• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿಶ್ವವಿಖ್ಯಾತ ದಸರಾಗೆ ಮೈಸೂರಿಗೆ ಎಂಟ್ರಿ ಕೊಡಲಿದೆ ಗಜಪಡೆ ! ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು !

ಪ್ರತಿಧ್ವನಿ by ಪ್ರತಿಧ್ವನಿ
July 20, 2024
in Top Story, Uncategorized, ಇದೀಗ, ಕರ್ನಾಟಕ, ವಿಶೇಷ
0
ವಿಶ್ವವಿಖ್ಯಾತ ದಸರಾಗೆ ಮೈಸೂರಿಗೆ ಎಂಟ್ರಿ ಕೊಡಲಿದೆ ಗಜಪಡೆ ! ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು !
Share on WhatsAppShare on FacebookShare on Telegram

2024ರ ವಿಶ್ವವಿಖ್ಯಾತ ಮೈಸೂರು ದಸರಾ (mysuru dasara) ಮಹೋತ್ಸವಕ್ಕೆ ಗಜಪಡೆ ಆಯ್ಕೆ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ (Forest department) ಸಜ್ಜಾಗಿದೆ. ದಸರಾ ಮಹೋತ್ಸವದ ಕೇಂದ್ರ ಬಿಂದು ಗಜಪಡೆ, ಹೀಗಾಗಿ 18 ಆನೆಗಳನ್ನ ಅರಣ್ಯ ಇಲಾಖೆ ಗುರುತಿಸಿದೆ. ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿವೆ.

ADVERTISEMENT

ದಸರಾ ಮಹೋತ್ಸವದ 2 ತಿಂಗಳ ಮುಂಚಿತವಾಗಿ ಗಜಪಡೆ ಮೈಸೂರಿಗೆ (Mysuru) ಆಗಮಿಸಲಿವೆ. ಆಗಸ್ಟ್ (August) 9 ಅಥವಾ 11ಕ್ಕೆ ಗಜಪಯಣಕ್ಕೆ ಚಿಂತನೆ ನಡೆಸಲಾಗಿದೆ. 18 ಆನೆಗಳನ್ನ ದಸರಾ ಮಹೋತ್ಸವಕ್ಕೆ ಕರೆ ತರಲು ಸಿದ್ಧತೆ ನಡೆಸಿದ್ದು, 4 ಹೆಚ್ಚುವರಿ ಆನೆಗಳನ್ನ ಸಹ ಗುರುತಿಸಲಾಗಿದೆ.

ಆಗಸ್ಟ್ 9 ಅಥವಾ 11ಕ್ಕೆ ಗಜಪಡೆಯನ್ನ ಸಾಂಸ್ಕೃತಿಕ ನಗರಿ ಮೈಸೂರಿಗೆ ಕರೆತರಲು ಯೋಜನೆ ಹಾಕಿಕೊಳ್ಳಲಾಗಿದೆ.18 ಆನೆಗಳ ಜೊತೆಗೆ ನಾಲ್ಕು ಹೆಚ್ಚುವರಿ ಆನೆಗಳನ್ನ ಸಹ ಗುರುತಿಸಲಾಗಿದೆ.ಈ ಭಾರಿಯು ಅಂಬಾರಿ ಹೊರುವ ಜವಾಬ್ದಾರಿ ಅಭಿಮನ್ಯು (Abhimanyu) ಹೆಗಲಿಗೆ ನೀಡಲಾಗಿದೆ.

ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಹೊಸ ಆನೆ ಏಕಲವ್ಯ, ವರಲಕ್ಷ್ಮಿ, ಧನಂಜಯ, ಗೋಪಿ, ರೋಹಿತ, ವರಲಕ್ಷ್ಮಿ, ಕಂಜನ್, ಆನೆಗಳು ಆಗಮಿಸಲಿವೆ. ಎರಡನೇ ಹಂತದಲ್ಲಿ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮಿ, ಹಿರಣ್ಯ ಆನೆಗಳು ಆಗಮಿಸುವ ಸಾಧ್ಯತೆಯಿದೆ.

Tags: ಅಭಿಮನ್ಯು ಆನೆದಸರಾ 2024ದಸರಾ ಗಜಪಡೆಮೈಸೂರು ಅಂಬಾರಿಮೈಸೂರು ದಸರಾ
Previous Post

ನಂಜನಗೂಡು ದೇವಾಲಯದ ಜಲದಿಗ್ಬಂಧನದ ದೃಶ್ಯ ಡ್ರೋಣ್ ಕ್ಯಾಮೆರಾದಲ್ಲಿ ಸೆರೆ.!

Next Post

ಬೆಂಗಳೂರು ಪೊಲೀಸರಲ್ಲಿ ಮರೆಯಾಯ್ತಾ ಮಾನವೀಯತೆ..? ವ್ಯಕ್ತಿ ಪ್ರಾಣ ಹೋಗ್ತಿದ್ರೂ ಸುಮ್ಮನೆ ನಿಂತಿದ್ದು ಏಕೆ..? ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್..

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post
ಬೆಂಗಳೂರು ಪೊಲೀಸರಲ್ಲಿ ಮರೆಯಾಯ್ತಾ ಮಾನವೀಯತೆ..? ವ್ಯಕ್ತಿ ಪ್ರಾಣ ಹೋಗ್ತಿದ್ರೂ ಸುಮ್ಮನೆ ನಿಂತಿದ್ದು ಏಕೆ..? ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್..

ಬೆಂಗಳೂರು ಪೊಲೀಸರಲ್ಲಿ ಮರೆಯಾಯ್ತಾ ಮಾನವೀಯತೆ..? ವ್ಯಕ್ತಿ ಪ್ರಾಣ ಹೋಗ್ತಿದ್ರೂ ಸುಮ್ಮನೆ ನಿಂತಿದ್ದು ಏಕೆ..? ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್..

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada