• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

World Environment day 2023 : ವಿಶ್ವ ಪರಿಸರ ದಿನಾಚರಣೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಭಾಗಿ

Any Mind by Any Mind
June 5, 2023
in Top Story, ಇತರೆ / Others, ಇದೀಗ, ಕರ್ನಾಟಕ
0
World Environment day 2023 : ವಿಶ್ವ ಪರಿಸರ ದಿನಾಚರಣೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಭಾಗಿ
Share on WhatsAppShare on FacebookShare on Telegram

ಬೆಂಗಳೂರು : ಜೂನ್.‌5. ಎಲ್ಲೆಡೆ ವಿಶ್ವ ಪರಿಸರ ದಿನವನ್ನು ಪ್ರತೀ ವರ್ಷ ಜೂನ್‌ 5ರಂದು ಆಚರಿಸಲಾಗುತ್ತದೆ. ಪರಿಸರ ಸಂರಕ್ಷಣೆಯನ್ನು ಉದ್ದೇಶವಾಗಿರಿಸಿಕೊಂಡು ಈ ದಿನವನ್ನು ಆಚರಿಸಲಾಗುತ್ತಿದೆ. ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುವ ಸಲುವಾಗಿ ವಿಶ್ವಸಂಸ್ಥೆ ಈ ದಿನವನ್ನು ಪ್ರಮುಖ ದಿನವೆಂದು ಘೋಷಿಸಿದೆ. 1974 ರಲ್ಲಿ ಮೊದಲ ಬಾರಿಗೆ ಈ ದಿನವನ್ನು ಆಚರಣೆ ಮಾಡಲಾಗಿದೆ. ಇದು ಸಮುದ್ರ ಮಾಲಿನ್ಯ, ಜನಸಂಖ್ಯೆ ಹೆಚ್ಚಳ ನಿಯಂತ್ರಣ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಹೊರಹೊಮ್ಮುವ ಪರಿಸರ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳುವ, ವನ್ಯಜೀವಿ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿತ್ತು. ವಾರ್ಷಿಕವಾಗಿ 143ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಪ್ರತಿ ವರ್ಷ, ವಿಶ್ವ ಪರಿಸರ ದಿನವು ಹೊಸ ಉದ್ದೇಶಗಳಿಂದ ಮುನ್ನೆಲೆಗೆ ಬರುತ್ತದೆ. 

ADVERTISEMENT

ಇಂದು ಬೆಂಗಳೂರಿನಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ, ಪ್ರಶಸ್ತಿ ವಿತರಿಸಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಅರಣ್ಯ, ಪರಿಸರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಉತ್ಸಾಹಿ ಪ್ರೇಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags: Chief Minister Sri. SiddaramaiahDinesh Gundu RaoDK ShivakumarEnergy Minister KJ GeorgeEnvironment Minister Eshwar KhandreKJ GeorgeState Environment AwardsWorld Environment Day 2023
Previous Post

ವಿದ್ಯುತ್​ ದುರುಪಯೋಗ ಮಾಡುವಂತೆ ರಾಜ್ಯದ ಜನತೆಗೆ ಬಿಜೆಪಿಯಿಂದ ಕುಮ್ಮಕ್ಕು : ಸಿಎಂ ಸಿದ್ದರಾಮಯ್ಯ

Next Post

Balasore Train Accident : 275 ಸಾವುಗಳಿಗೆ ಯಾರು ಹೊಣೆಗಾರರು? ಸಿಬಿಐ ಹುಡುಕಲಿದೆ ಉತ್ತರ, ರೇಲ್ವೆ ಸಚಿವರ ಶಿಫಾರಸ್ಸು

Related Posts

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
0

ಮೆದುಳು ಮನುಷ್ಯನ ಪ್ರಮುಖ ಅಂಗಗಳಲ್ಲಿಯೇ ಒಂದಾಗಿದ್ದು ಈ ಅಂಗಕ್ಕೆ ಸ್ವಲ್ಪ ಧಕ್ಕೆಯಾದರೂ ಅನಾರೋಗ್ಯಕ್ಕೆ ತುತ್ತಾಗುವ ಮನುಷ್ಯನ ಬದುಕು ದುಸ್ತರವಾಗಿರುತ್ತದೆ. ಮೆದುಳು ಒಂದು ಸೂಕ್ಷ್ಮ ಅಂಗವಾಗಿದ್ದು ಇದರ ಕುರಿತು...

Read moreDetails
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025
Next Post
Balasore Train Accident : 275 ಸಾವುಗಳಿಗೆ ಯಾರು ಹೊಣೆಗಾರರು? ಸಿಬಿಐ ಹುಡುಕಲಿದೆ ಉತ್ತರ, ರೇಲ್ವೆ ಸಚಿವರ ಶಿಫಾರಸ್ಸು

Balasore Train Accident : 275 ಸಾವುಗಳಿಗೆ ಯಾರು ಹೊಣೆಗಾರರು? ಸಿಬಿಐ ಹುಡುಕಲಿದೆ ಉತ್ತರ, ರೇಲ್ವೆ ಸಚಿವರ ಶಿಫಾರಸ್ಸು

Please login to join discussion

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada