• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

“ವಿಶ್ವದ ಅತಿ ದೊಡ್ಡ ಕರೋನಾ ಲಸಿಕೆ” ಅಭಿಯಾನಕ್ಕೆ 2 ದಿನ ಮಾತ್ರ ಬಾಕಿ

by
March 23, 2021
in ದೇಶ
0
“ವಿಶ್ವದ ಅತಿ ದೊಡ್ಡ ಕರೋನಾ ಲಸಿಕೆ” ಅಭಿಯಾನಕ್ಕೆ 2 ದಿನ ಮಾತ್ರ ಬಾಕಿ
Share on WhatsAppShare on FacebookShare on Telegram

ಭಾರತದಲ್ಲಿ ಭಾರತ್ ಬಯೋಟೆಕ್‌ ಮತ್ತು ಸೀರಂ ಇನ್‌ಸ್ಟಿಟ್ಯೂಟ್ ಅಭಿವೃದ್ಧಿ ಪಡಿಸಿದ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್‌ಗಳು ಸಾರ್ವಜನಿಕ ಬಳಕೆಗೆ ತಜ್ಞರ ಮತ್ತು ಸರ್ಕಾರದ ಅನುಮತಿ ಪಡೆದಿದ್ದು, ಭಾರತದಲ್ಲಿ ಜನವರಿ16 ರಂದು ವಿಶ್ವದ ಅತಿ ದೊಡ್ಡ ಕರೋನಾ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ.

ADVERTISEMENT

ಕರೋನಾ ಮಾಹಾಮಾರಿ ಜಗತ್ತಿಗೆ ಕಾಲಿಟ್ಟು ಒಂದು ವರ್ಷ ಕಳೆಯುತ್ತಾ ಬಂದರೂ ವಿಶ್ವದ ಎಲ್ಲಾ ರಾಷ್ಟ್ರಗಳು ಲಸಿಕೆ ಸಂಶೋಧನೆಯಲ್ಲಿ ತೊಡಗಿದ್ದವು. ಇತ್ತ ಕೆಲವು ರಾಷ್ಟ್ರಗಳು ಸಂಶೋಧಿಸಿದ ಲಸಿಕೆಗಳು ಯಶಸ್ವಿಯಾಗದ ಕಾರಣ ಅವು ಸಾರ್ವಜನಿಕ ಬಳಕೆಗೆ ಮಾನ್ಯತೆ ಪಡೆದಿರಲಿಲ್ಲ. ಆದರೆ ಭಾರತದ ಎರಡು ಸಂಸ್ಥೆಗಳು ಅಭಿವೃದ್ಧಿ ಪಡಿಸಿದ ಲಸಿಕೆ ತುರ್ತು ಜನ ಬಳಕೆಗೆಗೆ ಮಾನ್ಯತೆ ಪಡೆದಿವೆ.

ಈ ಸಂಬಂಧ ಪ್ರಧಾನಿ ಮೋದಿಯವರು ಜನವರಿ 11 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಕರೋನಾ ಲಸಿಕೆ ವಿತರಣೆ ಕುರಿತು ಚರ್ಚಿಸಿದ್ದಾರೆ. ಜೊತೆಗೆ ವಿಶ್ವದ ಅತಿದೊಡ್ಡ ಕರೋನಾ ಲಸಿಕೆ ಅಭಿಯಾನ ಜನವರಿ 16 ರಂದು ನಡೆಸಲಾಗುತ್ತೆ ಎಂದಿದ್ದಾರೆ.

ಇತ್ತ ಲಸಿಕೆ ಅಭಿಯಾನಕ್ಕೆ ಎರಡೇ ದಿನಗಳು ಬಾಕಿಯಿದ್ದು, ಶನಿವಾರ ನಡೆಯುವ ಅಭಿಯಾನದಲ್ಲಿ ಮೂರು ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತದೆ. ಇದು ವಿಶ್ವದಲ್ಲಿಯೇ ಅತಿ ದೊಡ್ಡ ಕರೋನಾ ಲಸಿಕೆಯ ಅಭಿಯಾನ, ಎಂದು ನೀತಿ ಆಯೋಗದ ಸದಸ್ಯರಾದ ವಿ.ಕೆ. ಪೌಲ್‌ NDTV ಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಅಭಿಯಾನದ ಮೊದಲ ದಿನವೇ ಮೂರು ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದ್ದು, ಪ್ರತಿ ಆರೋಗ್ಯ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಾಗುತ್ತದೆ. ಮುಂದಿನ ಕೆಲವೇ ತಿಂಗಳಲ್ಲಿ 300 ಮಿಲಿಯನ್‌ ಜನಕ್ಕೆ ಲಸಿಕೆ ನೀಡುವುದರ ಬಗ್ಗೆ ಸರ್ಕಾರ ಈಗಾಗಲೆ ಚಿಂತಿಸಿದೆ ಎಂದಿದ್ದಾರೆ.

ಮೊದಲಿಗೆ 30 ಮಿಲಿಯನ್‌ ಆರೋಗ್ಯ ಕಾರ್ಯಕರ್ತರಿಗೆ, ಕಾರ್ಮಿಕ ವಲಯಗಳಿಗೆ ಮತ್ತು 270 ಮಿಲಿಯನ್‌ ಇತರೆ ವಲಯದ ಕರೋನಾ ವಾರಿಯರ್ಸ್‌ಗೆ ನೀಡಲಾಗುವುದು. ಈ ಸಂಬಂಧ ಆರೋಗ್ಯ ಕಾರ್ಯಕರ್ತರ, ಕಾರ್ಮಿಕರ ಮಾಹಿತಿ ಕಲೆಹಾಕಲಾಗಿದ್ದು, ಯಾವುದೇ ಭಯವಿಲ್ಲದೆ ಲಸಿಕೆ ತಗೆದುಕೊಳ್ಳಬಹುದು. ಈ ಕುರಿತು ನಾನು ಭರವಸೆ ಕೊಡಬಲ್ಲೆ ಎಂದು ಪೌಲ್‌ ತಿಳಿಸಿದ್ದಾರೆ.

ಡೋಸ್‌ ನೀಡಿದ ನಂತರ ಮೋದಿಯವರು ಕೆಲವು ನಗರಗಳ ಆರೋಗ್ಯ ಕಾರ್ಯಕರ್ತರೊಂದಿಗೆ ವರ್ಚುವಲ್‌ ಸಂವಾದ ನಡೆಸಲಿದ್ದಾರೆ ಎಂದು ಪೌಲ್‌ ತಿಳಿಸಿದ್ದಾರೆ.

ಭಾರತ್‌ ಬಯೋಟೆಕ್, ಸೀರಂ ಇನ್‌ಸ್ಟಿಟ್ಯೂಟ್ ಮತ್ತು ಆಕ್ಸ್‌ಫರ್ಡ್‌ ಯೂನಿವರ್ಸಿಟಿ ಅಭಿವೃದ್ಧಿ ಪಡಿಸಿದ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್‌ಗಳನ್ನು ಮೊದಲಿಗೆ ದೇಶದ 12 ನಗರಗಳಲ್ಲಿ ಬಳಕೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರವು 110 ಕೋವಿಶೀಲ್ಡ್‌ ಲಸಿಕೆ ಸಂಗ್ರಹಿಸಲಾಗಿದ್ದು, ಪ್ರತಿ ಡೋಸ್‌ಗೆ 200 ರೂ ನಿಗದಿ ಮಾಡಲಾಗಿದೆ. ಇತ್ತ 50 ಲಕ್ಷ ಕೋವ್ಯಾಕ್ಸಿನ್‌ ಲಸಿಕೆಯನ್ನು ಸಂಗ್ರಹಿಸಲಾಗಿದೆ ಎಂದಿದ್ದಾರೆ.

ಸದ್ಯಕ್ಕೆ ಭಾರತದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಒಟ್ಟು 1,05,12,093 ಇದ್ದು, ಆರಂಭದಿಂದ ಇಲ್ಲಿಯವರೆಗೂ 1,51,727 ಜನ ಕರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

Previous Post

ಮಹಾರಾಷ್ಟ್ರ: ಒಂದು ಗ್ರಾ.ಪಂ. ಸೀಟು ಪಡೆಯಲು 2 ಕೋಟಿ..! ಚುನಾವಣೆ ತಡೆ ಹಿಡಿದ ಆಯೋಗ

Next Post

ಎರಡು ದಶಕ ಮೋದಿ ಆಪ್ತ ವಲಯದಲ್ಲಿ ಸೇವೆ ಸಲ್ಲಿಸಿದ ‌IAS ಅಧಿಕಾರಿ ಬಿಜೆಪಿಗೆ ಸೇರ್ಪಡೆ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಎರಡು ದಶಕ ಮೋದಿ ಆಪ್ತ ವಲಯದಲ್ಲಿ ಸೇವೆ ಸಲ್ಲಿಸಿದ ‌IAS ಅಧಿಕಾರಿ ಬಿಜೆಪಿಗೆ ಸೇರ್ಪಡೆ

ಎರಡು ದಶಕ ಮೋದಿ ಆಪ್ತ ವಲಯದಲ್ಲಿ ಸೇವೆ ಸಲ್ಲಿಸಿದ ‌IAS ಅಧಿಕಾರಿ ಬಿಜೆಪಿಗೆ ಸೇರ್ಪಡೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada