• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in Top Story, ಕರ್ನಾಟಕ
0
ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು
Share on WhatsAppShare on FacebookShare on Telegram

ಚಿಕ್ಕಮಗಳೂರು: ಸಾಕು ಮಗಳೇ ತಾಯಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಂಡಿಮಠ ಗ್ರಾಮದಲ್ಲಿ ನಡೆದಿದೆ. ಕುಸುಮ (62 ) ಕೊಲೆಯಾದ ದುರ್ದೈವಿ. ಸುಧಾ (35 ) ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ.

ADVERTISEMENT
ನಿಂತಲ್ಲೇ ರೈತರ ಕಷ್ಟ ಪರಿಹಾರ ಮಾಡಿದ ಸಿಎಂ ಸಿದ್ದರಾಮಯ್ಯ..! #pratidhvani

ಮೂಲತಃ ಹಾವೇರಿ ಜಿಲ್ಲೆಯವರಾದ ಕುಸುಮ, ಸುಮಾರು ವರ್ಷಗಳ ಹಿಂದೆಯೇ ಬಾಳೆಹೊನ್ನೂರಿಗೆ ಬಂದಿದ್ದರು. ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಕುಸುಮ ಹಾವೇರಿಯಲ್ಲಿ ಒಂದೂವರೆ ಎಕರೆ ಜಮೀನು ಹಾಗೂ ಮನೆ ಇದ್ದರೂ ಕೂಡ ಬಾಳೆಹೊನ್ನೂರಿನಲ್ಲಿಯೇ ವಾಸವಿದ್ದರು. ತಂಗಿ ಮಗಳು ಸುಧಾಳನ್ನು ಕುಸುಮ ಸಾಕಿಕೊಂಡಿದ್ದರು. ಸುಧಾಳನ್ನು ತನ್ನ ಸ್ವಂತ ಮಗಳೆಂದೇ ಭಾವಿಸಿದ್ದರು. ಆದರೆ ಆಸ್ತಿಯ ಆಸೆಗೆ ಬಿದ್ದಿದ್ದ ಸುಧಾ ಜಮೀನಿಗಾಗಿ ತನ್ನ ಸಾಕು ತಾಯಿಯ ಕಥೆಯನ್ನೇ ಮುಗಿಸಿದ್ದಾಳೆ ಎನ್ನಲಾಗಿದೆ.

DK Shivakumar: ವೋಟ್‌ ಚೋರಿ ಸಂಬಂಧ ವರದಿ ಸಲ್ಲಿಸದ ಡಿಕೆಶಿ..! #VoteChori #VoterTheft #RahulGandhi

ಮೊದಲು ಮಲಗಿದಲ್ಲಿಯೇ ಕುಸುಮ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. ಬಳಿಕ ನಡೆದ ತನಿಖೆಯಲ್ಲಿ ಇದೊಂದು ಕೊಲೆ ಎಂದು ತಿಳಿದು ಬಂದಿದ್ದು, ಸಾಕು ಮಗಳು ಸುಧಾ ಕೊಲೆಯ ಆರೋಪಿ ಎನ್ನುವುದು ಬಹಿರಂಗಗೊಂಡಿದೆ. ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: AssetsbalehonnurchikkamagaluruDeath
Previous Post

ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್..!!

Next Post

ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

Related Posts

Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
0

ಮೋದಿ ಅವರ ವಿಕಸಿತ ಭಾರತ ಸಂಕಲ್ಪ ಸಾಕಾರಕ್ಕೆ ಅವಿರತ ದುಡಿಮೆ; ಪ್ರಧಾನಿಗಳ ದೂರದೃಷ್ಟಿಯಿಂದಲೇ ಎಲ್ಲವೂ ಸಾಧ್ಯ. ₹9,513 ಕೋಟಿ ಮೊತ್ತದ ಇತರೆ ವಿಸ್ತರಣಾ ಯೋಜನೆ ಸೇರಿ ಒಟ್ಟು...

Read moreDetails

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
Next Post
ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

Recent News

Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada