• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಶ್ವಕಪ್‌ನೊಂದಿಗೆ ಭಾರತಕ್ಕೆ ಮರಳಿದ ಬ್ಲೂ ಬಾಯ್ಸ್ ! ಟೀಂ ಇಂಡಿಯಾ ಆಟಗಾರರಿಗೆ ಅದ್ದೂರಿ ಸ್ವಾಗತ !

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಇದೀಗ, ಕ್ರೀಡೆ, ದೇಶ
0
ವಿಶ್ವಕಪ್‌ನೊಂದಿಗೆ ಭಾರತಕ್ಕೆ ಮರಳಿದ ಬ್ಲೂ ಬಾಯ್ಸ್ ! ಟೀಂ ಇಂಡಿಯಾ ಆಟಗಾರರಿಗೆ ಅದ್ದೂರಿ ಸ್ವಾಗತ !
Share on WhatsAppShare on FacebookShare on Telegram

ಟಿ20 ವಿಶ್ವಕಪ್ (T20 world up) ಗೆದ್ದು ಚರಿತ್ರೆ ಸೃಷ್ಟಿಸಿದ ಟೀಮ್ ಇಂಡಿಯಾ ಆಟಗಾರರು ಸ್ವದೇಶಕ್ಕೆ ರಿಟರ್ನ್ ಆಗಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ಬಂದಿಳಿದ ರೋಹಿತ್ (Rohit Sharma) ಬಳವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯ್ತು.

ADVERTISEMENT

ಬೆರಿಲ್ ಚಂಡಮಾರುತದ ಪರಿಣಾಮ ಕಳೆದ ಮೂರು ದಿನಗಳಿಂದ ಟೀಂ ಇಂಡಿಯಾ (Team india) ವೆಸ್ಟ್ ಇಂಡೀಸ್‌ನ ಬಾರ್ಬಡೊಸ್‌ನಲ್ಲಿ ಉಳಿದುಕೊಂಡಿತ್ತು. ಬಿಸಿಸಿಐ (BCCI) ವಿಶೇಷ ಮುತುವರ್ಜಿ ವಹಿಸಿ ಚಾರ್ಟಡ್್ರ ಫೈಟ್ ಮೂಲಕ ಆಟಗಾರರನ್ನ ದೇಶಕ್ಕೆ ಕರೆತಂದಿದೆ. ಇಂದು ಬೆಳಿಗ್ಗೆ 6 ಗಂಟೆಗೆ ರೋಹಿತ್ & ಟೀಮ್ ದೆಹಲಿಗೆ (landed at the IGI Airport )ಬಂದಿಳಿದಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ (Narendra modi) ವಿಶ್ವಕಪ್ ವಿಜೇತ ತಂಡದ ಜೊತೆ ಉಪಹಾರ ಕೂಟವನ್ನ ಹಮ್ಮಿಕೊಂಡಿದ್ದಾರೆ. ಇದು ಮುಗಿಯುತ್ತಿದ್ದಂತೆ ಇಡೀ ತಂಡ ಮುಂಬೈನತ್ತ (Mumbai) ಪ್ರಯಾಣ ಬೆಳೆಸಲಿದ್ದು ಮರೀನ್ ಡ್ರೈವ್‌ನಿಂದ ವಾಂಖೆಡೆ ಮೈದಾನದ ತನಕ ತೆರೆದ ಬಸ್‌ನಲ್ಲಿ ಮೆರವಣಿಗೆ ನಡೆಯಲಿದೆ. ಸುಮಾರು 2 ಗಂಟೆಗಳ ಕಾಲ ಮೆರವಣಿಗೆ ಸಾಗಲಿದ್ದು, ಆಟಗಾರರು ಟ್ರೋಫಿ ಜೊತೆ ಈ ಸಂಭ್ರಮದಲ್ಲಿ ಮುಳುಗಲಿದ್ದಾರೆ. Indian Captain Rohit Sharma cuts a cake at ITC Maurya in Delhi to celebrate the ICC T20 World Cup victory

Tags: ಟಿಟ್ವೆಂಟಿ ವಿಶ್ವಕಪ್ಟೀಮ್ ಇಂಡಿಯಾಬ್ಲೂ ಬಾಯ್ಸ್ಭಾರತಕ್ಕೆ ಬಂದ ಟೀಮ್ ಇಂಡಿಯಾರೋಹಿತ್ ಶರ್ಮಾವಿರಾಟ್ ಕೊಹ್ಲಿವಿಶ್ವಕಪ್ ಗೆದ್ದ ಭಾರತ
Previous Post

ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಅಂತ್ಯ ! ಕೋರ್ಟ್ ಮುಂದೆ ಹಾಜರುಪಡಿಸಲಿರೋ ಪೊಲೀಸರು ! 

Next Post

ರಾಜ್ಯದ ಅರಣ್ಯಗಳಲ್ಲಿ ಕಳ್ಳಬೇಟೆ ತಡೆ ಕ್ರಮಕ್ಕೆ ಅರಣ್ಯ ಸಚಿವರ ಆದೇಶ..

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ರಾಜ್ಯದ ಅರಣ್ಯಗಳಲ್ಲಿ ಕಳ್ಳಬೇಟೆ ತಡೆ ಕ್ರಮಕ್ಕೆ ಅರಣ್ಯ ಸಚಿವರ ಆದೇಶ..

ರಾಜ್ಯದ ಅರಣ್ಯಗಳಲ್ಲಿ ಕಳ್ಳಬೇಟೆ ತಡೆ ಕ್ರಮಕ್ಕೆ ಅರಣ್ಯ ಸಚಿವರ ಆದೇಶ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada