• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ತವ್ಯ ನಿಷ್ಠೆ ಹಾಗೂ ಸೇವಾ ಮನೋಭಾವದಿಂದ ಕೆಲಸ ಮಾಡಿ – ಪ್ರಿಯಾಂಕಾ ಖರ್ಗೆ..

ಪ್ರತಿಧ್ವನಿ by ಪ್ರತಿಧ್ವನಿ
November 29, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಗೃಹ ಇಲಾಖೆಯಲ್ಲಿ ನೇಮಕಗೊಂಡು ಅಗತ್ಯ ತರಬೇತಿ ಪಡೆದು‌ ಕರ್ತವ್ಯ ಕ್ಕೆ ಸಜ್ಜಾಗಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯಿಂದ‌ ಕೆಲಸ ಮಾಡುವ ಮೂಲಕ ರಾಜ್ಯಕ್ಕೆ ಜಿಲ್ಲೆಗೆ ಹೆಸರು ತರುವ ಕೆಲಸ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಕಿವಿ‌ ಮಾತು ಹೇಳಿದರು.

ADVERTISEMENT

ನಗರದ ನಾಗನಹಳ್ಳಿಯ ಪೊಲೀಸ್ ತರಬೇತಿ ಕೇಂದ್ರದಲ್ಲಿ ರೂ‌7.13 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸಭಾಂಗಣ ಹಾಗೂ ಒಳಾಂಗಣ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಲಕ್ಷಾಂತರ ಅಭ್ಯರ್ಥಿಗಳು ಪರೀಕ್ಷೆ ಬರೆದು ಅವರಲ್ಲಿ ಪಾಸಾದ ನೀವು ತರಬೇತಿ ಪಡೆದು‌ ಸಾರ್ವಜನಿಕ‌ಸೇವೆ ಗೆ ಸಜ್ಜಾಗಿದ್ದೀರಿ, ಹಾಗಾಗಿ ಕರ್ತವ್ಯನಿಷ್ಠೆ ಹಾಗೂ ಸೇವಾ ಮನೋಭಾವದಿಂದ ಸಾರ್ವಜನಿಕರಿಗೆ ಸೇವೆ ಮಾಡುವ ಮೂಲಕ ಇಲಾಖೆಗೆ ನಿಮ್ಮನ್ನು ಸೇರಿಸಲು ನಿಮ್ಮ ಮನೆಯವರು ಪಟ್ಟ ಕಷ್ಟಕ್ಕೆ ಹಾಗೂ ನಿಮ್ಮ ಕನಸು ನನಸು‌‌ಮಾಡಿ ಹಾಗೂ ಒಳ್ಳೆಯ ಹೆಸರು ತರಬೇಕು ಎಂದು‌ ಸಚಿವರು ಹೇಳಿದರು.

ನಗರ ಕುಡಿಯುವ ನೀರು ವಿಭಾಗಕ್ಕೆ 900 ಜನ ಇಂಜೀನಿಯರಗಳನ್ನು ನೇಮಕಾತಿ ಮಾಡಲಾಗಿದೆ. ಅವರಿಗೆ ನಾನೇ ಖುದ್ದಾಗಿ ನೇಮಕಾತಿ ಆದೇಶ ನೀಡುವ ಮೂಲಕ ಹೇಗೆ ಆಡಳಿತದಲ್ಲಿ‌ ಸಾರ್ವಜನಿಕರ ಸೇವೆ ಮಾಡಬೇಕು ಎಂದು ಅವರಿಗೆ ಹೇಳುತ್ತಿದ್ದೇನೆ. ಇಲ್ಲಿ ನಿಮಗೂ ಕೂಡಾ ಅದೇ ಮಾತನ್ನೇ ಹೇಳುತ್ತಿದ್ದೇನೆ ಎಂದ ಸಚಿವರು ನಾಗನ ಹಳ್ಳಿಯಲ್ಲಿ ಪೊಲೀಸ್ ತರಬೇತಿ ಕೇಂದ್ರ ಸ್ಥಾಪನೆ ಮಾಡುವುದು ಖರ್ಗೆ ಸಾಹೇಬರ ಕನಸಾಗಿತ್ತು. ಅದರಂತೆ ಪೊಲೀಸ್ ತರಬೇತಿ‌ ಕೇಂದ್ರ ನಮ್ಮ ಭಾಗದ‌ ಹೆಮ್ಮೆಯ ಗುರುತಾಗಿ ನಿಂತಿದೆ. ಈಗ ಸುಂದರ ಹಾಗೂ ಸುಸಜ್ಜಿತ ಸಭಾಂಗಣ ನಿರ್ಮಿಸಿದ್ದು ನೋಡಿದರೆ ಅವರು ಖುಷಿಯಾಗುತ್ತಿದ್ದರು ಎಂದು ನೆನಪಿಸಿಕೊಂಡರು.

ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಮಾತನಾಡಿ,‌ಪೊಲೀಸ್ ಇಲಾಖೆಯಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಸಹನೆ ಹಾಗೂ ಸೇವಾ ಮನೋಭಾವದಿಂದ ಕೆಲಸ ಮಾಡಿ ಎಂದರು.

ಎಂ ಎಲ್ ಸಿಗಳಾದ ತಿಪ್ಪಣ್ಣಪ್ಪ ಕಮಕನೂರು, ಬಿ.ಜಿ.ಪಾಟೀಲ, ಜಗದೇವ ಗುತ್ತೇದಾರ, ಸಾಬಣ್ಣ ತಳವಾರ, ಮಹಜರ್ ಆಲಂ‌ಖಾನ್, ಕೆಕೆಆರ್ ಡಿಬಿ ಕಾರ್ಯದರ್ಶಿ ಸುಂದರೇಶ್ ಬಾಬು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್,‌ ಪೊಲೀಸ್ ಕಮೀಷನರ್ ಶರಣಪ್ಪ ಡಿ, ಸಿಇಓ ಭಂವರ್ ಸಿಂಗ್ ಮೀನಾ, ಕಿಶೋರ್ ಬಾಬು, ಸೇರಿದಂತೆ ಹಲವರಿದ್ದರು.

Tags: BJPcongress karnatakaCongress PartyMallikarjun KhargePriyanka Khargesiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕ್ಯಾಪ್ಟನ್ಸಿ ಓಟದಲ್ಲಿ ಗೆದ್ದವರು ಯಾರು? ಕಳಪೆ ನೀಡಿದ್ದಕ್ಕೆ ಶೋಭಾ ಶೆಟ್ಟಿ ಕಣ್ಣೀರು.!

Next Post

ವಿಜಯೇಂದ್ರ ಬಣ ಗುಡುಗು.. ಸೈಲೆಂಟ್‌ ಆಗ್ತಾರಾ ಯತ್ನಾಳ್‌..?

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ವಿಜಯೇಂದ್ರ ಬಣ ಗುಡುಗು.. ಸೈಲೆಂಟ್‌ ಆಗ್ತಾರಾ ಯತ್ನಾಳ್‌..?

ವಿಜಯೇಂದ್ರ ಬಣ ಗುಡುಗು.. ಸೈಲೆಂಟ್‌ ಆಗ್ತಾರಾ ಯತ್ನಾಳ್‌..?

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada