitter

ಮಹಾರಾಷ್ಟ್ರದಲ್ಲಿ ಶಿವಸೇನೆ ರೆಬೆಲ್ ಶಾಸಕರೊಂದಿಗೆ ಸರ್ಕಾರ ರಚಿಸಿದ ನಂತರ ತನ್ನ ಆತ್ಮ ವಿಶ್ವಾಸವನ್ನ ಹೆಚ್ಚಿಸಕೊಂಡಿರುವ ಬಿಜೆಪಿ ಹೈ ಕಮಾಂಡ್ ದಕ್ಷಿಣದ ರಾಜ್ಯಗಳ ಮೇಲೆ ವಿಶೇಷವಾಗಿ ತೆಲಂಗಾಣದ ಮೇಲೆ ತನ್ನ ದೃಷ್ಟಿಯನ್ನ ನೆಟ್ಟಿದೆ. ಶನಿವಾರ ಶುರುವಾಗುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಕ್ಕೆ ಉತ್ತಮ ನಿದರ್ಶನವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಕೇರಳದಲ್ಲಿ ಯೋಧನ ಅಪಹರಿಸಿ ಹಲ್ಲೆ: ಪಿಎಫ್‌ಐ ಕಾರ್ಯಕರ್ತರ ಕೈವಾಡ ಶಂಕೆ

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಎಐಎಡಿಎಂಕೆ, ಎನ್‌ಡಿಎಗೆ ಶಾಕ್‌..!

ಸೆ.26, ಬೆಂಗಳೂರು ಬಂದ್‌: ಮು.ಚಂದ್ರು , ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೂಪುರೇಷೆ ನಿರ್ಧಾರ..!

ಇದು 2014ರಲ್ಲಿ ಬಿಜೆಪಿ ಅಧಿಕಾರ ವಹಿಸಿಕೊಂಡ ನಂತರ ರಾಷ್ಟ್ರ ರಾಜಧಾನಿ ದೆಹಲಿಯ ಹೊರತಾಗಿ 3ನೇ ಭಾರೀ ಹೊರರಾಜ್ಯದಲ್ಲಿ ಸಭೆಯನ್ನು ನಡೆಸುತ್ತಿದೆ. 18 ವರ್ಷಗಳ ನಂತರ ಬಿಜೆಪಿ ರಾಜ್ಯ ರಾಜಧಾನಿ ಹೈದರಬಾದಿನಲ್ಲಿ ಕಾರ್ಯಕಾರಿಣಿ ಸಭೆ ನಡೆಸುತ್ತಿದೆ.

ಹೊಸ ಜಲಾನಯನ ಪ್ರದೇಶವಾದ ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದಲ್ಲಿ ತನ್ನ ನೆಲೆಯನ್ನು ವಿಸ್ತರಿಸುವ ಸಲುವಾಗಿ ಜುಲೈ 3ರಂದು ಪ್ರಧಾನಿ ನರೇಂದ್ರ ಮೋದಿ ಹೈದರಬಾದಿನಲ್ಲಿ ತೆಲಂಗಾಣದ ಸಂಸ್ಕೃತಿ, ಸಂಪ್ರದಾಯದ ಕುರಿತಾಗಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ ತೆಲಂಗಾಣದಲ್ಲಿ ತನ್ನ ನೆಲೆಯನ್ನು ವಿಸ್ತರಿಸಲು ಹೆಣಗಾಡುತ್ತಿರುವ ಸಮಯದಲ್ಲಿ ಕೆ.ಚಂದ್ರಶೇಖರ್ ನೇತೃತ್ವದ ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವು ರಾಷ್ಟ್ರ ಮಟ್ಟದಲ್ಲಿ ಕೇಸರಿ ಪಾಳಯಕ್ಕೆ ಸವಾಲೆಸೆಯಲು ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಸಮಾವೇಶದ ಪೂರ್ವಭಾವಿ ಸಿದ್ದತೆಯಾಗಿ 119 ವಿಧಾನಸಭಾ ಕ್ಷೇತ್ರಗಳ ನಾಯಕರೊಂದಿಗೆ ಬಿಜೆಪಿ ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ನಡೆಸಿದ್ದು ಇದಕ್ಕೆ ಪೂರಕವಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ ನಡೆದ ಚುನಾವಣ ಫಲಿತಾಂಶವನ್ನ ನೋಡಿದರೆ ಬಿಜೆಪಿ ಉತ್ತಮ ಸಾಧನೆ ಮಾಡಿದೆ ಹೈದರಾಬದ್ ಮುನ್ಸಿಪಾಲ್ ಚುನಾವಣೆಯಲ್ಲಿ 48 ಸ್ಥಾನಗಳಲ್ಲಿ ಗೆದ್ದು ಆಡಳಿತ ಪಕ್ಷಕ್ಕೆ ಸೆಡ್ಡು ಹೊಡೆದಿತ್ತು. 2019ರ ಸಾರ್ವತ್ರಿಕ ಚುನಾವಣೆಯಲ್ಲು ಬಿಜೆಪಿ 17 ಸ್ಥಾನಗಳ ಪೈಕಿ 4ರಲ್ಲಿ ಗೆದ್ದು ಉತ್ತಮ ಸಾಧನೆ ಮಾಡಿತ್ತು.

ಶನಿವಾರ ಮಧ್ಯಾಹ್ನ ಆರಂಭವಾಗುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರ ಭಾಷಣದೊಂದಿಗೆ ಪ್ರಾಂಭವಾದರೆ ಮೋದಿಯವರ ಭಾಷಣದಿಂದ ಭಾನುವಾರ ಸಂಜೆ ಕಾರ್ಯಕ್ರಮದ ಸಮಾರೋಪ ನಡೆಯಲಿದೆ.

ಸಭೆಯಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳ ಸಾಂಸ್ಥಿಕ ಪಟ್ಟಿಯ ವರದಿಯನ್ನು ರಾಜ್ಯಗಳ ನಾಯಕರು ಬಿಜೆಪಿ ವರಿಷ್ಠರಿಗೆ ಸಲ್ಲಿಸಲಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
5499
Next
»
loading
play
Bengaluru Bandh: ಫ್ರೀಡಂಪಾರ್ಕ್​ನಲ್ಲಿ ಕನ್ನಡ ಪರ ಸಂಘಟನೆಗಳ ಧರಣಿ!
play
D Boss Darshan: ದರ್ಶನ್ ಭಾಷಣದ ವೇಳೆ ಸುದೀಪ್ ಅಂತಾ ಹೇಳ್ತಿದ್ದಂತೆ ಹುಚ್ಚೆದ್ದು ಕುಣಿದ ಫ್ಯಾನ್ಸ್ | D
«
Prev
1
/
5499
Next
»
loading

don't miss it !

ನಾನು ಮಂಡ್ಯ ಕ್ಷೇತ್ರದ ಚುನಾವಣಾ ಸ್ಪರ್ಧಾಕಾಂಕ್ಷಿಯಲ್ಲ: ನಿಖಿಲ್‌ ಕುಮಾರಸ್ವಾಮಿ
Top Story

ನಾನು ಮಂಡ್ಯ ಕ್ಷೇತ್ರದ ಚುನಾವಣಾ ಸ್ಪರ್ಧಾಕಾಂಕ್ಷಿಯಲ್ಲ: ನಿಖಿಲ್‌ ಕುಮಾರಸ್ವಾಮಿ

by ಪ್ರತಿಧ್ವನಿ
September 24, 2023
ಬೆಂಗಳೂರಿನಲ್ಲಿರುವ ತಮಿಳರನ್ನ ಬೇಗ  ವಾಪಸ್ ಕರೆಸಿಕೊಳ್ಳಿ: ಸ್ಟಾಲಿನ್​ಗೆ ವಾಟಾಳ್ ನಾಗರಾಜ್ ಸವಾಲು..!
ಇದೀಗ

ಬೆಂಗಳೂರಿನಲ್ಲಿರುವ ತಮಿಳರನ್ನ ಬೇಗ ವಾಪಸ್ ಕರೆಸಿಕೊಳ್ಳಿ: ಸ್ಟಾಲಿನ್​ಗೆ ವಾಟಾಳ್ ನಾಗರಾಜ್ ಸವಾಲು..!

by Prathidhvani
September 21, 2023
ಸೆ.26ಕ್ಕೆ ಬೆಂಗಳೂರು ಬಂದ್:  ಡಿಕೆ ಶಿವಕುಮಾರ್ ವಿಶೇಷ ಮನವಿ
Top Story

ಸೆ.26ಕ್ಕೆ ಬೆಂಗಳೂರು ಬಂದ್: ಡಿಕೆ ಶಿವಕುಮಾರ್ ವಿಶೇಷ ಮನವಿ

by ಪ್ರತಿಧ್ವನಿ
September 25, 2023
“ರಾಜಕೀಯ ಭ್ರಷ್ಟಾಚಾರವೂ ಸಾಂಸ್ಥಿಕ ಬೇರುಗಳೂ”
ಅಂಕಣ

“ರಾಜಕೀಯ ಭ್ರಷ್ಟಾಚಾರವೂ ಸಾಂಸ್ಥಿಕ ಬೇರುಗಳೂ”

by ನಾ ದಿವಾಕರ
September 22, 2023
ಡಿಸಿಎಂ ನೇಮಕ ಮಾಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ
ಇದೀಗ

ಡಿಸಿಎಂ ನೇಮಕ ಮಾಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ

by ಪ್ರತಿಧ್ವನಿ
September 20, 2023
Next Post
Bairagi Review | ಬೈರಾಗಿ ಚಿತ್ರದ ಹಬ್ಬ ಹೇಗಿತ್ತು ಗೊತ್ತಾ..?

Bairagi Review | ಬೈರಾಗಿ ಚಿತ್ರದ ಹಬ್ಬ ಹೇಗಿತ್ತು ಗೊತ್ತಾ..?

ಬಿಜೆಪಿಯ ನಾಯಕರೇ ನಿಜವಾದ ತುಕ್ಡೆ ಗ್ಯಾಂಗ್‌ : ಸಿದ್ದರಾಮಯ್ಯ

ರಾಜ್ಯ ಸಾರಿಗೆ ನಿಗಮದಿಂದ ಕೇಂದ್ರ ಸರ್ಕಾರ ಹೆಚ್ಚುವರಿ ಹಣ ವಸೂಲಿ : ಸಿದ್ದರಾಮಯ್ಯ ಕಿಡಿ

ಝೀ ಟಿವಿ ತೊರೆದ ಸುಧೀರ್ ಚೌಧರಿ ರಾಜೀನಾಮೆ: ಹೊಸ ಸಂಸ್ಥೆ ಸ್ಥಾಪನೆ?

ಝೀ ಟಿವಿ ತೊರೆದ ಸುಧೀರ್ ಚೌಧರಿ ರಾಜೀನಾಮೆ: ಹೊಸ ಸಂಸ್ಥೆ ಸ್ಥಾಪನೆ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist