• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ!

ಪ್ರತಿಧ್ವನಿ by ಪ್ರತಿಧ್ವನಿ
December 16, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರನ್ನು ಹೃದಯ ಸಮಸ್ಯೆಯ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ADVERTISEMENT

73 ವರ್ಷದ ಅಮೆರಿಕನ್ ಸಂಗೀತಗಾರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದರು.

ಉಸ್ತಾದ್ ಜಾಕಿರ್ ಹುಸೇನ್ ಅವರ ತಂದೆ ಅಲ್ಲಾ ರಖಾ ಕೂಡ ಪ್ರಸಿದ್ಧ ತಬಲಾ ವಾದಕರಾಗಿದ್ದರು. ಪ್ರಸಿದ್ಧ ತಬಲಾ ವಾದಕ ಜಾಕೀರ್ ಹುಸೇನ್ ಅವರು ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಮುಂತಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅಷ್ಟೇ ಅಲ್ಲ, ಆಲ್-ಸ್ಟಾರ್ ಗ್ಲೋಬಲ್ ಕನ್ಸರ್ಟ್‌ನಲ್ಲಿ ಭಾಗವಹಿಸಲು ಮಾಜಿ ಅಧ್ಯಕ್ಷ ಬರಾಕ್ ಒಬಾಮರಿಂದ ಆಹ್ವಾನ ಪಡೆದ ಮೊದಲ ಭಾರತೀಯ ತಬಲಾ ವಾದಕ ಜಾಕಿರ್ ಹುಸೇನ್ ಆಗಿದ್ದಾರೆ.

ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ 1951ರಲ್ಲಿ ಜನಿಸಿದ ಜಾಕೀರ್ ಹುಸೇನ್ ಕೇವಲ 3 ವರ್ಷ ವಯಸ್ಸಿನಲ್ಲೇ ತಬಲಾವನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, 7ನೇ ವಯಸ್ಸಿಗೆ ಪರಿಣತೆ ಪಡೆದಿದ್ದು 11ನೇ ವಯಸ್ಸಿನಲ್ಲಿ ಜಾಕಿರ್ ಹುಸೇನ್ ವಿವಿಧ ಸ್ಥಳಗಳಲ್ಲಿ ತಮ್ಮ ಕಾರ್ಯಕ್ರಮಗಳನ್ನು ನೀಡಲು ಪ್ರಾರಂಭಿಸಿದರು.

Tags: 73-year-oldAll-Star Global Concert.American musicianBorn in 1951former President Barack ObamaSan Francisco hospitalsuffering from blood pressureZakir Hussain death'
Previous Post

ಹಣ ಪಡೆದು ಉಲ್ಟಾ ಹೊಡೆದ್ರಾ ಅನ್ವರ್‌ ಮಾಣಿಪ್ಪಾಡಿ..?

Next Post

ಅಹಿಂದ ಹೋರಾಟ.. ಕೈ ಕತ್ತರಿಸುವ ಹೇಳಿಕೆಗೆ ಯತ್ನಾಳ್‌ ಕಿಡಿ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
Next Post

ಅಹಿಂದ ಹೋರಾಟ.. ಕೈ ಕತ್ತರಿಸುವ ಹೇಳಿಕೆಗೆ ಯತ್ನಾಳ್‌ ಕಿಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada