• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀರು ಹಿಡಿಯುವ ವೇಳೆ ಮಹಿಳೆಗೆ ವಿದ್ಯುತ್ ಸ್ಪರ್ಶಿಸಿ ಸಾವು – ಜಮೀರ್ ವಿರುದ್ಧ ಚಾಮರಾಜಪೇಟೆ ನಿವಾಸಿಗಳ ಆಕ್ರೋಶ !

Chetan by Chetan
March 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ನೀರು ಹಿಡಿಯುವ ವೇಳೆ ಮಹಿಳೆಗೆ ವಿದ್ಯುತ್ ಸ್ಪರ್ಶಿಸಿ ಸಾವು – ಜಮೀರ್ ವಿರುದ್ಧ ಚಾಮರಾಜಪೇಟೆ ನಿವಾಸಿಗಳ ಆಕ್ರೋಶ !
Share on WhatsAppShare on FacebookShare on Telegram

ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ (Chamarajapete constituency) ಆನಂದಪುರದಲ್ಲಿ ಇಂದು (ಮಾ.13) ವಿದ್ಯುತ್ ಅವಘಡ ಸಂಭವಿಸಿದ್ದು, ಬೆಳಿಗ್ಗೆ 3.30ರ ಸುಮಾರಿಗೆ ಮೇನ್ ಲೈನ್ ಆನ್ ಮಾಡಲು ತೆರಳಿದ್ದ ಮಹಿಳೆ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಏರಿಯಾದಲ್ಲಿ ಈ ಹಿಂದೆಯೂ ಈ ರೀತಿಯ ಘಟನೆಗಳು ವರದಿಯಾಗಿದ್ದು, ಸರಿಯಾದ ವ್ಯವಸ್ಥೆ ಕಲ್ಪಿಸದೇ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಇಲ್ಲಿನ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಇಲ್ಲಿನ ಸೆಲ್ವಿ (Selvi) ಎಂಬ ಮಹಿಳೆ ಮೃತಪಟ್ಟ ಕಾರಣ ರೊಚ್ಚಿಗೆದ್ದ ನಿವಾಸಿಗಳು ಮೈಸೂರು ರಸ್ತೆ (Mysuru road) ತಡೆದು ಪ್ರತಿಭಟನೆ ನಡೆಸಿದ್ದಾರೆ..ಕನಿಷ್ಠ ಮೂಳಭೂತ ಸೌಕರ್ಯ ಕಲ್ಪಿಸಲು ಮುಂದಾಗದ ಶಾಸಕ ಜಮೀರ್ ಅಹ್ಮದ್ ಖಾನ್ (Mla Zameer ahmed khan) ವಿರುದ್ಧ ಇಲ್ಲಿನ ನಿವಾಸಿಗಳು ತಾರತಮ್ಯದ ಆರೋಪ ಮಾಡಿದ್ದು, ಹಿಂದೂಗಳಿರುವ ಏರಿಯಾದಲ್ಲಿ ವ್ಯವಸ್ಥೆ ಕಲ್ಪಿಸುತ್ತಿಲ್ಲ. ಅದೇ ಪಕ್ಕದಲ್ಲಿರುವ ಟಿಪ್ಪು ನಗರದಲ್ಲಿ (Tippu nagar) ಅಧಿಕ ಸಂಖ್ಯೆಯಲ್ಲಿ ಮುಸ್ಲಿಮರು ವಾಸವಾಗಿದ್ದು, ಮನೆ ಮನೆಗೆ ನೀರಿನ ವ್ಯವಸ್ಥೆ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಹೀಗಾಗಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು, ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆಯನ್ನಾದ್ರೂ ಸರಿಯಾದ ರೀತಿಯಲ್ಲಿ ಕಲ್ಪಿಸಬೇಕು, ಆ ಮೂಲಕ ಇನ್ನಷ್ಟು ಜೀವಗಳು ಬಲಿಯಾಗದಂತೆ ತಡೆಯಬೇಕು ಎಂದು ಇಲ್ಲಿನ ನಿವಾಸಿಗಳು ಪಟ್ಟುಹಿಡಿದಿದ್ದು ಪೀಲಿಸರು ಮನವೊಲಿಸುವ ಪ್ರಯತ್ನ ಮಾಡಿದ್ರೂ ಯಶಸ್ವಿಯಾಗಿಲ್ಲಾ. ಸ್ಥಳಕ್ಕೆ ಶಾಸಕ ಜಮೀರ್ ಅಹ್ಮದ್ ಖಾನ್ ಬಂದು ಸಮಸ್ಯೆ ಆಲಿಸಿದ ನಂತರವೇ ಪ್ರತಿಭಟನೆ ಹಿಂಪಡೆಯೋದಾಗಿ ಜನ ಆಗ್ರಹಿಸಿದ್ದಾರೆ.

Tags: ಆನಂದಪುರಚಾಮರಾಜಪೇಟೆಜಮೀರ್ ಅಹ್ಮದ್ ಖಾನ್ಮಹಿಕೆ ಸಾವುವಿದ್ಯುತ್ ಸ್ಪರ್ಶಸ್ಲಂ ನಿವಾಸಿಗಳ ಪ್ರೊಟೆಸ್ಟ್
Previous Post

ಹಲಾಲ್ ಬಜೆಟ್.. ಮುಸ್ಲಿಂ ಓಲೈಕೆ ಅಸ್ತ್ರ ಸಿದ್ದಪಡಿಸಿಕೊಂಡ ಬಿಜೆಪಿ ..?

Next Post

ಅಂದು ಪೇ ಸಿಎಂ.. ಇಂದು ಜಸ್ಟ್ ಲೂಟ್ ಇಟ್ ! ಸರ್ಕಾರದ ವಿರುದ್ಧ ಬಿಜೆಪಿ 60% ಆರೋಪ ! ರಾರಾಜಿಸುತ್ತಿದೆ ಸಿದ್ದು ವಾಲ್ ಪೇಂಟಿಂಗ್ 

Related Posts

ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ
Top Story

ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

by ಪ್ರತಿಧ್ವನಿ
September 20, 2026
0

ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ನಕಾರಾತ್ಮಕತೆ ಹಾಗೂ ಬಾಡಿ ಶೇಮಿಂಗ್ ವಿರುದ್ಧ ಬಾಲಿವುಡ್ ನಟ ಸಲ್ಮಾನ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಬಿಗ್ ಬಾಸ್ 20'ರ ಇತ್ತೀಚಿನ...

Read moreDetails
2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

September 20, 2026
ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

September 20, 2026
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

September 20, 2026
`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

September 20, 2026
Next Post
ಅಂದು ಪೇ ಸಿಎಂ.. ಇಂದು ಜಸ್ಟ್ ಲೂಟ್ ಇಟ್ ! ಸರ್ಕಾರದ ವಿರುದ್ಧ ಬಿಜೆಪಿ 60% ಆರೋಪ ! ರಾರಾಜಿಸುತ್ತಿದೆ ಸಿದ್ದು ವಾಲ್ ಪೇಂಟಿಂಗ್ 

ಅಂದು ಪೇ ಸಿಎಂ.. ಇಂದು ಜಸ್ಟ್ ಲೂಟ್ ಇಟ್ ! ಸರ್ಕಾರದ ವಿರುದ್ಧ ಬಿಜೆಪಿ 60% ಆರೋಪ ! ರಾರಾಜಿಸುತ್ತಿದೆ ಸಿದ್ದು ವಾಲ್ ಪೇಂಟಿಂಗ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada