• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬೆಂಗಳೂರಿನ ಬಿಜೆಪಿ ಕಚೇರಿಗೆ ಯದುವೀರ್‌ ಭೇಟಿ: ಮೈಸೂರಿನಲ್ಲಿ ಪ್ರತಾಪ್‌ ಸಿಂಹ ನಿವಾಸಕ್ಕೂ ತೆರಳಲಿರುವ ಬಿಜೆಪಿ ಅಭ್ಯರ್ಥಿ

Any Mind by Any Mind
March 14, 2024
in ಇದೀಗ, ಕರ್ನಾಟಕ, ರಾಜಕೀಯ
0
ಬೆಂಗಳೂರಿನ ಬಿಜೆಪಿ ಕಚೇರಿಗೆ ಯದುವೀರ್‌ ಭೇಟಿ: ಮೈಸೂರಿನಲ್ಲಿ ಪ್ರತಾಪ್‌ ಸಿಂಹ ನಿವಾಸಕ್ಕೂ ತೆರಳಲಿರುವ ಬಿಜೆಪಿ ಅಭ್ಯರ್ಥಿ
Share on WhatsAppShare on FacebookShare on Telegram

ಮೈಸೂರು-ಕೊಡಗು(Mysore-Kodagu) ಲೋಕಸಭಾ(LokaSaba) ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಯದುವೀರ್ ಒಡೆಯರ್(Yaduveer Wadiyar) ಅವರು ಗುರುವಾರ ಬೆಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ADVERTISEMENT

ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ಅವರು ಯದುವೀರ್ ಒಡೆಯರ ಅವರನ್ನು ಸ್ವಾಗತಿಸಿ, ಶುಭಕೋರಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra), ವಿಪಕ್ಷ ನಾಯಕ ಆರ್.ಅಶೋಕ್(R Ashok) ಸೇರಿದಂತೆ ಮತ್ತಿತರರು ಇದ್ದರು.

ಇಂದು ಸಂಜೆ ಮೈಸೂರಿಗೆ ಆಗಮಿಸಲಿರುವ ಯದುವೀರ್‌ ಒಡೆಯರ್‌ ಅವರು, ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದು, ಇದಾದ ಬಳಿಕ ನಗರಾಧ್ಯಕ್ಷ ಎಲ್.‌ ನಾಗೇಂದ್ರ, ಸಂಸದ ಪ್ರತಾಪ್‌ ಸಿಂಹ(Prathap Simha) ಹಾಗೂ ಮಾಜಿ ಶಾಸಕ ಎಸ್‌.ಎ. ರಾಮದಾಸ್‌(SA Ramdas) ಅವರ ಮನೆಗಳಿಗೆ ಭೇಟಿ ನೀಡಲಿದ್ದಾರೆ.

#MysoreKodagu #YaduveerWadiyar #BJPKarnataka #Lokasaba2024 #BYVijayendra #BJPBSY

Previous Post

ದೇವೇಗೌಡರು ಮತ್ತು ಅವರ ಪಕ್ಷದ ವರ್ಚಸ್ಸು ಕುಗ್ಗಿಹೋಗಿದೆ ! ಸಂಸದ ಡಿ.ಕೆ.ಸುರೇಶ್​ ವ್ಯಂಗ್ಯ 

Next Post

ಸರ್ಕಾರದಿಂದ ಜಲದ್ರೋಹ: ಜಿಲ್ಲೆ ಜಿಲ್ಲೆಗಳ ನಡುವೆ ನೀರಿನ ಜಗಳ ತಂದಿಡುತ್ತಿದೆ; ಹೆಚ್.ಡಿ.ಕುಮಾರಸ್ವಾಮಿ‌

Related Posts

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!
ರಾಜಕೀಯ

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

by ಪ್ರತಿಧ್ವನಿ
April 26, 2026
0

ರಾಘವ್ ಚಡ್ಡಾ ಅವರ ರಾಜಕೀಯ ಪಯಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಅವರು ಹೊಸ ರಾಜಕೀಯ ದಾರಿಗೆ ಹೆಜ್ಜೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಆಮ್ ಆದ್ಮಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ನನ್ನ ನೋವು ನನಗೆ ಗೊತ್ತು: ಹೆಚ್.ಡಿ.ಕುಮಾರಸ್ವಾಮಿ ಹೀಗ್ ಹೇಳಿದ್ಯಾಕೆ?

ಸರ್ಕಾರದಿಂದ ಜಲದ್ರೋಹ: ಜಿಲ್ಲೆ ಜಿಲ್ಲೆಗಳ ನಡುವೆ ನೀರಿನ ಜಗಳ ತಂದಿಡುತ್ತಿದೆ; ಹೆಚ್.ಡಿ.ಕುಮಾರಸ್ವಾಮಿ‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada