• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬ**:ಮಗಳ ಎದುರೇ ಹೋಯ್ತು ತಾಯಿ ಜೀವ

ಪ್ರತಿಧ್ವನಿ by ಪ್ರತಿಧ್ವನಿ
June 13, 2026
in Top Story, ಕರ್ನಾಟಕ
0
ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬ**:ಮಗಳ ಎದುರೇ ಹೋಯ್ತು ತಾಯಿ ಜೀವ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಅವಾಂತರಕ್ಕೆ ಮತ್ತೊಂದು ಜೀವ ಬಲಿಯಾಗಿದ್ದು, ಮಗಳನ್ನು ಕಾಲೇಜಿಗೆ ಬಿಡಲು ಬಂದ ತಾಯಿಯೊಬ್ಬರು ರಸ್ತೆ ಗುಂಡಿಯಿಂದಾಗಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಕಾಂತ ಮೃತ ಮಹಿಳೆ ಎಂದು ಗುರುತಿಸಲಾಗಿದೆ.

CM Vijay : ಮೂಕಾಂಬಿಕೆ ದೇವಸ್ಥಾನಕ್ಕೆ ವಿಜಯ್‌ ಎಂಟ್ರಿಯಾಗ್ತಿದ್ದಂತೆ ಮೊಳಗಿದ ಮಂತ್ರಘೋಷಗಳು..! #pratidhvani

ಕಾಂತ ಇಂದು ಬೆಳಗ್ಗೆ ತಮ್ಮ ಮಗಳು ನೇಹಾ ಅವರನ್ನು ಕಾಲೇಜಿಗೆ ಬಿಡಲು ಮರತ್ತಹಳ್ಳಿಯಿಂದ ಸಿದ್ದಾಪುರದ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಯತ್ನಿಸಿದಾಗ ಆಯತಪ್ಪಿ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಶಾಲಾ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವೈಟ್‌ಫೀಲ್ಡ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tamilunadu CM Vijay : ಕೊಲ್ಲೂರು ಫ್ಯಾನ್ಸ್ ಪ್ರೀತಿಗೆ ಮನಸೋತ ದಳಪತಿ..! #vijay #cmvijay #pratidhvani

ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ರಸ್ತೆಯ ಗುಂಡಿಗಳು ನೀರಿನಿಂದ ತುಂಬಿಕೊಂಡಿದ್ದವು. ಇದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬಿಬಿಎಂಪಿಯ ನಿರ್ಲಕ್ಷ್ಯ ಹಾಗೂ ಕಳಪೆ ರಸ್ತೆ ಕಾಮಗಾರಿಗಳೇ ಇಂತಹ ದುರಂತಗಳಿಗೆ ಕಾರಣ ಎಂದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

Kumaraswamy on Parameshwar: ಡಿಸಿಎಂ ಪರಮೇಶ್ವರ್ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ರಿಯಾಕ್ಷನ್
Previous Post

ಗ್ರಾಮೀಣ ಪ್ರದೇಶದಲ್ಲಿ AI ಕ್ರಾಂತಿಗೆ ಸಜ್ಜಾದ ರಾಜ್ಯ ಸರ್ಕಾರ : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು..!

Next Post

Karnataka Rain: ರಾಜ್ಯದಲ್ಲಿ ಮುಂದಿನ 3 ದಿನ ಭರ್ಜರಿ ಮಳೆ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
Karnataka Rain: ರಾಜ್ಯದಲ್ಲಿ ಮುಂದಿನ 3 ದಿನ ಭರ್ಜರಿ ಮಳೆ

Karnataka Rain: ರಾಜ್ಯದಲ್ಲಿ ಮುಂದಿನ 3 ದಿನ ಭರ್ಜರಿ ಮಳೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada