• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಇಂದು ಅದಾನಿ ವಿಚಾರ ಮಾತನಾಡುವುದಿಲ್ಲ: ಸಂಸತ್ತಿನಲ್ಲಿ ರಾಹುಲ್‌ ಗಾಂಧಿ ಮಾತು

ಪ್ರತಿಧ್ವನಿ by ಪ್ರತಿಧ್ವನಿ
August 9, 2023
in ಇದೀಗ, ದೇಶ, ರಾಜಕೀಯ
0
ರಾಹುಲ್‌ ಗಾಂಧಿ
Share on WhatsAppShare on FacebookShare on Telegram

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಬುಧವಾರ (ಆಗಸ್ಟ್‌ 9) ಎರಡನೇ ದಿನ ತಲುಪಿದ್ದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮೊದಲ ಬಾರಿಗೆ ಮಣಿಪುರ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಿದ್ದಾರೆ.

ADVERTISEMENT

ರಾಹುಲ್‌ ಅವರು ಮಣಿಪುರ ವಿಚಾರದಲ್ಲಿನ ನಿರ್ಲಕ್ಷ್ಯಕ್ಕಾಗಿ ಕೇಂದ್ರ ಹಾಗೂ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. “ಮಣಿಪುರದಲ್ಲಿ ಭಾರತ ಹತ್ಯೆಯಾಗಿದೆ. ಈಗ ಸತ್ಯವೆಂದರೆ ಮಣಿಪುರ ಎರಡು ಭಾಗಗಳಾಗಿ ವಿಭಜನೆಯಾಗಿದೆ. ಇಂದು ನಾನು ಅದಾನಿ ವಿಚಾರ ಪ್ರಸ್ತಾಪಿಸುವುದಿಲ್ಲ” ಎಂದು ಲೋಕಸಭೆಯಲ್ಲಿ ಹೇಳಿದ್ದಾರೆ.

“ಪ್ರಧಾನಿ ಮೋದಿ ಅವರಿಗೆ ಮಣಿಪುರ ಭಾರತದ ಭಾಗವಾಗಿಲ್ಲ. ಆದರೆ ನಾನು ನಡೆಸಿದ ಭಾರತ್‌ ಜೋಡೋ ಯಾತ್ರೆಯಿಂದ ದೇಶ ಅರ್ಥವಾಗಿದೆ. ಶಬ್ದಗಳು ಹೃದಯದಿಂದ ಬರಬೇಕು, ಹೃದಯವನ್ನು ಮುಟ್ಟುವಂತಿರಬೇಕು” ಏಂದು ರಾಹುಲ್ ಗಾಂಧಿ ರೂಮಿ ಅವರ ಹೇಳಿಕೆಯನ್ನು ಉಲ್ಲೇಖಿಸಿದರು.

ತಮ್ಮ ಭಾಷಣದ ವೇಳೆ ರಾಹುಲ್‌ ಭಾರತ್‌ ಜೋಡೋ ಯಾತ್ರೆಯ ಅನುಭವವನ್ನು ಹಂಚಿಕೊಂಡರು. “ಪ್ರಯಾಣ ಇನ್ನೂ ಮುಗಿದಿಲ್ಲ. ಎರಡನೇ ಯಾತ್ರೆಯು ಈ ವರ್ಷದ ದ್ವಿತೀಯಾರ್ಧದಿಂದ ಆರಂಭಿಸಲಾಗುವುದು” ಎಂದು ತಿಳಿಸಿದರು.“ನನಗೆ ಲೋಕಸಭಾ ಸದಸ್ಯನ ಸ್ಥಾನವನ್ನು ಮರುಸ್ಥಾಪಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇಂದು ಅದಾನಿ ವಿಚಾರವಾಗಿ ಮಾತನಾಡುವುದಿಲ್ಲ” ಎಂದು ರಾಹುಲ್‌ ಗಾಂಧಿ ಸ್ಪಷ್ಟಪಡಿಸಿದರು.

ಬೆಳಿಗ್ಗೆ 11 ಗಂಟೆಗೆ ಆರಂಭವಾದ ಲೋಕಸಭೆ ಕಲಾಪ ಆಡಳಿತ ಹಾಗೂ ಪ್ರತಿಪಕ್ಷಗಳ ಗದ್ದಲದಿಂದ ಮಧ್ಯಾಹ್ನ 12ಕ್ಕೆ ಮುಂದೂಡಲ್ಪಟ್ಟಿತು. ಬಳಿಕ 12 ಗಂಟೆಗೆ ಆರಂಭವಾದ ಕಲಾಪದಲ್ಲಿ ರಾಹುಲ್‌ ಗಾಂಧಿ ಅವರು ಕಲಾಪಕ್ಕೆ ಆಗಮಿಸಿ ಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಧನ್ಯವಾದ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಸಂಸತ್ತು ಮುಂಗಾರು ಅಧಿವೇಶನ | ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ; ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅಮಾನತು

ಸಂಸದ ಸುಶೀಲ್‌ ಅವರ ಈ ನಡೆಯನ್ನು ಸಭಾಪತಿ ಜಗದೀಪ್‌ ಧನ್‌ಕರ್‌ ಅವರು ವಿರೋಧಿಸಿದರು. ಹಣದುಬ್ಬರ ಮತ್ತು ಟೊಮ್ಯಾಟೊ ತರಕಾರಿ ಬೆಲೆ ಹೆಚ್ಚಳ ಖಂಡಿಸಿ ಪ್ರತಿಪಕ್ಷ ನಾಯಕರು ಪ್ರತಿಭಟನೆ ನಡೆಸಿದರು. ತೀವ್ರ ಗದ್ದಲ ಹಿನ್ನೆಲೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಬೆಳಿಗ್ಗೆ ಆರಂಭವಾದ ಲೋಕಸಭೆ ಕಲಾಪದಲ್ಲಿ ಪ್ರಧಾನಿ ಓದಿ ಸೇರಿ ಇತರ ನಾಯಕರು 1942ರ ಕ್ವಿಟ್‌ ಇಂಡಿಯಾ ಚಳವಳಿಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ವೇಳೆ ಜಪಾನ್‌ನ ಹಿರೋಷಿಮಾ ಮತ್ತು ನಾಗಸಾಕಿಯ ಅಣುಬಾಂಬ್‌ ದಾಳಿಯ 78ನೇ ವರ್ಷಾಚರಣೆ ಸ್ಮರಣಾರ್ಥ ಸಂತ್ರಸ್ತರಿಗೆ ಸಭಾ ನಾಯಕರು ಗೌರವ ನಮನ ಸಲ್ಲಿಸಿದರು.

ಲೋಕಸಭೆಯಲ್ಲಿ ಬುಧವಾರ ಚರ್ಚೆಗೆ ಪಟ್ಟಿ ಮಾಡಲಾಗಿದ್ದ ವಿಚಾರಗಳ ಬಗ್ಗೆ ಕಾಂಗ್ರೆಸ್‌ ಸಂಸದರಾದ ಮಣಿಕಾಮ್‌ ಟ್ಯಾಗೋರ್‌ ಮತ್ತು ಮನೀಶ್‌ ತಿವಾರಿ ಮುಂಡೂಡಿಕೆ ನಿಲುವಳಿ ಮಂಡಿಸಿದರು. ರಾಜ್ಯಸಭೆಯಲ್ಲಿ ಬುಧವಾರ ಒಟ್ಟು ಆರು ಮಸೂದೆಗಳನ್ನು ಮಂಡಿಸಲಾಗುತ್ತಿದೆ.

Tags: Lok SabhaManipur IssueParliament Mansoon SessionPM Narendra ModiRahul Gandhiಪ್ರಧಾನಿ ನರೇಂದ್ರ ಮೋದಿಮಣಿಪುರ ಗಲಭೆರಾಹುಲ್ ಗಾಂಧಿಲೋಕಸಭೆ
Previous Post

ಸಾಮಾಜಿಕ ವೈಪರೀತ್ಯಗಳಿಗೆ ʼಕ್ವಿಟ್‌ ಇಂಡಿಯಾʼ ಎನ್ನೋಣ- ಭಾಗ 1

Next Post

ಸಾಮಾಜಿಕ ವೈಪರೀತ್ಯಗಳಿಗೆ ʼಕ್ವಿಟ್‌ ಇಂಡಿಯಾʼ ಎನ್ನೋಣ- ಭಾಗ 2

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post
ಸಾಮಾಜಿಕ ವೈಪರೀತ್ಯಗಳಿಗೆ ʼಕ್ವಿಟ್‌ ಇಂಡಿಯಾʼ ಎನ್ನೋಣ- ಭಾಗ 2

ಸಾಮಾಜಿಕ ವೈಪರೀತ್ಯಗಳಿಗೆ ʼಕ್ವಿಟ್‌ ಇಂಡಿಯಾʼ ಎನ್ನೋಣ- ಭಾಗ 2

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada